ನಾಥೂರಾಂ ಗೋಡ್ಸೆ

Fact Check: ನಾಥೂರಾಂ ಗೋಡ್ಸೆಗೆ ಮರಣದಂಡನೆ ವಿಧಿಸುವಂತೆ ನ್ಯಾಯಮೂರ್ತಿ ಜಿ.ಡಿ ಖೋಸ್ಲಾ ಅವರಿಗೆ ಸರ್ಕಾರ ಒತ್ತಡ ಹೇರಿತ್ತು ಎಂಬುದು ಸುಳ್ಳು

ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಸ್ವಾತಂತ್ರ್ಯ ಭಾರತದ ಮೊದಲ ಭಯೋತ್ಪಾಧಕ ಎಂದು ಕುಖ್ಯಾತಿ ಪಡೆದ ನಾಥೂರಾಂ ಗೋಡ್ಸೆಗೆ ಮರಣದಂಡನೆ ವಿಧಿಸಿದ ಪ್ರಕರಣದ ಅಧ್ಯಕ್ಷತೆ ವಹಿಸಿದ್ದ ಪಂಜಾಬ್ ಹೈಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿ ಜಿಡಿ ಖೋಸ್ಲಾ ಅವರ ಕುರಿತಂತೆ ಸಂದೇಶವೊಂದನ್ನು ಹಲವಾರು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶದಲ್ಲಿ, “ನ್ಯಾಯಮೂರ್ತಿ ಜಿ.ಡಿ.ಖೋಸ್ಲಾ ಅವರು ನಾಥೂರಾಂ ಗೋಡ್ಸೆ ಪ್ರಕರಣದ ಅಧ್ಯಕ್ಷತೆ ವಹಿಸಿ ನಾಥೂರಾಂ ಗೋಡ್ಸೆಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶರಾಗಿದ್ದರು. ಗೋಡ್ಸೆಯನ್ನು ಗಲ್ಲಿಗೇರಿಸಿದ ನಂತರ, ನ್ಯಾಯಾಧೀಶರು ತಮ್ಮ ಪುಸ್ತಕದ “ದಿ…

Read More
ಗೋಡ್ಸೆ

ಪಾಕಿಸ್ತಾನ – ಬಾಂಗ್ಲಾದೇಶ ಕಾರಿಡಾರ್‌ಗೆ ಒಪ್ಪಿದ್ದಕ್ಕಾಗಿ ಗಾಂಧಿಯನ್ನು ಗೋಡ್ಸೆ ಕೊಂದರು ಎಂಬುದು ಸುಳ್ಳು

ಇಸ್ರೇಲ್‌ನ ಗಾಜಾ ಪಟ್ಟಿಯ ದುಸ್ವಪ್ನವನ್ನು ನೀವು ವೀಕ್ಷಿಸುತ್ತಿದ್ದೀರಿ. ಅದೇ ಸ್ಟ್ರಿಪ್ ಅನ್ನು ಜಿನ್ನಾ ಪ್ರಸ್ತಾಪಿಸಿದರು. ಮೋಹನ ದಾಸ್ ಒಪ್ಪಿಕೊಂಡರು. ಗೋಡ್ಸೆ ನಿಮ್ಮನ್ನು ಯಾವುದರಿಂದ ರಕ್ಷಿಸಿದ್ದಾರೆ ಎಂಬುದನ್ನು ಈ ಚಿತ್ರವು ಸ್ಪಷ್ಟವಾಗಿ ತಿಳಿಸುತ್ತದೆ ಎಂಬ ಬರಹದೊಂದಿಗೆ ಪಶ್ಚಿಮ ಪಾಕಿಸ್ತಾನದಿಂದ ಪೂರ್ವ ಪಾಕಿಸ್ತಾನಕ್ಕೆ ಅಂದರೆ ಈಗಿನ ಬಾಂಗ್ಲಾದೇಶಕ್ಕೆ ಸಂಪರ್ಕ ಕಲ್ಪಿಸುವಂತಹ ಚಿತ್ರವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ಮೂಲಕ ಜಿನ್ನಾ ಪ್ರಸ್ತಾಪಿಸಿದ ಪಾಕಿಸ್ತಾನ – ಬಾಂಗ್ಲಾದೇಶ ಕಾರಿಡಾರ್‌ಗೆ ಒಪ್ಪಿದ್ದಕ್ಕಾಗಿ ಗಾಂಧಿಯನ್ನು ಗೋಡ್ಸೆ ಕೊಂದರು ಎಂಬ ಕಥನವನ್ನು ತೇಲಿ ಬಿಡುವ ಮೂಲಕ…

Read More