ಡಿ.ಕೆ ಸುರೇಶ್

Fact Check: ಪ್ರಚಾರದ ವೇಳೆ ಡಿ.ಕೆ ಸುರೇಶ್ ಅವರು ಪೋಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂಬುದು ಹಳೆಯ ವಿಡಿಯೋ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಂತರ ಕ್ಷೇತ್ರಕ್ಕೆ ಯಾರು ಸಂಸದರಾಗಬಹುದು ಎಂಬುದು ತೀವ್ರ ಚರ್ಚೆಗೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ಸಿನಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತಮ್ಮ ಮತ್ತು ಹಾಲಿ ಸಂಸದ ಡಿ. ಕೆ ಸುರೇಶ್ ಅವರು ಕಣಕ್ಕಿಳಿದರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಪರವಾಗಿ ಜಯದೇವ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್ ಮಂಜುನಾಥ್ ಅವರು ಕಣಕ್ಕಿಳಿಯಲಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಭಾಷಣವೊಂದರಲ್ಲಿ ಅಮಿತ್ ಶಾ ಒಬ್ಬ…

Read More