Fact Check : ಮೀಸಲಾತಿ ತೆಗೆದುಹಾಕುತ್ತೇವೆ ಎಂದು ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಹೇಳಿಲ್ಲ
“ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನಕ್ಕೇ ಬೆಂಕಿ ಇಡಲು @INCIndia ಚಿಂತನೆ ನಡೆಸಿದೆ. ಮಂದ ಬುದ್ಧಿಯ ಬಾಲಕ @RahulGandhi ಅವರು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನೇ ಕಿತ್ತು ಹಾಕುವುದಾಗಿ ದೂರದ ಅಮೆರಿಕದಲ್ಲಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಬಡವರು, ದೀನ ದಲಿತರು, ಶೋಷಿತರು, ಪರಿಶಿಷ್ಟರು, ಬುಡಕಟ್ಟು ಸಮುದಾಯದವರ ವಿರೋಧಿ ಎನ್ನುವುದಕ್ಕೆ ಇದಕ್ಕಿಂತಲೂ ಸಾಕ್ಷಿ ಇನ್ನೇನು ಬೇಕು?” ಎಂದು ಬಿಜೆಪಿಯವರು ತನ್ನ ಕರ್ನಾಟಕ ಎಕ್ಸ್ ( ಈ ಹಿಂದಿನ ಟ್ವಿಟರ್)ನಲ್ಲಿ ಎಡಿಟೆಡ್ ವಿಡಿಯೋವನ್ನು ಈ ಹಿಂದೆ ಹಂಚಿಕೊಂಡಿತ್ತು. ಇದರ ಬೆನ್ನಲ್ಲೇ ಮತ್ತೊಂದು…