BJP

Fact Check: ಮಣಿಪುರದಲ್ಲಿ ಬಿಜೆಪಿ ನಾಯಕರನ್ನು ಥಳಿಸಲಾಗಿದೆ ಎಂದು ಡಾರ್ಜಿಲಿಂಗ್‌ನ ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಮಣಿಪುರದಲ್ಲಿ ಆಂತರಿಕ ಹಿಂಸಾಚಾರ ಪ್ರಾರಂಭವಾಗಿ ಅನೇಕ ತಿಂಗಳುಗಳೇ ಕಳೆಯುತ್ತಿವೆ. ಆದರೆ ನಮ್ಮ ದೇಶದ ಪ್ರಧಾನ ಮಂತ್ರಿಗಳು ಮತ್ತು ಗೃಹ ಸಚಿವರು ಈ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಮಣಿಪುರದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸಹ ರಾಜ್ಯದ ಅಂತರಿಕ ಕಲಹ ನಿಯಂತ್ರಿಸಲು ಸಾಧ್ಯವಾಗದೆ ಕೇಂದ್ರ ಸರ್ಕಾರ ಮಧ್ಯಸ್ತಿಕೆ ವಹಿಸುವಂತೆ ಕೇಳಿಕೊಂಡಿದ್ದರು. ಆದರೂ ರಾಷ್ಟ್ರಪತಿ ಆಡಳಿತವನ್ನು ಇನ್ನೂ ಸಹ ಜಾರಿಗೊಳಿಸಿಲ್ಲ. ಭಾರತದ ಯಾವ ಮಾಧ್ಯಮಗಳು ಸಹ ಮಣಿಪುರದ ಸುದ್ದಿಗಳನ್ನು ಬಿತ್ತರಿಸುತ್ತಿಲ್ಲ. ಆದರೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ…

Read More
Bharat Ratna

Fact Check: ಭಾರತ ರತ್ನ ಪ್ರಶಸ್ತಿ ಪ್ರಧಾನದ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕುಳಿತುಕೊಳ್ಳಲು ಕುರ್ಚಿ ನೀಡಲಾಗಿದೆ

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಇತ್ತೀಚೆಗೆ ಕೇಂದ್ರ ಸರ್ಕಾರವು ಘೋಷಿಸಿದ್ದು. ಬಿಹಾರದ ಮುಖ್ಯಮಂತ್ರಿಯಾಗಿ ಹಿಂದುಳಿದವರಿಗೆ ರಾಜಕೀಯ ಮೀಸಲಾತಿ ನೀಡಿದ ಹಾಗೂ ದಮನಿತರ ಪರವಾಗಿ ಹೋರಾಟ ಮಾಡಿದ ಕರ್ಪೂರಿ ಠಾಕೂರ್‌ ಅವರಿಗೆ, ಕೃಷಿ ಕ್ರಾಂತಿಯ ಮೂಲಕ ಭಾರತದಲ್ಲಿ ಗಮನ ಸೆಳೆದ ಚೌಧರಿ ಚರಣ್‌ ಸಿಂಗ್‌ ಅವರಿಗೆ, ಭಾರತದ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ ಅವರಿಗೆ ಮತ್ತು ಕೃಷಿ ಹಾಗೂ ಆಹಾರ ಕ್ಷೇತ್ರದಲ್ಲಿ ಗಣನೀಯ ಕೆಲಸ ಮಾಡಿ ಹಸಿರು ಕ್ರಾಂತಿಯ ಹರಿಕಾರ ಎಂದು…

Read More
Narendra Modi

Fact Check: ಪ್ರಧಾನಿ ಮೋದಿಯವರು ಗಣೇಶನ ವಿಗ್ರಹವನ್ನು ತೆಗೆದುಕೊಳ್ಳಲು ನಿರಾಕರಿಸಿಲ್ಲ

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವುದರಿಂದ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮ ವಿರೋಧಿ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಹಿಂದು ವಿರೋಧಿ ಎಂದು ಬಿಂಬಿಸಲು ನಾಯಕರ ಹಳೆಯ ವಿಡಿಯೋಗಳನ್ನು ಬಳಸಿ ತಪ್ಪಾಗಿ ಪ್ರತಿಪಾದಿಸಲಾಗುತ್ತಿದೆ. ಅಂತೆಯೇ ಈಗ, “ನರೇಂದ್ರ ಮೋದಿಯವರು ಕಾರ್ಯಕ್ರಮವೊಂದರಲ್ಲಿ ಗಣೇಶನ ಮೂರ್ತಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಇದೇ ಕೆಲಸವನ್ನು ರಾಹುಲ್ ಗಾಂಧಿಯವರು ಮಾಡಿದ್ದರೆ ಬಿಜೆಪಿ ಮತ್ತು ಅವರ ಬೆಂಬಲಿತ ಮಾಧ್ಯಮಗಳು ಹೇಗೆ ವರ್ತಿಸುತ್ತಿದ್ದವು ಎಂದು ಊಹಿಸಿ.” ಎಂಬ ಸಂದೇಶದ…

Read More
Narendra Modi

Fact Check: ನರೇಂದ್ರ ಮೋದಿಯವರ ಅಧಿಕಾರವಾದಿಯಲ್ಲಿ ಒಂದೇ ಒಂದು ರಾಜ್ಯ ಸರ್ಕಾರವನ್ನು ಅಮಾನತ್ತು ಮಾಡಿಲ್ಲ ಎಂಬುದು ಸುಳ್ಳು

“ನೆಹರು 7 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ಇಂದಿರಾ ಗಾಂಧಿಯವರ ಕಾಲದಲ್ಲಿ 49 ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ರಾಜೀವ್ ಗಾಂಧಿ ಕಾಲದಲ್ಲಿ 6 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ನರಸಿಂಹ ರಾವ್ ಕಾಲದಲ್ಲಿ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ಮನಮೋಹನ್ ಸಿಂಗ್ ಕಾಲದಲ್ಲಿ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು. ಆದರೆ 2014ರ ನಂತರ ಒಂದೇ ಒಂದು ರಾಜ್ಯ ಸರ್ಕಾರವನ್ನು ಅಮಾನತ್ತು ಮಾಡಿಲ್ಲ. ಆದರೂ ಮೋದಿ ಸರ್ವಾಧಿಕಾರಿಯೇ?” ಎಂದು ಪ್ರತಿಪಾದಿಸಿದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ….

Read More
Modi

ಮೋದಿ ನಾಯಕತ್ವವನ್ನು ಮೆಚ್ಚಿ ಪಾಕ್ ಆಕ್ರಮಿತ ಕಾಶ್ಮೀರದ ಜನ ಭಾರತಕ್ಕೆ ಸೇರಲು ಬಯಸಿದ್ದಾರೆ ಎಂಬುದು ಸುಳ್ಳು

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವಾಸಿಸುವ ಜನರು ಭಾರತವನ್ನು ಸೇರುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ, ಭಾರತದೊಂದಿಗೆ ಒಂದಾಗುವ ಪ್ರತಿಜ್ಞೆ ಮಾಡಿದ್ದಾರೆ ಮತ್ತು ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದಾರೆ ಎಂದು ಪ್ರತಿಪಾದಿಸಿದ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ದಿನಗಳಿಂದ ಹರಿದಾಡುತ್ತಿದೆ. ಭೋಪಾಲ್‌ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಈ ವಿಡಿಯೋವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಒಂದು ಕಾಲದಲ್ಲಿ ಮೂಲಭೂತವಾದಿಗಳು, ಕಲ್ಲುಗಳು ಮತ್ತು ಬಂದೂಕುಗಳ ಬಗ್ಗೆ ಮಾತನಾಡುತ್ತಿದ್ದವರು ಇಂದು 370 ನೇ ವಿಧಿಯನ್ನು ತೆಗೆದುಹಾಕಿದ ನಂತರ, ಭಾರತವನ್ನು ಗೌರವಿಸಲು ಮತ್ತು…

Read More
ಇಟಲಿ

Fact Check: ಇಟಲಿಯ ಪ್ರಧಾನಿ ಮತ್ತು ನಟಿ ಕಂಗಾನಾ ತಮ್ಮ ಹೆಸರಿನ ಜೊತೆಗೆ “ಮೋದಿ ಕ ಪರಿವಾರ್” ಎಂದು ಸೇರಿಸಿಕೊಂಡಿಲ್ಲ

ಇದೇ ಮಾರ್ಚ್ 3, 2024ರಲ್ಲಿ ಬಿಹಾರದ ಪಾಟ್ನಾದಲ್ಲಿ ನಡೆದ ಜನ ವಿಶ್ವಾಸ ಮಹಾರ್ಯಾಲಿಯಲ್ಲಿ ನೆರೆದಿದ್ದ ಲಕ್ಷಾಂತರ ಜನರ ಮುಂದೆ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಯಾದವ್ ಅವರು “ನರೇಂದ್ರ ಮೋದಿಗೆ ಯಾವುದೇ ಕುಟುಂಬವಿಲ್ಲ ಆದ್ದರಿಂದ ಅವರಿಗೆ ಜನರ ಮೇಲೆ ಸಹ ಯಾವುದೇ ಕಾಳಜಿ ಇಲ್ಲ” ಎಂದು ತಮ್ಮ ಭಾಷಣದಲ್ಲಿ ದೂರಿದ್ದರು. ಇದಾದ ನಂತರ ಪ್ರಧಾನಿ ಮೋದಿಯವರು ಪಾರ್ಲಿಮೆಂಟ್ ಕಲಹದಲ್ಲಿ ಲಾಲು ಪ್ರಸಾದ್ ಯಾದವ್ ಅವರು ನನಗೆ ಕುಟುಂಬವಿಲ್ಲ ಎಂದು ಹೇಳಿದ್ದಾರೆ. ಭಾರತದ 140 ಕೋಟಿ ಜನರೆಲ್ಲಾ…

Read More
ಪಶ್ಚಿಮ ಬಂಗಾಳ

Fact Check: ಪಶ್ಚಿಮ ಬಂಗಾಳದ ಹಿಂದೂ ದಂಪತಿಗಳ ವಿಡಿಯೋ ಎಂದು ಬಿಹಾರದ ವಿಡಿಯೋ ಹಂಚಿಕೆ

ಬಿಹಾರದಲ್ಲಿ ಬೈಕ್‌ನಲ್ಲಿ ಬಂದ ಮಹಿಳೆಯ ಮೇಲೆ ಪುರುಷರ ಗುಂಪು ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ವೀಡಿಯೊ ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಇದು ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆ ಎಂದು ಸುಳ್ಳು ಹೇಳಿಕೆಯೊಂದಿಗೆ, ಹಿಂದೂ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಮುಸ್ಲಿಮರು ಎಂದು ಹೇಳಲಾಗುತ್ತಿದೆ. “ಪಶ್ಚಿಮ ಬಂಗಾಳದ ಮುಸ್ಲಿಮರು ಹಿಂದೂ ದಂಪತಿಗಳು ಹೊಲ ಗದ್ದೆ ತೋಟಗಳ ಕಡೆ ಹೋದಾಗ ಈ ರೀತಿ ವರ್ತನೆ ಮಾಡುತ್ತಿದ್ದಾರೆ, ನಿಮ್ಮ ಬಂಗಾಳದ ಮುಸ್ಲಿಂ ಯುವಕರು ಈಗಲಾದರೂ ಹಿಂದುಗಳು ನರೇಂದ್ರ ಮೋದಿ  ಈ ದೇಶಕ್ಕೆ ಯಾಕಿರಬೇಕು ಎಂಬುದನ್ನು ಅರ್ಥ…

Read More
ರಾಜಸ್ಥಾನ

ರಾಜಸ್ಥಾನದ ಪಡಿತರ ಚೀಲಗಳ ಮೇಲೆ ಮೋದಿ ಫೋಟೋ ಮುದ್ರಿಸಲು 13 ಕೋಟಿ ರೂ ಖರ್ಚು ಮಾಡಿರುವುದು ನಿಜ

ಭಾರತ ಸರ್ಕಾರ ಈಗಾಗಲೇ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂ-ಜಿಕೆಎವೈ) ಅಡಿಯಲ್ಲಿ ಉಚಿತ ಪಡಿತರವನ್ನು ನೀಡುತ್ತಿದೆ. ಈ ಯೋಜನೆ ಅಡಿ ಬಡ ಕುಟುಂಬಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯ ವಿತರಿಸಲಾಗುತ್ತದೆ. ದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹರಡಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು 2020ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿತ್ತು. ಕಳೆದ ವರ್ಷ ನರೇಂದ್ರ ಮೋದಿಯವರು ಉಚಿತ ಪಡಿತರ ಯೋಜನೆ 2028ರವರೆಗೆ ವಿಸ್ತರಣೆ ಮಾಡಲಾಗುವುದು ಎಂದಿದ್ದರು. ಆದರೆ ಈಗ ಈ ಯೋಜನೆಯ ಜಾಹಿರಾತಿಗೆ ಅತಿ…

Read More
ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮದ್ಯ ಹಂಚಲಾಗುತ್ತಿದೆ ಎಂಬುದು ಸುಳ್ಳು

ದೆಹಲಿಯ ಗಡಿಯಲ್ಲಿ ಬೆಂಬಲ ಬೆಂಬಲ ಬೆಲೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಹೀಡೇರಿಸದ ಕೇಂದ್ರ ಸರ್ಕಾರದ ವಿರುದ್ಧದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರೈತರು ದೆಹಲಿಯ ರಾಮಲೀಲಾ ಮೈದಾನಕ್ಕೆ ತಲುಪದಂತೆ ತಡೆಯಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಮೇಲೆ ಅಶ್ರುವಾಯು ದಾಳಿ ಸೇರಿದಂತೆ, ಬ್ಯಾರಿಕೆಡ್, ಮುಳ್ಳು ತಂತಿಗಳಿಂದ ರೈತರು ದೆಹಲಿಯ ಗಡಿ ದಾಟದಂತೆ ಪೋಲಿಸ್ ಪಡೆಗಳಿಂದ ತಡೆ ಒಡ್ಡುತ್ತಿದ್ದಾರೆ. ಅನೇಕ ಬಲಪಂಥೀಯ ಮಾಧ್ಯಮಗಳು ಮತ್ತು ಬೆಂಬಲಿಗರು ಸಹ ರೈತ ಹೋರಾಟವನ್ನು ಖಾಲಿಸ್ತಾನಿ ಹೋರಾಟಗಾರರು ಮತ್ತು ಕಾಂಗ್ರೆಸ್…

Read More
ಪಾಕಿಸ್ತಾನ

Fact Check: ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಮೋದಿ ಘೋಷಣೆ ಎಂದು ಎಡಿಟೆಟ್ ವಿಡಿಯೋ ಹಂಚಿಕೆ

ಪ್ರಧಾನಿ ನರೇಂದ್ರ ಮೋದಿಯವರನ್ನು ಜಗತ್ತಿನ ಬಲಿಷ್ಠ ನಾಯಕ ಎಂಬಂತೆ ಬಿಂಬಿಸುವ ಸಲುವಾಗಿ ಅನೇಕ ಸುಳ್ಳು ಸುದ್ದಿಗಳನ್ನು, ಹೊಗಳಿಕೆಯ ಬರಹಗಳನ್ನು ಅವರ ಬೆಂಬಲಿಗರು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ದಿನನಿತ್ಯ ಹಂಚಿಕೊಳ್ಳುತ್ತಿದ್ದಾರೆ. ಇವುಗಳಲ್ಲಿ ಸುಳ್ಳೇಷ್ಟು ನಿಜವೆಷ್ಟು ಎಂದು ತಿಳಿಯದೇ ಜನ ಎಲ್ಲವನ್ನೂ ನಂಬಿಕೊಳ್ಳುತ್ತಿದ್ದಾರೆ. ಅದರಂತೆ ಈಗ, “ಭಾರತದ ಶತ್ರುರಾಷ್ಟ್ರ ಪಾಕಿಸ್ತಾನದ ಪಾರ್ಲಿಮೆಂಟ್ ನಲ್ಲಿ ಮೋದಿ.. ಮೋದಿ ಘೋಷಣೆ” ಎಂಬ ವಿಡಿಯೋ ತುಣುಕೊಂದು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   ಫ್ಯಾಕ್ಟ್‌ಚೆಕ್: ಇದು ಎಡಿಟೆಡ್ ವಿಡಿಯೋ ಆಗಿದ್ದು. ಪಾಕಿಸ್ತಾನದ…

Read More