ಗದಗದಲ್ಲಿ 200 ಯುನಿಟ್‌ಗಿಂತ ಹೆಚ್ಚು ಕರೆಂಟ್‌ ಬಳಸಿರುವ ಕಾರಣಕ್ಕಾಗಿ ಹೆಚ್ಚಿನ ಬಿಲ್‌ ಬಂದಿದೆಯೇ ಹೊರತು, ಗೃಹಜ್ಯೋತಿ ಯೋಜನೆಯಿಂದಲ್ಲ

ನೆನ್ನೆ 16 ಮೇ 2024 ರಂದು ನ್ಯೂಸ್‌ 18 ಸುದ್ದಿ ಮಾಧ್ಯಮದವರು ಕರ್ನಾಟಕ ಸರ್ಕಾರದ ಗೃಹಜ್ಯೋತಿ ಯೋಜನೆಯ ಕುರಿತಂತೆ ಲೇಖನವೊಂದನ್ನು ಪ್ರಕಟಿಸಿದ್ದು ಇದರಲ್ಲಿ “Gruha Jyothi: ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಶಾಕ್! 80-90 ರೂ ಬದಲಿಗೆ 400-500 ಕರೆಂಟ್ ಬಿಲ್​! ಸರ್ಕಾರದ ವಿರುದ್ಧ ಆಕ್ರೋಶ” ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿದೆ. ಈ ವರದಿಯಲ್ಲಿ “ಗದಗ ನಗರದ ಗಂಗೀಮಡಿ ಬಡಾವಣೆಯ ಬಹುತೇಕ ಮನೆಗಳಿಗೆ ದುಪ್ಪಟ್ಟು ಬಿಲ್ ಬರುತ್ತಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ. ಗೃಹಜ್ಯೋತಿ ಯೋಜನೆ ಜಾರಿಗೂ ಮುನ್ನ ಕೇವಲ…

Read More