nehru

Fact Check: ಜವಾಹರ್‌ಲಾಲ್ ನೆಹರು ತಮಗೆ ತಾವೇ “ಭಾರತ ರತ್ನ” ಘೋಷಿಸಿಕೊಂಡರು ಎಂಬುದು ಸುಳ್ಳು

ಭಾರತದ ಮೊದಲ ಮತ್ತು ದೀರ್ಘಾವಧಿಯ ಪ್ರಧಾನ ಮಂತ್ರಿಗಳಾದ ಜವಾಹರಲಾಲ್ ನೆಹರು ಅವರ ಪರಂಪರೆಯು ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ವ್ಯವಸ್ಥಿತ ಆಕ್ರಮಣಕ್ಕೆ ಒಳಗಾಗುತ್ತಿದೆ. ಈ ದಾಳಿಯು ಬಹುಮುಖಿಯಾಗಿದ್ದು, ಇತಿಹಾಸದ ಆಧಾರರಹಿತ ಆರೋಪಗಳಿಂದ ಹಿಡಿದು ಅವಹೇಳನಕಾರಿ ಪ್ರತಿಪಾದನೆಗಳು ಮತ್ತು ಸುಳ್ಳುಗಳನ್ನು ಹರಡುವವರೆಗೆ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಭಾರತದ ಪ್ರಗತಿಯಲ್ಲಿ ನೆಹರೂ ಅವರ ಕೊಡುಗೆಯೇ ಅಲ್ಪ ಎನ್ನುವಂತೆ ಬಿಂಬಿಸಲಾಗುತ್ತಿದೆ. ಇದರ ಭಾಗವಾಗಿ, ಜವಹರಲಾಲ್ ನೆಹರು ಅವರು ತಮಗೆ ತಾವೇ “ಭಾರತ ರತ್ನ” ಘೋಷಿಸಿಕೊಂಡರು ಎಂಬ ಪ್ರತಿಪಾದನೆಯು ಹಲವಾರು ವರ್ಷಗಳಿಂದ…

Read More
ನೆಹರೂ

Fact Check: ನೆಹರೂರವರು ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು ಎಂದು ಸುಳ್ಳು ಹೇಳಿದ ಅಜಿತ್ ಹನುಮಕ್ಕನವರ್

ಜವಹರಲಾಲ್ ನೆಹರೂ ಅವರ ಕುರಿತು ಪ್ರತಿ ದಿನ ಒಂದಿಲ್ಲೊಂದು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿರುತ್ತದೆ. ಕೆಲವು ಕಿಡಿಗೇಡಿಗಳು ಇತಿಹಾಸವನ್ನು ತಿರುಚುವ ಸಲುವಾಗಿ ಅನೇಕ ಅರೋಪಗಳನ್ನು ಮಾಡುತ್ತಿರುತ್ತಾರೆ. ನೆಹರು ಅವರ ಕುರಿತ ಇಂತಹ ಅನೇಕ ಆರೋಪಗಳನ್ನು ಹೀಗಾಗಲೇ ಬಯಲು ಮಾಡಲಾಗಿವೆ. ಅವುಗಳನ್ನು ನೀವು ಇಲ್ಲಿ ಓದಬಹುದು. ಈಗ, ಅಸಲಿಗೆ ನೆಹರು ಅವರು ಕೇವಲ 14 ದಿನ ಮಾತ್ರ ಜೈಲು ವಾಸ ಅನುಭವಿಸಿದ್ದು ಮತ್ತು ಅವರು ಸಹ ನಭಾ ಜೈಲಿನಿಂದ ಹೊರಬರಲು ಬ್ರಿಟೀಷರಿಗೆ ಕ್ಷಮಾಪಣಾ ಪತ್ರವನ್ನು ಬರೆದಿದ್ದರು. ಎಂದು ಪ್ರತಿಪಾದಿಸಲಾಗುತ್ತಿದೆ. ಕನ್ನಡದ…

Read More

ನೆಹರು RSS ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬುದು ಸುಳ್ಳು

“ಈ ಫೊಟೋವನ್ನು ಬಹಳ ಕಷ್ಟಪಟ್ಟು ಸಂಗ್ರಹಿಸಲಾಗಿದೆ. ಇಲ್ಲಿ ನೆಹರು ಆರೆಸ್ಸೆಸ್ ಶಾಖೆಯಲ್ಲಿ ನಿಂತಿದ್ದಾರೆ. ಈಗ ಏನು ಹೇಳುತ್ತೀರಾ ?  ನೆಹರೂ ಕೂಡ ಈಗ ಕೇಸರಿ ಭಯೋತ್ಪಾದಕರೇ ? ಅಥವಾ ಸೆಕ್ಯೂಲರ್?  ಎಂದು ದಯವಿಟ್ಟು ನಮಗೆ ತಿಳಿಸಿ”  ಎಂಬ ಸಂದೇಶದೊಂದಿಗೆ ನೆಹರೂ ಅವರ ಎರಡು ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ಚಿತ್ರಗಳಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಅವರು ಕಪ್ಪು/ಕಂದು ಚಡ್ಡಿ, ಖಾಕಿ ಅಂಗಿ ಮತ್ತು ಬಿಳಿ ಬಣ್ಣದ ಟೋಪಿ ಧರಿಸಿ  RSSನ ಪ್ರೋಟೋಕಾಲ್‌ಗೆ ಹೋಲುವ ಕೋಲು ಹಿಡಿದಿರುವುದನ್ನು…

Read More