ಮಾಯಾವತಿ

Fact Check: ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು ಬಿಜೆಪಿ ಬೆಂಬಲಿಸುವಂತೆ ಮತದಾರರಿಗೆ ಕರೆ ನೀಡಿಲ್ಲ

ಹೀಗಾಗಲೇ ಎರಡನೇ ಹಂತದ ಲೋಕಸಭಾ ಚುನಾವಣೆ ಮುಗಿದು ಮೂರನೇ ಹಂತದ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಇರುವಾಗ ಸಾಕಷ್ಟು ರಾಜಕೀಯ ಪಕ್ಷಗಳ ಮುಖಂಡರ ಭಾಷಣಗಳನ್ನು ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ.  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರು ತಮ್ಮ ಕಾಂಗ್ರೆಸ್‌ ಪಕ್ಷದ ವಿರುದ್ಧವೇ ಮಾಡಿನಾಡಿದ್ದಾರೆ. “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಹಣ ದೋಚಿ ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುತ್ತೇವೆ” ಎಂದಿದ್ದಾರೆ ಎಂದು, ಅವರು ಮೋದಿಯವರನ್ನು ಉದ್ದೇಶಿಸಿ ಹೇಳಿದ ಭಾಷಣದ ತುಣುಕೊಂದನ್ನು ಕಟ್ ಮಾಡಿ ಖರ್ಗೆಯವರೇ ಹೀಗೆ ಹೇಳಿದ್ದಾರೆ ಎಂಬಂತೆ…

Read More
ರಾಜಸ್ಥಾನ

ರಾಜಸ್ಥಾನದ ಪಡಿತರ ಚೀಲಗಳ ಮೇಲೆ ಮೋದಿ ಫೋಟೋ ಮುದ್ರಿಸಲು 13 ಕೋಟಿ ರೂ ಖರ್ಚು ಮಾಡಿರುವುದು ನಿಜ

ಭಾರತ ಸರ್ಕಾರ ಈಗಾಗಲೇ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂ-ಜಿಕೆಎವೈ) ಅಡಿಯಲ್ಲಿ ಉಚಿತ ಪಡಿತರವನ್ನು ನೀಡುತ್ತಿದೆ. ಈ ಯೋಜನೆ ಅಡಿ ಬಡ ಕುಟುಂಬಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯ ವಿತರಿಸಲಾಗುತ್ತದೆ. ದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹರಡಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು 2020ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿತ್ತು. ಕಳೆದ ವರ್ಷ ನರೇಂದ್ರ ಮೋದಿಯವರು ಉಚಿತ ಪಡಿತರ ಯೋಜನೆ 2028ರವರೆಗೆ ವಿಸ್ತರಣೆ ಮಾಡಲಾಗುವುದು ಎಂದಿದ್ದರು. ಆದರೆ ಈಗ ಈ ಯೋಜನೆಯ ಜಾಹಿರಾತಿಗೆ ಅತಿ…

Read More