ಅಖಿಲೇಶ್ ಯಾದವ್

Fact Check: ಇತ್ತೀಚೆಗೆ ಅಖಿಲೇಶ್ ಯಾದವ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ ಎಂಬುದು ಸುಳ್ಳು

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾದ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ (ಇಲ್ಲಿ, ಮತ್ತು ಇಲ್ಲಿ). 2024 ರ ಲೋಕಸಭೆಯ ಫಲಿತಾಂಶಗಳನ್ನು ಗ್ರಹಿಸಿದ ನಂತರ ಅಖಿಲೇಶ್ ಯಾದವ್ ಇತ್ತೀಚೆಗೆ ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ ಎಂದು ಇಬ್ಬರು ಭೇಟಿಯಾದ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ನಿಜಕ್ಕೂ ಅಖಿಲೇಶ್ ಯಾದವ್ ಅವರು ಮೋದಿಯವರನ್ನು ಭೇಟಿಯಾಗಿದ್ದಾರೆಯೇ ಎಂದು ಸಂಬಂಧಿತ ಕೀವರ್ಡ್ ಹುಡುಕಾಟ ನಡೆಸಿದಾಗ, ಇತ್ತೀಚಿನ ದಿನಗಳಲ್ಲಿ ಅಖಿಲೇಶ್ ಯಾದವ್…

Read More
ಮೋದಿ

Fact Check: 20 ನಗರಗಳಲ್ಲಿ ಮೆಟ್ರೋ ಸೇವೆಗಳು ಎಂದು ಬಿಜೆಪಿ ಮೋದಿ ಪೋಸ್ಟರ್‌ನಲ್ಲಿ ಸಿಂಗಾಪುರದ ಮೆಟ್ರೋ ರೈಲಿನ ಫೋಟೋವನ್ನು ಬಳಸಿದೆ

ಬಿಜೆಪಿ ರಾಜ್ಯ ಅಥವಾ ಜಿಲ್ಲಾ ಘಟಕಗಳ ಹಲವಾರು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ ಮತ್ತು ಹಿನ್ನೆಲೆಯಲ್ಲಿ ಮೇಲ್ಸೇತುವೆ ಮೆಟ್ರೋ-ರೈಲ್ವೆ ಮಾರ್ಗಗಳ ಚಿತ್ರವಿರುವ ಪೋಸ್ಟರ್ ಅನ್ನು ಹಂಚಿಕೊಂಡಿವೆ. ಈ ಪೋಸ್ಟರ್‌ಗಳಲ್ಲಿ ಉದ್ಯೋಗವು ಹೆಚ್ಚಾಗದಿದ್ದರೆ, ಮೆಟ್ರೋ-ರೈಲ್ವೆ ಸೇವೆಗಳು ವಿವಿಧ ಭಾರತೀಯ ನಗರಗಳಿಗೆ ಹೇಗೆ ತಲುಪಿದವು? ಕಾಂಗ್ರೆಸ್ ಮಾತುಕತೆ; ಬಿಜೆಪಿ ಕೆಲಸಗಳು.) ಬಿಜೆಪಿ ಆಡಳಿತದಲ್ಲಿ 20 ನಗರಗಳಲ್ಲಿ ಮೆಟ್ರೋ ಸೇವೆಗಳು ಪ್ರಾರಂಭವಾಗಿದ್ದು, 2014 ಕ್ಕಿಂತಲೂ ಹಿಂದೆ 5 ನಗರಗಳಲ್ಲಿ ಮಾತ್ರ ಮೆಟ್ರೋ ಸೇವೆಗಳು ಇದ್ದವು ಎಂದು ಪೋಸ್ಟರ್…

Read More

ಫ್ಯಾಕ್ಟ್ ಚೆಕ್: ನಾನು ಹಿಂದೂ-ಮುಸ್ಲಿಂ ರಾಜಕೀಯ ಮಾಡುವುದಿಲ್ಲ ಎಂಬ ಮೋದಿ ಹೇಳಿಕೆ ಸುಳ್ಳು

ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ನ್ಯೂಸ್ 18 ಚಾನೆಲ್‌ನ ರುಬಿಕಾ ಲಿಯಾಕತ್‌ರವರಿಗೆ ಸಂದರ್ಶನ ನೀಡಿದರು. ಆಗ ಸಂದರ್ಶಕಿ, “ನೀವು ವೇದಿಕೆಯಲ್ಲಿ ಮುಸ್ಲಿಮರನ್ನು ಉಲ್ಲೇಖಿಸಿದಾಗ, ‘ಒಳನುಸುಳುಕೋರರು’ ಮತ್ತು ‘ಹೆಚ್ಚು ಮಕ್ಕಳನ್ನು ಸಂತಾನೋತ್ಪತ್ತಿ ಮಾಡುವವರು’ ಎಂದು ಹೇಳುವ ಅಗತ್ಯ ಏನಿತ್ತು?” ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ, “ನನಗೆ ಆಘಾತವಾಗಿದೆ. ಹೆಚ್ಚು ಮಕ್ಕಳಿರುವವರ ಬಗ್ಗೆ ಮಾತನಾಡುವಾಗ, ನಾನು ಮುಸ್ಲಿಮರ ಬಗ್ಗೆ ಹೇಳುತ್ತಿದ್ದೇನೆಂದು ನಿಮಗೆ ಯಾರು ಹೇಳಿದರು? ಬಡ ಕುಟುಂಬಗಳಲ್ಲಿಯೂ ಇದೇ ಪರಿಸ್ಥಿತಿ ಇದೆ. ಬಡತನ ಇರುವಲ್ಲಿ,…

Read More
ಮೋದಿ

Fact Check: ಕೆನಡಾದಲ್ಲಿ ಮೋದಿ ವಿರೋಧಿ ಮೆರವಣಿಗೆಯನ್ನು AAP ನಡೆಸಿದೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಇತ್ತೀಚೆಗೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಕೆನಡಾದಲ್ಲಿ ವಿವಾದಾತ್ಮಕ ಮೋದಿ ವಿರೋಧಿ ರ್ಯಾಲಿಯನ್ನು ಆಯೋಜಿಸಿದ್ದಾರೆ ಎಂದು ಹೇಳುವ ಪೋಸ್ಟ್‌ಗಳು ಮತ್ತು ಸಂದೇಶಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. 50 ದಿನಗಳ ನ್ಯಾಯಾಂಗ ಬಂಧನದ ನಂತರ, ಮೇ 10 ರಂದು ಸುಪ್ರೀಂ ಕೋರ್ಟ್, ಅರವಿಂದ್ ಕೇಜ್ರಿವಾಲ್ ಅವರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕಿದೆ ಮತ್ತು ಅಬಕಾರಿ ನೀತಿ ಪ್ರಕರಣದಲ್ಲಿ ಜೂನ್ 1, 2024…

Read More

Fact Check: ಚುನಾವಣಾ ಬಾಂಡ್‌ಗಳ ಕುರಿತು ದಿ ನ್ಯೂಯಾರ್ಕ್ ಟೈಮ್ಸ್ ರಾಜ ಬೆತ್ತಲಾಗಿದ್ದಾನೆ ಎಂದು ವರದಿ ಮಾಡಿದೆ ಎಂಬುದು ಸುಳ್ಳು

ದಿ ನ್ಯೂಯಾರ್ಕ್ ಟೈಮ್ಸ್‌ನ ಮೊದಲ ಪುಟದ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಮಾರ್ಚ್ 15, 2024ರ ದಿನಾಂಕದಂದು ಚುನಾವಣಾ ಬಾಂಡ್‌ಗಳ ಡೇಟಾವನ್ನು ಬಿಡುಗಡೆ ಮಾಡಿದ ನಂತರ ಪ್ರಧಾನಿ ಮೋದಿಯವರ ಪರಿಸ್ಥಿತಿಯನ್ನು ಚಿತ್ರಿಸಲು ಅಂತರರಾಷ್ಟ್ರೀಯ ಪತ್ರಿಕೆ ಈ ಗ್ರಾಫಿಕ್ ಅನ್ನು ಬಳಸಿದೆ ಎಂದು ಪ್ರತಿಪಾದಿಸಲಾಗುತ್ತಿದೆ. “ಚುನಾವಣಾ ಬಾಂಡ್‌ಗಳ ಕುರಿತು, ಅಂತಾರಾಷ್ಟ್ರೀಯ ಮಾಧ್ಯಮ, ದಿ ನ್ಯೂಯಾರ್ಕ್ ಟೈಮ್ಸ್, ರಾಜ ಬೆತ್ತಲಾಗಿದ್ದಾನೆ ಎಂದು ವರದಿ ಮಾಡಿದೆ” ಎಂಬ ತಲೆಬರಹದೊಂದಿಗೆ “ದಿ ನ್ಯೂಯಾರ್ಕ್ ಟೈಮ್ಸ್‌” ಮೊದಲ ಪುಟದ ವರದಿ ಎಂದು ಹಂಚಿಕೊಳ್ಳಲಾಗುತ್ತಿದೆ….

Read More
ಮುಂಬೈ ಸೇತುವೆ

Fact Check: ಮೋದಿಯವರ ಕಾಲದಲ್ಲಿ ನಿರ್ಮಿತವಾದ ಮುಂಬೈ ಸೇತುವೆ ಎಂದು ಚೀನಾದ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಸಮಯದಿಂದಲೂ ಸಹ ಬೇರೆ ದೇಶಗಳ ಪೋಟೋ ಮತ್ತು ವಿಡಿಯೋಗಳನ್ನು ಬಳಿಸಿ ಭಾರತದ್ದು ಮತ್ತು ಮೋದಿಯವರು ನಿರ್ಮಾಣ ಮಾಡಿರುವುದು ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಇದರಲ್ಲಿ ಬೆರಳಣಿಕೆಯಷ್ಟು ನಿಜವಿದ್ದರೆ ಬಹುತೇಕ ಸುಳ್ಳಾಗಿರುತ್ತವೆ. ಗುಜರಾತ್ ಮೋಡೆಲ್ ಎಂದು ಭಾರತದಾದ್ಯಂತ ಹರಿದಾಡಿದ ಹಲವಾರು ರಸ್ತೆ, ಹೆದ್ದಾರಿ, ಸೇತುವೆ ಮತ್ತು ಕಟ್ಟಡ ನಿರ್ಮಾಣದ ಚಿತ್ರಗಳು ಅಭಿವೃದ್ಧಿ ಹೊಂದಿದ ಇತರೆ ರಾಷ್ಟ್ರಗಳದ್ದಾಗಿವೆ. ಈಗ ಅದೇ ರೀತಿ, “ಇದು ಅಮೇರಿಕಾ ಅಥವಾ ಚೀನಾ ಅಲ್ಲ, ಇದು ಮುಂಬೈನ ಹೆದ್ದಾರಿ, ನೋಡಿ!…

Read More
ರಣವೀರ್ ಸಿಂಗ್

Fact Check: ನಟ ರಣವೀರ್ ಸಿಂಗ್ ಮೋದಿಯವರನ್ನು ಟೀಕಿಸಿದ್ದಾರೆ ಎಂಬುದು ಡೀಪ್ ಫೇಕ್ ವಿಡಿಯೋ

ನೆನ್ನೆ ಲೋಕಸಭಾ 2024ರ ಮೊದಲ ಹಂತದ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದೆ ಎನ್ನುವಾಗ ಕೆಲವು ಬಾಲಿವುಡ್‌ ನಟರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಇದರಲ್ಲಿ ನಟರು ಕಳೆದ ಹತ್ತುವರ್ಷಗಳಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತವು ಸಾಕಷ್ಟು ಸಮಸ್ಯೆ ಎದುರಿಸುತ್ತಿದೆ ಹಾಗಾಗಿ ಯಾರು ಅಭಿವೃದ್ದಿ ಮಾಡುತ್ತಾರೆ ಅವರಿಗೆ ಮತ ನೀಡಿ ಎಂದು ಜನರನ್ನು ಕೇಳಿಕೊಂಡಿರುವ ವಿಡಿಯೋಗಳು ಹರಿದಾಡುತ್ತಿದ್ದವು. ಇತ್ತೀಚೆಗೆ “ಅಮಿರ್ ಖಾನ್ ಅವರು ನಿಮ್ಮ 25 ಲಕ್ಷ ಹಣ ಎಲ್ಲಿ ಹೋಯ್ತು?” ಎಂದು ಸಾರ್ವಜನಿಕರನ್ನು ಕೇಳಿದ್ದಾರೆ….

Read More
ಗ್ಯಾಸ್‌

Fact Check: NDA ಸರ್ಕಾರದ ಅವಧಿಗಿಂತ UPA ಸರ್ಕಾರದ ಅವಧಿಯಲ್ಲಿಯೇ ಗ್ಯಾಸ್ ಬೆಲೆ ಹೆಚ್ಚಾಗಿತ್ತು ಎಂಬುದು ಸುಳ್ಳು

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಸರ್ಕಾರದ ಮೇಲೆ ಪ್ರಮುಖ ಆರೋಪ ಕೇಳಿ ಬರುತ್ತಿರುವುದು ನಿರುಧ್ಯೋಗ ಮತ್ತು ಬೆಲೆ ಏರಿಕೆ ಕುರಿತು. ದಿನ ಬಳಕೆಯ ಗ್ಯಾಸ್ ಬೆಲೆ ಸಾವಿರ ರೂಪಾಯಿಯವರೆಗೂ ಹೋಗಿರುವುದು ಸಾಮಾನ್ಯವಾಗಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಈಗ, “ಸಬ್ಸಿಡಿ ರಹಿತ LPG ಗ್ಯಾಸ್ ಯುಪಿಎ ಸಮಯಕ್ಕಿಂತ ಈಗ NDA ಸಮಯದಲ್ಲಿ 32% ಅಗ್ಗವಾಗಿದೆ. 2013 ರಲ್ಲಿ ಗ್ಯಾಸ್‌ ಬೆಲೆ 1021 ರೂ. ಇತ್ತು ಮತ್ತು 2014ರಲ್ಲಿ 1241ರೂ ಇತ್ತು. ಆದರೆ ಈಗ NDA…

Read More
ದೇವೆಗೌಡ

Fact Check: ಮೈಸೂರಿನ ಸಭೆಯಲ್ಲಿ ದೇವೇಗೌಡರು ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಕರೆಕೊಟ್ಟಿದ್ದಾರೆ ಎಂಬುದು ಸುಳ್ಳು

ಮೈಸೂರು ಲೋಕಸಭಾ ಬಿಜಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ಪ್ರಚಾರ ನಡೆಸಲು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿ ಮಾತನಾಡಿದ್ದಾರೆ ಮತ್ತು ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಪ್ರಧಾನಿ ಮೋದಿಯವರು ರ್ಯಾಲಿ ನಡೆಸಿದ್ದಾರೆ. ಈಗ ಮೈಸೂರಿನ ಸಭೆಯಲ್ಲಿ ಎಚ್.ಡಿ ದೇವೇಗೌಡರು ಮಾತನಾಡಿರುವ ಮಾತುಗಳು ಸಾಕಷ್ಟು ವೈರಲ್ ಆಗುತ್ತಿದೆ. “ಮೈಸೂರಿಗೆ ಪ್ರಚಾರಕ್ಕೆಂದು ಆಗಮಿಸಿದ ನರೇಂದ್ರ ಮೋದಿಯವರ ಪಕ್ಕವೇ ಕೂತು ಮಾಜಿ ಪ್ರಧಾನಿ ದೇವೇಗೌಡರು ಭಾರತೀಯ ಜನತಾ ಪಾರ್ಟಿಯನ್ನು ಸೋಲಿಸಲೇಬೇಕು ಎಂದಿದ್ದಾರೆ….

Read More

Fact Check: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮುಸ್ಲಿಮರ ಟೋಪಿ ಧರಿಸಿರಲಿಲ್ಲ, ಇದು ಎಡಿಟೆಡ್ ಫೋಟೊ

ಭಾರತೀಯ ಜನತಾ ಪಕ್ಷವು ಇಂಡಿಯಾ ಒಕ್ಕೂಟದ ನಾಯಕರು ಮುಸ್ಲಿಂ ತುಷ್ಟೀಕರಣ ನಡೆಸುತ್ತಿದ್ದಾರೆ ಎಂದು ಮೊದಲಿನಿಂದಲೂ ಆರೋಪಿಸುತ್ತಾ ಬರುತ್ತಿದ್ದಾರೆ ಮತ್ತು ಮುಸ್ಲಿಂ ದ್ವೇಷವನ್ನು ತನ್ನ ಪಕ್ಷದ ಸಿದ್ದಾಂತ ಎನ್ನುವ ರೀತಿಯಲ್ಲಿ ಅನುಸರಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಯಾರೇ ಮುಸ್ಲಿಂ ಸಮುದಾಯದೊಟ್ಟಿಗೆ ಗುರುತಿಸಿಕೊಂಡಿದ್ದರು ಸಹ ಅವರ ಪೋಟೋಗಳನ್ನು ಬಳಸಿಕೊಂಡು ಅವರನ್ನು ಟೀಕಿಸಲಾಗುತ್ತದೆ ಮತ್ತು ಅವರ ಹೆಸರಿನ ಜೊತೆಗೆ ಮುಸ್ಲಿಂ ಹೆಸರನ್ನು ಸೇರಿಸಿ ವ್ಯಂಗ್ಯ ಮಾಡಲಾಗುತ್ತದೆ. ಆದಕ್ಕೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕರು ಸಹ ಬಿಜೆಪಿ ನಾಯಕರು ಮುಸ್ಲಿಂ ಕಾರ್ಯಕ್ರಮದಲ್ಲಿ ಭಾಗಿಯಾದ…

Read More