Fact Check: 1 ಲೀ ಪೆಟ್ರೋಲ್ ಮೇಲೆ ರಾಜ್ಯ ಸರ್ಕಾರದ ತೆರಿಗೆ ಶೇಕಡಾ 29.84% ಹೆಚ್ಚಿಸಿದೆಯೇ ಹೊರತು 41.55% ಅಲ್ಲ

ಪೆಟ್ರೋಲ್ ಬೆಲೆ ಏರಿಕೆಯಲ್ಲಿ, ರಾಜ್ಯ ತೆರಿಗೆಗಳು ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಾಗಿದೆ ಮತ್ತು ಆದ್ದರಿಂದ ಚಿಲ್ಲರೆ ಬೆಲೆಗಳ ಇತ್ತೀಚಿನ ಏರಿಕೆಗೆ ರಾಜ್ಯ ಸರ್ಕಾರಗಳು ದೂಷಣೆಯನ್ನು ತೆಗೆದುಕೊಳ್ಳಬೇಕು ಎಂಬ ಪೋಸ್ಟ್‌ ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. “ಎಲ್ಲಾ ಪೆಟ್ರೋಲ್ ಪಂಪ್‌ಗಳು ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು: ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು…

Read More
ಪ್ರಧಾನ ಮಂತ್ರಿ ವಿಶ್ವಕರ್ಮ

Fact Check: ‘ಪ್ರಧಾನ ಮಂತ್ರಿ ವಿಶ್ವಕರ್ಮ ಉಚಿತ ಹೊಲಿಗೆ ಯಂತ್ರ ಯೋಜನೆ’ಯಡಿಯಲ್ಲಿ ಕೇಂದ್ರ ಸರ್ಕಾರ 15 ಸಾವಿರ ನೀಡಲಿದೆ ಎಂಬುದು ಸುಳ್ಳು

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಂಗವಾಗಿ ಕೇಂದ್ರ ಸರ್ಕಾರ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಇದರ ಅಡಿಯಲ್ಲಿ, ಹೊಲಿಗೆ ಯಂತ್ರವನ್ನು ಖರೀದಿಸಲು ಕೇಂದ್ರ ಸರ್ಕಾರ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ 15,000 ರೂ ಜಮೆ ಮಾಡಲಾಗುತ್ತದೆ. ಹಾಗಾಗಿ ಟೈಲರಿಂಗ್ ಮಾಡಿ ಹಣ ಸಂಪಾದಿಸಬಹುದು. ಕೇಂದ್ರ ಸರ್ಕಾರ ರೂ.20 ಸಾವಿರದವರೆಗೆ ಸಾಲ ನೀಡುತ್ತಿದೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. ಇದನ್ನು ಅನೇಕ ಸ್ಥಳೀಯ ಮಾಧ್ಯಮಗಳು ಈ…

Read More
ಆಧಾರ್‌ ಕಾರ್ಡ್‌

Fact Check: ಪ್ರತಿ 10 ವರ್ಷಗಳಿಗೊಮ್ಮೆ ಆಧಾರ್ ಕಾರ್ಡ್‌ ವಿವರಗಳನ್ನು ನವೀಕರಿಸುವುದು ಕಡ್ಡಾಯವಲ್ಲ

ಇತ್ತೀಚೆಗೆ ಆಧಾರ್ ಕಾರ್ಡ್ ಹತ್ತು ವರ್ಷ ಹಳೆಯದಾಗಿದ್ದರೆ ಅದನ್ನು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಅಪ್‌ಡೇಟ್ ಮಾಡಿಸಬೇಕಾಗುತ್ತದೆ, ಇಲ್ಲದಿದ್ದರೆ ಆಧಾರ್ ಕಾರ್ಡ್ ಅಮಾನ್ಯಗೊಳ್ಳುತ್ತದೆ ಎಂದು ಅನೇಕ ಯೂಟೂರ್ಬರ್‌ಗಳು ಪ್ರತಿಪಾದಿಸಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹತ್ತು ವರ್ಷ ಕಳೆದರೂ ಅಪ್‌ಡೇಟ್‌ ಮಾಡಿಸದ ಸಾಮಾನ್ಯ ಜನರು ತಮ್ಮ  ಆಧಾರ್‌ ಕಾರ್ಡ್‌ ಅಮಾನ್ಯಗೊಳ್ಳಲಿದೆ ಎಂಬ ಗೊಂದಲಕ್ಕೀಡಾಗುತ್ತಿದ್ದಾರೆ. ಈ ಪ್ರತಿಪಾದನೆ ನಿಜವೇ ಎಂದು ಈ ಲೇಖನದ ಮೂಲಕ ಪರಿಶೀಲಿಸೋಣ. ಫ್ಯಾಕ್ಟ್‌ಚೆಕ್: 9 ನವೆಂಬರ್ 2022 ರಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)…

Read More
ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮುಸ್ಲಿಮರು ಎಂದು ಸಿದ್ದು ಮೂಸೆವಾಲಾ ಹತ್ಯೆ ಸಂದರ್ಭದ ವಿಡಿಯೋ ಹಂಚಿಕೆ

ಕನಿಷ್ಠ ಬೆಂಬಲ ಬೆಲೆ (MSP), ಲಖಿಂಪುರಿ ಖೇರಿ ಹಿಂಸಾಚಾರದಲ್ಲಿ ನ್ಯಾಯ, ಮತ್ತು ರೈತರ ಸಾಲ ಮನ್ನಾ ಖಾತ್ರಿಪಡಿಸುವ ಕಾನೂನಿಗೆ ಒತ್ತಾಯಿಸಿ ದೆಹಲಿ ಚಲೋ ಪ್ರತಿಭಟನೆಯ ಭಾಗವಾಗಿ 200 ಕ್ಕೂ ಹೆಚ್ಚು ಸಂಘಟನೆಗಳ ರೈತರು ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಪ್ರಕಾರ, ರೈತರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಎಂಎಸ್‌ಪಿಗಾಗಿ ಐದು ವರ್ಷಗಳ ಯೋಜನೆಯನ್ನು ಕೇಂದ್ರವು ಪ್ರಸ್ತಾಪಿಸಿದೆ, ನಂತರ ಪ್ರತಿಭಟನೆಯನ್ನು ಫೆಬ್ರವರಿ 21 ರವರೆಗೆ ತಡೆಹಿಡಿಯಲಾಗಿದೆ. ಆದರೆ ರೈತರ ಹೋರಾಟವನ್ನು ಜರಿಯುವ…

Read More
ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮದ್ಯ ಹಂಚಲಾಗುತ್ತಿದೆ ಎಂಬುದು ಸುಳ್ಳು

ದೆಹಲಿಯ ಗಡಿಯಲ್ಲಿ ಬೆಂಬಲ ಬೆಂಬಲ ಬೆಲೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಹೀಡೇರಿಸದ ಕೇಂದ್ರ ಸರ್ಕಾರದ ವಿರುದ್ಧದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರೈತರು ದೆಹಲಿಯ ರಾಮಲೀಲಾ ಮೈದಾನಕ್ಕೆ ತಲುಪದಂತೆ ತಡೆಯಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಮೇಲೆ ಅಶ್ರುವಾಯು ದಾಳಿ ಸೇರಿದಂತೆ, ಬ್ಯಾರಿಕೆಡ್, ಮುಳ್ಳು ತಂತಿಗಳಿಂದ ರೈತರು ದೆಹಲಿಯ ಗಡಿ ದಾಟದಂತೆ ಪೋಲಿಸ್ ಪಡೆಗಳಿಂದ ತಡೆ ಒಡ್ಡುತ್ತಿದ್ದಾರೆ. ಅನೇಕ ಬಲಪಂಥೀಯ ಮಾಧ್ಯಮಗಳು ಮತ್ತು ಬೆಂಬಲಿಗರು ಸಹ ರೈತ ಹೋರಾಟವನ್ನು ಖಾಲಿಸ್ತಾನಿ ಹೋರಾಟಗಾರರು ಮತ್ತು ಕಾಂಗ್ರೆಸ್…

Read More