Fact Check : ಬುಲ್ಡೋಜರ್‌ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದ ವೀಡಿಯೊ ತೆಲಂಗಾಣದ್ದಲ್ಲ ಸೌದಿ ಅರೇಬಿಯಾದ್ದು

ಪ್ರವಾಹ ಪೀಡಿತ ತೆಲಂಗಾಣದ ಖಮ್ಮಂನಲ್ಲಿ ರಕ್ಷಣಾ ಕಾರ್ಯಾಚರಣೆಯ ಪವಾಡವಾಗಿದೆ ಎಂದು ಸೌದಿ ಅರೇಬಿಯಾದ ವೀಡಿಯೊವನ್ನು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.                   ತೆಲಂಗಾಣ ಮತ್ತು ಆಂಧ್ರಪ್ರದೇಶಗಳು ಕಳೆದ ವಾರದಿಂದ ನಿರಂತರ ಮಳೆಯಿಂದಾಗಿ ತೀವ್ರ ಪ್ರವಾಹಕ್ಕೆ ತತ್ತರಿಸಿವೆ. ಭಾರತೀಯ ಹವಮಾನ ಇಲಾಖೆ (ಐಎಂಡಿ) ಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಮಳೆಯಾಗಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿದ್ದು, 35ಕ್ಕೂ ಹೆಚ್ಚು ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ತೆಲಂಗಾಣದ ಖಮ್ಮಂ…

Read More

Fact Check : ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಕ್ಕಾಗಿ ಹಿಂದೂಗಳು ವ್ಯಕ್ತಿಯನ್ನು ಥಳಿಸಿದ್ದಾರೆ ಎಂಬುದು ಸುಳ್ಳು

ವ್ಯಕ್ತಿಯೊಬ್ಬ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾನೆಂದು ಹಿಂದೂಗಳು ಅವನನ್ನು ದೊಣ್ಣೆ ಮತ್ತು ಲಾಠಿಗಳಿಂದ ನಿರಂತರವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌: ಈ ವೈರಲ್‌ ಆದ ವೀಡಿಯೊದ ಕೀಫ್ರೇಮ್‌ಗಳನ್ನು ಬಳಸಿಕೊಂಡು ರಿವರ್ಸ್‌ ಇಮೇಜ್‌ನ್ನು ಹುಡುಕಿದಾಗ, ಇದು 4 ಜುಲೈ 2022 ರಂದು X ನಲ್ಲಿ ಈ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಇದು ತೆಲಂಗಾಣದ ಸಂಗಾರೆಡ್ಡಿಯಲ್ಲಿರುವ 26 ವರ್ಷದ ಬೀಗರಿ ನರೇಶ್‌ ಎಂಬ ವ್ಯಕ್ತಿಯ ಮೇಲೆ ನಡೆದ ದೈಹಿಕ ಹಲ್ಲೆಯನ್ನು ತೋರಿಸುತ್ತದೆ. ಬೀಗರಿ ನರೇಶ್‌ ಎಂಬ ವ್ಯಕ್ತಿಯ…

Read More
ವಿದ್ಯುತ್‌ ದರ

ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಧಾರ್ಮಿಕ ಸ್ಥಳಗಳ ವಿದ್ಯುತ್ ಶುಲ್ಕದ ದರದಲ್ಲಿ ವ್ಯತ್ಯಾಸವಾಗಿದೆ ಎಂಬ ಮಾಹಿತಿ ಸುಳ್ಳು

ಸಾಮಾಜಿಕ ಮಾಧ್ಯಮಗಳು ಇತ್ತೀಚಿಗೆ ಹಂಚಿಕೊಳ್ಳುತ್ತಿರುವ ಪೋಸ್ಟ್‌ರ್‌ಗಳಲ್ಲಿ ದೆಹಲಿ ಸರ್ಕಾರವು  ಹಿಂದೂ ಧಾರ್ಮಿಕ ಸ್ಥಳಗಳ ವಿರುದ್ಧ ವಿದ್ಯುತ್ ಶುಲ್ಕದ ಬಗ್ಗೆ ಪಕ್ಷಪಾತವನ್ನು ಹೊಂದಿದೆ ಎಂಬುದರ ಕುರಿತು ಈ ಪೋಸ್ಟ್‌ನಲ್ಲಿ ನೋಡಬಹುದು. ಈ ಪೋಸ್ಟ್‌ರ್‌ ಪ್ರಕಾರ, ವಿದ್ಯುತ್ ದರಗಳು  ಸಾಮಾನ್ಯ ಜನರಿಗೆ, ಹಿಂದೂ ದೇವಾಲಯಗಳಿಗೆ ಮತ್ತು ಗೋಶಾಲೆಗಳಿಗೆ ಯೂನಿಟ್‌ಗೆ 7.85 ರೂ ನಿಗದಿಗೊಳಿಸಿದೆ. ಚರ್ಚ್ ಮತ್ತು ಮಸೀದಿಗಳಿಗೆ ಕೇವಲ ರೂ. ಪ್ರತಿ ಯೂನಿಟ್‌ಗೆ 1.85 ( ಇಲ್ಲಿ ) ನಿಗದಿಪಡಿಸಲಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಆದಾಗ್ಯೂ, ದೆಹಲಿಯ ವಿದ್ಯುತ್ ಇಲಾಖೆಯು ಎಲ್ಲಾ…

Read More
ವಿದ್ಯುತ್ ಶುಲ್ಕ

Fact Check: ದೆಹಲಿ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಯಾವುದೇ ಪೂಜಾ ಸ್ಥಳಗಳಿಗೆ ವಿದ್ಯುತ್ ಶುಲ್ಕ ಹೆಚ್ಚಿಸಿಲ್ಲ

ವಿದ್ಯುತ್ ಶುಲ್ಕಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರವು ಹಿಂದೂ ಧಾರ್ಮಿಕ ಸ್ಥಳಗಳ ವಿರುದ್ಧ ಪಕ್ಷಪಾತ ಮಾಡುತ್ತಿದೆ ಎಂದು ಇತ್ತೀಚಿಗೆ ಸಾಮಾಜಿಕ ಮಾಧ್ಯಮಳಲ್ಲಿ ಹಲವರು ಪೋಸ್ಟ್‌ಗಳ ಮೂಲಕ ಆರೋಪಿಸಿದ್ದಾರೆ. ಸಾಮಾನ್ಯ ಜನರು, ಹಿಂದೂ ದೇವಾಲಯಗಳು ಮತ್ತು ಗೋಶಾಲೆಗಳಿಗೆ ವಿದ್ಯುತ್ ದರವು ಪ್ರತಿ ಯೂನಿಟ್‌ಗೆ 7.85 ರೂ.ಗಳಾಗಿದ್ದರೆ, ಚರ್ಚ್‌ಗಳು ಮತ್ತು ಮಸೀದಿಗಳಿಗೆ ಪ್ರತಿ ಯೂನಿಟ್‌ಗೆ ಕೇವಲ 1.85 ರೂ. ಎಂದು ಪ್ರತಿಪಾದಿಸಲಾಗುತ್ತಿದೆ. ಫ್ಯಾಕ್ಟ್‌ ಚೆಕ್: ದೆಹಲಿ ವಿದ್ಯುತ್ ಇಲಾಖೆ ಎಲ್ಲಾ ಪೂಜಾ ಸ್ಥಳಗಳಿಗೆ ಸಮಾನವಾಗಿ ಶುಲ್ಕ ವಿಧಿಸುತ್ತದೆ. ರಾಜ್ಯದಲ್ಲಿ ವಿದ್ಯುತ್ ವಿತರಣೆಯನ್ನು…

Read More
ಕನಕದಾಸ

Fact Check: ತೆಲಂಗಾಣದಲ್ಲಿ ಕನಕದಾಸರ ಪುತ್ಥಳಿ ಸ್ಥಾಪನೆಗೆ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಆರೋಪಕ್ಕೆ ದಾಖಲೆಗಳಿಲ್ಲ

ಮುಸ್ಲಿಂ ಸಮುದಾಯದ ವಿರುದ್ಧ ಹಿಂದುಗಳಲ್ಲಿ ದ್ವೇಷ ಹುಟ್ಟಿಸುವ ಸಲುವಾಗಿ ಕೇಂದ್ರ ಆಢಳಿತಾರೂಢ ಬಿಜೆಪಿ ಸರ್ಕಾರ ನಾನಾ ವಿಧವಾಗಿ ಪ್ರಯತ್ನಿಸುತ್ತಿದೆ. ಈಗ ಪ್ರತಿ ಜಾತಿಗಳನ್ನು ಕೇಂದ್ರವಾಗಿಟ್ಟುಕೊಂಡು ಮುಸ್ಲಿಂ ಸಮುದಾಯದ ಜೊತೆಗೆ ಸಾಮರಸ್ಯದಿಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ನಡುವೆಯೂ ಈ ದ್ವೇಷವನ್ನು ಬಿತ್ತಲು ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಇತ್ತೀಚೆಗಷ್ಟೇ ವಿಜಯಪುರದಲ್ಲಿ ಮಸೀದಿ ಬಳಿ ದಲಿತರ ಸಮುದಾಯ ಭವನ ನಿರ್ಮಾಣಕ್ಕೆ ಮುಸ್ಲಿಮರು ಅಡ್ಡಿ ಪಡಿಸುತ್ತಿದ್ದಾರೆ ಎಂಬ ಸುದ್ದಿಯೊಂದು ವರದಿಯಾಗಿತ್ತು. ಈಗ ಅದೇ ರೀತಿ, “ಕನಕದಾಸರ ಪುತ್ಥಳಿ ಸ್ಥಾಪನೆಗೆ ಮುಸ್ಲಿಮರ…

Read More
ರೇವಂತ್ ರೆಡ್ಡಿ

Fact Check: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮುಸ್ಲಿಂ ಕಲ್ಯಾಣಕ್ಕಾಗಿ ದೇವಸ್ಥಾನದ ಜಮೀನು ಮಾರುತ್ತೇವೆ ಎಂದು ಹೇಳಿಲ್ಲ

ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ರಾಜ್ಯದಲ್ಲಿನ ಮುಸ್ಲಿಮರ ಕಲ್ಯಾಣಕ್ಕಾಗಿ ದೇವಸ್ಥಾನದ ಜಮೀನುಗಳನ್ನು ಮಾರಾಟ ಮಾಡುವ ಉದ್ದೇಶವನ್ನು ಪ್ರಕಟಿಸಿದ್ದಾರೆ ಎಂದು ಎನ್‌ಟಿವಿ ಪ್ರಸಾರ ಮಾಡಿದ ಸುದ್ದಿ ಬುಲೆಟಿನ್‌ನ ಸ್ಕ್ರೀನ್‌ಶಾಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಮುಸ್ಲಿಂ ಘೋಷಣೆಗೆ ಹಣ ಸಂಗ್ರಹಿಸಲು ರೇವಂತ್ ರೆಡ್ಡಿ ದೇವಸ್ಥಾನದ ಭೂಮಿಯನ್ನು ಹರಾಜು ಹಾಕಲಿದ್ದಾರೆ ಎಂಬ ವೇ2ನ್ಯೂಸ್ ವರದಿಯ ಸ್ಕ್ರೀನ್‌ಶಾಟ್ ಅನ್ನು ಕೆಲವರು ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು Revanth Reddy, CM of…

Read More
ಅಮಿತ್ ಶಾ

Fact Check: SC, ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿಲ್ಲ

ಏಳು ಹಂತದ 2024 ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ನಂತರ, ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು), ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಮತ್ತು ಹಿಂದುಳಿದ ವರ್ಗಗಳು (ಒಬಿಸಿ) ವರ್ಗಗಳ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯ ವೀಡಿಯೊ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ನಿಮ್ಮ ಮತ ಚಲಾಯಿಸುವ ಮೊದಲು, ಗೃಹ ಸಚಿವ ಅಮಿತ್ ಶಾ ಅವರ ಈ ಹೇಳಿಕೆಯನ್ನು ಕೇಳಿ, ತೆಲಂಗಾಣದಲ್ಲಿ ಅವರು SC, ST ಮತ್ತು OBC  ಮೀಸಲಾತಿಯನ್ನು…

Read More

Fact Check: ತೆಲಂಗಾಣದಲ್ಲಿ ಮುಸ್ಲಿಮರು ಹನುಮಂತನ ವಿಗ್ರಹವನ್ನು ಧ್ವಂಸಗೊಳಿಸಿದ್ದಾರೆ ಎಂಬುದು ಸುಳ್ಳು

ಕಳೆದ ಐದಾರು ವರ್ಷಗಳಿಂದ ಅನೇಕ ಕಡೆ ಹನುಮಂತನ ವಿಗ್ರಹವನ್ನು ಮುಸ್ಲಿಮರು ಹೊಡೆದು ಹಾಕಿದ್ದಾರೆ ಅಥವಾ ಅಪಮಾನ ಎಸಗಿದ್ದಾರೆ ಎಂದು ಸುಳ್ಳು ಹಬ್ಬಿಸಿ ಕೋಮುಗಲಭೆಗೆ ಪ್ರಚೋದನೆ ನೀಡಲಾಗಿತ್ತು. ನಂತರ ಇಂತಹ ಆರೋಪ ಸುಳ್ಳು ಎಂದು ಪತ್ತೆ ಆದ ನಂತರ ಇದರ ಸುದ್ದಿಯನ್ನು ಕೈಬಿಟ್ಟಿದ್ದರು. ಅಂತಹ ಕೆಲವು ವರದಿಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈಗ ಅದೇ ರೀತಿ, “ನಿನ್ನೆ ಕಾಂಗ್ರೆಸ್ ಪಕ್ಷದ ಸಿಎಂ ರೇವಂತ್ ರೆಡ್ಡಿ ಆಯೋಜಿಸಿದ್ದ ಇಫ್ತಾರ್ ಕೂಟದ ನಂತರ ಅಲ್ಲಿನ ಮುಸಲ್ಮಾನ ಸಮಾಜದವರು ಹನುಮಾನ್…

Read More
ತೆಲಂಗಾಣ

ತೆಲಂಗಾಣ ಸರ್ಕಾರ ಮುಸ್ಲಿಮರಿಗೆ ಮಾತ್ರ ಕಾರುಗಳನ್ನು ನೀಡುತ್ತಿಲ್ಲ, ಹಲವು ಸಮುದಾಯಗಳಿಗೆ ಈ ಸೌಲಭ್ಯವಿದೆ

ತೆಲಂಗಾಣ ಸರ್ಕಾರ ಮುಸ್ಲಿಮರಿಗೆ ಮಾತ್ರ ಕಾರುಗಳನ್ನು ನೀಡುವ ಯೋಜನೆ ಜಾರಿಗೆ ತಂದಿದೆ. ನಮ್ಮ ತೆರಿಗೆ ಹಣವನ್ನು ಮುಸ್ಲಿಮರ ತುಷ್ಟೀಕರಣ ಮಾಡಲು ಬಳಸುತ್ತಿದೆ ಎಂದು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಿಜೆಪಿ ಶಿವಮೊಗ್ಗ ಪೇಜ್‌ನಲ್ಲಿ ಅದನ್ನು ಹಂಚಿಕೊಂಡು ಮುಸ್ಲಿಮರ ವಿರುದ್ಧ ಕಿಡಿಕಾರಲಾಗಿದೆ. ಇದು ನಿಜವೇ ಎಂದು ಪರಿಶೀಲಿಸೋಣ.   ತೆಲಂಗಾಣ ರಾಜ್ಯ ಸರ್ಕಾರವು ಚಾಲಕರ ಸಬಲೀಕರಣ ಕಾರ್ಯಕ್ರಮದ ಭಾಗವಾಗಿ ಅಲ್ಪಸಂಖ್ಯಾತರ ಹಣಕಾಸು ಕಾರ್ಪೊರೇಶನ್‌ನಿಂದ ಅರ್ಹ ಅಲ್ಪಸಂಖ್ಯಾತ ಚಾಲಕರಿಗೆ  ಡ್ರೈವರ್ ಕಮ್ ಓನರ್ ಯೋಜನೆಯಡಿ ಕಾರು ತೆಗೆದುಕೊಳ್ಳಲು ಸಹಾಯಧನ ಒದಗಿಸುತ್ತಿದೆ….

Read More

ಹೈದರಾಬಾದ್‌ನಲ್ಲಿ ಹಿಂದೂ ಹಬ್ಬ ಆಚರಿಸಿದ ಮಹಿಳೆಯರ ಬಂಧನವೆಂದು ಹಳೆಯ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವಂತಹ ಸುಳ್ಳು ಸುದ್ದಿಗಳನ್ನ ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಳ್ಳು ಸುದ್ದಿಗಳನ್ನೇ ನಿಜವೆಂದು ನಂಬಿ ಸಾಕಷ್ಟು ಶೇರ್‌ ಕೂಡ ಮಾಡುತ್ತಾರೆ. ಇದೀಗ ಇಂತಹದ್ದೆ ಒಂದು ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದಲ್ಲಿ “ಇತ್ತೀಚೆಗೆ ಶಾಂತಿಯುತವಾಗಿ ಹೈದರಾಬಾದ್‌ನಲ್ಲಿ ಹಿಂದೂಗಳ ಹಬ್ಬವಾದ ‘ಬತುಕಮ್ಮ’ ಆಡುತ್ತಿದ್ದ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದುಗಳು ಜಾಗೃತರಾಗಬೇಕು ಇದನ್ನು ಹಂಚಿಕೊಳ್ಳಿ” ಎಂದು ವಿಡಿಯೋವೊಂನ್ನು ಹಾಕಿ ಶೇರ್‌ ಮಾಡಲಾಗುತ್ತಿದೆ. Fact Check : ಈ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ  ಇದು 2018ರ…

Read More