ಮುಸ್ಲಿಂ

Fact Check: ದೇವರ ಮೂರ್ತಿಯನ್ನು ಧ್ವಂಸಗೊಳಿಸಿ ಮುಸ್ಲಿಂ ಯುವಕರು ಮೇಲೆ ಸುಳ್ಳು ದೂರು ನೀಡಿದ ದೇವಸ್ಥಾನದ ಅರ್ಚಕ

ಉತ್ತರ ಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆಯ ಕಥೇಲಾ ಸಮಯ್ ಮಾತಾ ಪ್ರದೇಶದಲ್ಲಿರುವ ತೌಲಿಹಾವಾದಲ್ಲಿ ಮುಸ್ಲಿಮರು ವಿಗ್ರಹವನ್ನು ಮುರಿದಿದ್ದಾರೆ ಎಂದು ಆರೋಪಿಸಿ ಗಣೇಶನ ಮುರಿದ ವಿಗ್ರಹದ ಹಲವಾರು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅನೇಕರು ಈ ಕಾರಣಕ್ಕಾಗಿ ಮುಸ್ಲಿಮರನ್ನು ನಿಂದಿಸಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಅಂತರ್ಜಾಲದಲ್ಲಿ ಸಂಬಂಧಿತ ಕೀವರ್ಡ್ ಹುಡುಕಾಟವನ್ನು ನಡೆಸಿದಾಗ. ಈ ಘಟನೆಯ ಬಗ್ಗೆ ಹಲವಾರು ಸುದ್ದಿ ವರದಿಗಳು ನಮಗೆ…

Read More

ಈಗ ಇಂಡೋನೇಷ್ಯಾದಲ್ಲಿ ಗಣಪತಿ ಚಿತ್ರವಿರುವ ನೋಟುಗಳು ಚಲಾವಣೆಯಲ್ಲಿಲ್ಲ

ಮುಸ್ಲಿಮರು ಬಹುಸಂಖ್ಯಾತರಾಗಿರುವ ರಾಷ್ಟ್ರ ಇಂಡೋನೇಷ್ಯಾದಲ್ಲಿ ಹಿಂದೂ ದೇವರಾದ ಗಣಪತಿ ಚಿತ್ರವಿರುವ ಕರೆನ್ಸಿ ನೋಟುಗಳು ಚಲಾವಣೆಯಲ್ಲಿವೆ. ಹಾಗಾಗಿಯೇ ಅಲ್ಲಿ ಆರ್ಥಿಕ ಅಭಿವೃದ್ದಿಯಾಗಿದೆ. ಆದರೆ ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾದರೂ ದೇವರ ಚಿತ್ರಗಳ ನೋಟು ಮೇಲೆ ಏಕಿಲ್ಲ ಎಂದು ಪ್ರಶ್ನಿಸಿ ಹಲವಾರು ಪೋಸ್ಟ್‌ಗಳನ್ನು ಹಾಕಿದ್ದಾರೆ. ಈ ಕುರಿತ ಫ್ಯಾಕ್ಟ್ ಚೆಕ್ ಇಲ್ಲಿದೆ. ಫ್ಯಾಕ್ಟ್ ಚೆಕ್ ನಾವು ಈ ಕರೆನ್ಸಿ ನೋಟಿನ ವಿವರಗಳನ್ನು ತಿಳಿಸುವ Numista ವೆಬ್‌ಸೈಟ್ ನಲ್ಲಿ ಹುಡುಕಿದಾಗ  20,000 ರೂಪಾಯಿ ಮೌಲ್ಯದ ಇಂಡೋನೇಷಿಯನ್ ಕರೆನ್ಸಿ ನೋಟಿನಲ್ಲಿ ಈ ಹಿಂದೆ ಗಣೇಶನ…

Read More