Fact Check: ತುಮಕೂರಿನಲ್ಲಿ ರಥ ಸುಟ್ಟ ಆರೋಪಿ ಹಿಂದುವೇ ಹೊರತು ಮುಸ್ಲಿಂ ಅಲ್ಲ

ಇತ್ತೀಚೆಗೆ ಭಾರತದಲ್ಲಿ ಯಾವ ದುರ್ಘಟನೆ ಸಂಭವಿಸಿದರೂ ಪೂರ್ವಾಗ್ರಹಪೀಡಿತರಾಗಿ ಅದನ್ನು ಮುಸ್ಲಿಂ ಸಮುದಾಯವನ್ನು ಹೊಣೆ ಮಾಡುವ ಚಾಳಿ ಆರಂಭವಾಗಿದೆ. ರಾಜಕೀಯ ಪಕ್ಷಗಳು ಸಹ ಇದಕ್ಕೆ ಬೆಂಬಲವಿತ್ತು ಧರ್ಮ ಧರ್ಮಗಳ ನಡುವೆ ದ್ವೇಷ ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಇತ್ತೀಚೆಗೆ, “ತುಮಕೂರು ಜಿಲ್ಲೆಯ ನಿಟ್ಟೂರಿನ 800 ವರ್ಷಗಳ ಇತಿಹಾಸ ಇರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಿಂದುಗಳು ಮೌನವಾದಷ್ಟು ಅವರ ಅಟ್ಟಹಾಸ ಜಾಸ್ತಿಯಾಗುತ್ತದೆ.” ಎಂದು ಪ್ರತಿಪಾದಿಸಿ ಪೋಸ್ಟರ್ ಒಂದನ್ನು ಹರಿಬಿಡಲಾಗಿದೆ….

Read More