Fact Check: ಬಿಜೆಪಿಯ ಮಿಸ್ಡ್-ಕಾಲ್ ಅಭಿಯಾನವನ್ನು ಯುಸಿಸಿ ಪರವಾಗಿ ಮತ ಚಲಾಯಿಸುವ ಅಭಿಯಾನ ಎಂದು ವೈರಲ್ ಮಾಡಲಾಗಿದೆ

ಏಕರೂಪ ನಾಗರಿಕ ಸಂಹಿತೆಯ (UCC) ಅನುಷ್ಠಾನದ ಕುರಿತಂತೆ ಇತ್ತೀಚೆಗೆ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಇಡೀ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ಏಕರೂಪ ನಾಗರಿಕ ಸಂಹಿತೆ ತರಲು ಬಯಸಿದ್ದಾರೆ. ಇದಕ್ಕಾಗಿ ದೇಶದ ನಾಗರಿಕರು ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಕೋರಲಾಗಿದೆ. ಈಗಾಗಲೇ ಎರಡು ದಿನಗಳಲ್ಲಿ 04 ಕೋಟಿ ಮುಸ್ಲಿಮರು ಮತ್ತು 02 ಕೋಟಿ ಕ್ರಿಶ್ಚಿಯನ್ನರು ಯುಸಿಸಿ ವಿರುದ್ಧ ಮತ ಚಲಾಯಿಸಿದ್ದಾರೆ. ಆದ್ದರಿಂದ, ಗಡುವಿನ ಮೊದಲು, ಜುಲೈ 6, ದೇಶದ ಎಲ್ಲಾ ಹಿಂದೂಗಳು ಯುಸಿಸಿ ಪರವಾಗಿ ಮತ ಚಲಾಯಿಸಲು ವಿನಂತಿಸಲಾಗಿದೆ….

Read More
ಅಗ್ನಿಪಥ್

Fact Check: ಅಗ್ನಿಪಥ್ ಯೋಜನೆ ಮರುಪ್ರಾರಂಭವಾಗಲಿದೆ ಎಂದು ಹಂಚಿಕೊಳ್ಳುತ್ತಿರುವ ಮಾಹಿತಿ ಸುಳ್ಳು

ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಗಳಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಕೇಂದ್ರ ಸರ್ಕಾರದಿಂದ ಭಾರತೀಯ ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಯ “ಮರುಪ್ರಾರಂಭ” ವನ್ನು ಘೋಷಿಸುವ ದಾಖಲೆಯನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ. ಯೋಜನೆಯಲ್ಲಿನ ಬದಲಾವಣೆಗಳ ಬೇಡಿಕೆಗಳ ನಡುವೆ, “ಅಗ್ನಿಪಥ್ ಯೋಜನೆಯು ವಿಮರ್ಶೆಗಳ ನಂತರ ಸೈನಿಕ ಸಮಾನ್ ಯೋಜನೆಗೆ ಬದಲಾವಣೆ (sic)” ಎಂದು ಹಂಚಿಕೊಂಡಿರುವ ವರದಿ ಹೇಳುತ್ತದೆ. ಸೇವಾ ಅವಧಿಯನ್ನು ನಾಲ್ಕರಿಂದ ಏಳು ವರ್ಷಗಳವರೆಗೆ ವಿಸ್ತರಿಸುವುದು, ತರಬೇತಿ ಅವಧಿಯನ್ನು 24 ರಿಂದ 42 ವಾರಗಳಿಗೆ…

Read More

Fact Check: ರಾಹುಲ್ ಗಾಂಧಿ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದನ್ನು ನೋಡುತ್ತಿದ್ದಾರೆ ಎಂದು ಎಡಿಟ್ ವೀಡಿಯೋ ಹಂಚಿಕೆ

ನೆನ್ನೆಯಷ್ಟೇ ನರೇಂದ್ರ ಮೋದಿಯವರು ಭಾರತದ ಪ್ರಧಾನ ಮಂತ್ರಿಗಳಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ಹಲವು ಗಣ್ಯರು ಮತ್ತು ರಾಜಕೀಯ ಮುಖಂಡರುಗಳಿಗೆ ಆಹ್ವಾನ ನೀಡಲಾಗಿತ್ತು. ಅನೇಕರು ಭಾಗವಹಿಸಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೋದಿಯವರಿಗೆ ಶುಭಾಷಯ ಕೋರಿದ್ದಾರೆ. ಆದರೆ ಇಂದು, “ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದನ್ನು ವೀಕ್ಷಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ” ಎಂದು ವೀಡಿಯೋವೊಂದು ವೈರಲ್ ಆಗಿದ್ದು ಅದರಲ್ಲಿ ರಾಹುಲ್ ಗಾಂಧಿಯವರು ಮೋದಿಯವರ ಪ್ರಮಾಣವಚನದ ಕಾರ್ಯಕ್ರಮವನ್ನು ತಮ್ಮ ಮೊಬೈಲ್‌ನಲ್ಲಿ ವೀಕ್ಷಿಸುತ್ತಿದ್ದಾರೆ….

Read More
ಚಿನ್ನ

Fact Check: 1991ರಲ್ಲಿ ಒತ್ತೆ ಇಟ್ಟಿದ್ದ 1 ಲಕ್ಷ ಕೆಜಿ ಚಿನ್ನವನ್ನು ಈಗ ಮೋದಿ ಭಾರತಕ್ಕೆ ತಂದಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ, ಹಲವಾರು ಸುದ್ದಿ ಸಂಸ್ಥೆಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಇಂಗ್ಲೆಂಡ್‌(ಯುಕೆ)ನಲ್ಲಿ ಸಂಗ್ರಹವಾಗಿರುವ 100 ಮೆಟ್ರಿಕ್ ಟನ್ (ಎಂಟಿ) ಚಿನ್ನವನ್ನು 2023-24ರಲ್ಲಿ ದೇಶೀಯ ಬ್ಯಾಂಕ್‌ಗಳಿಗೆ(domestic vaults) ಸ್ಥಳಾಂತರಿಸಿದೆ ಎಂದು ವರದಿ ಮಾಡಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆರ್‌ಬಿಐ ತನ್ನ 2023-24ರ ವಾರ್ಷಿಕ ವರದಿಯಲ್ಲಿ ವಿದೇಶದಲ್ಲಿ ಸಂಗ್ರಹವಾಗಿರುವ 100 ಮೆಟ್ರಿಕ್ ಟನ್ ಚಿನ್ನವನ್ನು ದೇಶೀಯ ಬ್ಯಾಂಕ್‌ಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ 1991ರಲ್ಲಿ ಭಾರತ ದಿವಾಳಿತನ ಎದುರಿಸುತ್ತಿದ್ದಾಗ ಅಂದಿನ ಪ್ರಧಾನಿ ಚಂದ್ರಶೇಖರ್…

Read More

Fact Check: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಅಸಾದುದ್ದೀನ್ ಓವೈಸಿ ಹೇಳಿಲ್ಲ

ನೆನ್ನೆ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ ಅವರ ವೀಡಿಯೊ ಒಂದು ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಆಶಿಸುತ್ತಿದ್ದಾರೆ ಎಂದು ಹೇಳುವುದನ್ನು ಕೇಳಬಹುದು. ನಿಜವಾಗಿಯೂ ಈ ಹೇಳಿಕೆಯನ್ನು ಓವೈಸಿ  ಅವರು ನೀಡಿದ್ದಾರೆಯೇ ಎಂದು ಈ ಲೇಖನದ ಮೂಲಕ ಪರಿಶೀಲಿಸೋಣ. ಫ್ಯಾಕ್ಟ್‌ಚೆಕ್: ವೈರಲ್ ವಿಡಿಯೋದಲ್ಲಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಇಂಟರ್ನೆಟ್‌ನಲ್ಲಿ ಕೀವರ್ಡ್ ಹುಡುಕಾಟವನ್ನು ನಡೆಸಿದಾಗ, ಮೂಲ ವಿಡಿಯೋ ನಮಗೆ ದೊರತಿದ್ದು,…

Read More

Fact Check: ಜೂನ್ 5ರ ನಂತರ ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ತೆರಳಲು ವಿಮಾನದ ಟಿಕೆಟ್‌ ಬುಕ್ ಮಾಡಿದ್ದಾರೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಜೂನ್ 04 ರಂದು ಪ್ರಕಟವಾಗಲಿದೆ. ಈ ಮಧ್ಯೆ ಇಂದಿನಿಂದ ಸಮೀಕ್ಷೆಗಳ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ ಜೂನ್ 5 ಕ್ಕೆ ಲೋಕಸಭಾ ಚುನಾವಣೆ ಸೋಲುವ ಭಯದಿಂದ ರಾಹುಲ್ ಗಾಂಧಿಯವರು ಬ್ಯಾಂಕಾಕ್ ಗೆ ಓಡಿ ಹೋಗಲು ವಿಮಾನ ಟಿಕೆಟ್‌ ಬುಕ್ ಮಾಡಿದ್ದಾರೆ ಎಂದು ಪ್ರತಿಪಾದಿಸಿದ ಟಿಕೆಟ್‌ ಚಿತ್ರವೊಂದರ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. Guess who is fleeing to Bangkok on 5th June…

Read More
ಮೋದಿ

Fact Check: ತಮಿಳುನಾಡಿನಲ್ಲಿ “ಗೋ ಬ್ಯಾಕ್ ಮೋದಿ” ಎಂದು ಪ್ರತಿಭಟನೆ ನಡೆಸಿದ್ದಾರೆ ಎಂದು ಕೋಲ್ಕತ್ತಾದ ಹಳೆಯ ಪೋಟೋ ವೈರಲ್ ಆಗಿದೆ

ಪ್ರಸ್ತುತ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ಪಲಿತಾಂಶಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಸಂದರ್ಭದಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 2 ಸಾವಿರ ಪೋಲಿಸ್ ಭದ್ರತೆಯೊಂದಿಗೆ 48 ಗಂಟೆಗಳ ಕಾಲ(ಎರಡು ದಿನ) ಧ್ಯಾನಕ್ಕೆ ತೆರಳಿದ್ದಾರೆ. ಆದರೆ ಮೋದಿಯವರ ಧ್ಯಾನದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ತಮಿಳುನಾಡು ಸೇರಿದಂತೆ ದೇಶದಾದ್ಯಂತ ವ್ಯಾಪಕವಾಗದ ಟೀಕೆಗೆ ಗುರಿಯಾಗುತ್ತಿದ್ದಾರೆ. ಮಾಧ್ಯಮಗಳ ಗಮನ ಸೆಳೆಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಮೋದಿಯವರನ್ನು ಟೀಕಿಸಲಾಗುತ್ತಿದೆ. ಈಗ, “ತಮಿಳುನಾಡಿನ ಜನಗಳಷ್ಟು ಮೋದಿಯನ್ನು ದ್ವೇಷಿಸುವವರು ಇಲ್ಲ” ಎಂದು ರಸ್ತೆಯ…

Read More
ರಾಹುಲ್ ಗಾಂಧಿ

Fact Check: ಕಾಂಗ್ರೆಸ್ ಸಂವಿಧಾನವನ್ನು ನಾಶಮಾಡಲು ಬಯಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ಕಾಂಗ್ರೆಸ್ ಪಕ್ಷವು ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾಶಮಾಡಲು ಬಯಸುತ್ತದೆ ಮತ್ತು ಭಾರತೀಯ ಜನತಾ ಪಕ್ಷವು (ಬಿಜೆಪಿ) ಅದನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿರುವ ವಿಡಿಯೋ ಒಂದು ಈಗ ಸಾಕಷ್ಟಯ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, “ನಮಸ್ಕಾರ, ನಾನು ರಾಹುಲ್ ಗಾಂಧಿ, ಒಂದು ಕಡೆ ಈ ಚುನಾವಣೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಚುನಾವಣೆಯಾದರೆ, ಇನ್ನೋಂದು ಕಡೆ, ಕಾಂಗ್ರೆಸ್ ಪಕ್ಷ ಮತ್ತು ಐಎನ್‌ಡಿಐಎ ಮೈತ್ರಿಕೂಟ ಅದನ್ನು ನಾಶಪಡಿಸುತ್ತಿದೆ, ಮತ್ತೊಂದು ಕಡೆ ಆರ್‌ಎಸ್‌ಎಸ್ ಮತ್ತು ಬಿಜೆಪಿಯು 20-25…

Read More
ವಾರಣಾಸಿ

Fact Check: ಜರ್ಮನಿಯ ರೈಲು ಮಾರ್ಗದ ಚಿತ್ರವನ್ನು ಪ್ರಧಾನಿ ಮೋದಿಯವರ ವಾರಣಾಸಿ ಕ್ಷೇತ್ರದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

“ಈ ಮೆಟ್ರೋ ಚಿತ್ರ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿಯದು” ಎಂಬ ಹೇಳಿಕೆಯೊಂದಿಗೆ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಚಿತ್ರವೊಂದು ವೈರಲ್ ಆಗುತ್ತಿದೆ. ವಾರಣಾಸಿಯ ಅಭಿವೃದ್ಧಿಯನ್ನು ಪ್ರತಿನಿಧಿಸುತ್ತದೆ ಎಂಬ ಹೇಳಿಕೆಗಳೊಂದಿಗೆ ಚಿತ್ರವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗಷ್ಟೇ “ಯುಪಿಎ ಸರ್ಕಾರದಲ್ಲಿ ಕೇವಲ ಮೂರ್ನಾಲ್ಕು ನಗರಗಳಲ್ಲಿ ಮೆಟ್ರೋ ವ್ಯವಸ್ಥೆ ಇತ್ತು ಮೋದಿ ಪ್ರಧಾನಿಯಾದ ನಂತರ ಈಗ 20 ನಗರಗಳಲ್ಲಿ ಮೆಟ್ರೋ ಕಾರ್ಯನಿರ್ವಹಿಸುತ್ತಿದೆ” ಎಂದು ಬಿಜೆಪಿ ಹಂಚಿಕೊಂಡಿರುವ ಪೋಸ್ಟರ್ ಒಂದರಲ್ಲಿ ಸಿಂಗಾಪುರ್‌ನ ಮೆಟ್ರೋ ಚಿತ್ರವನ್ನು ಬಳಸಿಕೊಂಡು ಸಿಕ್ಕಿಬಿದ್ದಿತ್ತು.  ಈಗ, ‘ಸಲೀಂ…

Read More
ಮೋದಿ

Fact Check: ಪ್ರಧಾನಿ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಪ್ಪು ಚರ್ಮದವರು ಎಂದು ಕರೆದಿದ್ದಾರೆ ಎಂಬುದು ಸುಳ್ಳು

ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರನ್ನು ಜನಾಂಗೀಯ ಹೇಳಿಕೆಗಳ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ವೀಡಿಯೊವನ್ನು ಬದಲಾಯಿಸಿ, ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಪ್ಪು ಚರ್ಮದವರು ಎಂದು ಕರೆದಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಮೇ 2, 2024 ರಂದು, ದಿ ಸ್ಟೇಟ್ಸ್‌ಮನ್‌ಗೆ ನೀಡಿದ ಸಂದರ್ಶನದಲ್ಲಿ, ಭಾರತದ ವೈವಿಧ್ಯತೆಗೆ ಉದಾಹಣೆಯನ್ನು ನೀಡಲು ಪ್ರಯತ್ನಿಸುತ್ತಿರುವಾಗ ಪಿತ್ರೋಡಾ ಅವರು ಭಾರತದ ವಿವಿಧ ಪ್ರದೇಶಗಳ ಜನರು ಚೈನೀಸ್, ಅರಬ್, ಬಿಳಿ ಮತ್ತು ಆಫ್ರಿಕನ್ ಜನಾಂಗಗಳನ್ನು…

Read More