Fact Check: ಪ್ರಧಾನಿ ಮೋದಿ ಇಸ್ಲಾಂ ವಿರೋಧಿ ಹೇಳಿಕೆ ನೀಡಿಲ್ಲ ಎಂಬುದು ಸುಳ್ಳು. ನೂರಕ್ಕೂ ಹೆಚ್ಚು ಬಾರಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಭಾಷಣ ಮಾಡಿದ್ದಾರೆ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯವರಿಗೆ ಸಂಬಂಧಿಸಿದ ರೀಲ್ಸ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವೀಡಿಯೋದಲ್ಲಿ ವ್ಯಕ್ತಿಯೊಬ್ಬರು ” ಮೋದಿಯವರು ಒಂದೇ ಒಂದು ಬಾರಿಯೂ ಕೂಡ ಇಸ್ಲಾಂ ಧರ್ಮವನ್ನು ಮುಗಿಸಬೇಕು ಎಂದು ಹೇಳಲಿಲ್ಲ! ಆದರೂ ಕೂಡ, ಒಬ್ಬನೇ ಒಬ್ಬ ಮುಸಲ್ಮಾನನು ಮೋದಿಜಿಯವರಿಗೆ ಓಟು ನೀಡುವುದಿಲ್ಲ. ಆದರೆ ರಾಹುಲ್ ಗಾಂಧಿಯವರು ಅನೇಕ ಸಲ ಹೇಳಿದ್ದಾರೆ! ಹಿಂದೂ ಧರ್ಮವನ್ನು ನಾಶ ಪಡಿಸಬೇಕು ಎಂದು. ಆದರೂ ಸಹ ಹಿಂದುಗಳು ರಾಹುಲ್ ಗಾಂಧಿಯವರಿಗೆ ಓಟು ಹಾಕುತ್ತಾರೆ. ಇದರಿಂದಲೇ ಹಿಂದೂಗಳು…

Read More

Fact Check: ಭಾರತದ ಪೌರತ್ವದ ಕುರಿತು ಸುಳ್ಳು ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಭಾರತದ ಪೌರತ್ವ ಪಡೆಯುವುದರ ಕುರಿತು ಸಂದೇಶವೊಂದು ಹರಿದಾಡುತ್ತಿದ್ದು, ಅದರಲ್ಲಿ, “ನೀವು ಅಕ್ರಮವಾಗಿ “ದಕ್ಷಿಣ ಕೊರಿಯಾ” ಗಡಿಯನ್ನು ದಾಟಿದರೆ, ನಿಮ್ಮನ್ನು 12 ವರ್ಷಗಳ ಕಾಲ ಕಠಿಣ ಜೈಲಿಗೆ ಹಾಕಲಾಗುತ್ತದೆ. ನೀವು ಅಕ್ರಮವಾಗಿ “ಇರಾನ್” ಗಡಿಯನ್ನು ದಾಟಿದರೆ, ನಿಮ್ಮನ್ನು ಅನಿರ್ದಿಷ್ಟಾವಧಿಯವರೆಗೆ ಬಂಧಿಸಲಾಗುತ್ತದೆ. ನೀವು ಕಾನೂನುಬಾಹಿರವಾಗಿ “ಅಫ್ಘಾನಿಸ್ತಾನ” ಗಡಿಯನ್ನು ದಾಟಿದರೆ, ನಿಮ್ಮನ್ನು ನೋಡುತ್ತಲೇ ಗುಂಡು ಹಾರಿಸಲಾಗುತ್ತದೆ. ಮತ್ತು ನೀವು ಅಕ್ರಮವಾಗಿ “ಭಾರತೀಯ” ಗಡಿಯನ್ನು ದಾಟಿದರೆ, ನೀವು ಪಡೆಯುತ್ತೀರಿ. 01 ಪಡಿತರ ಚೀಟಿ, 02 ಪಾಸ್ಪೋರ್ಟ್, 03 ಚಾಲನಾ ಪರವಾನಗಿ, 04…

Read More

Fact Check: G7 ಶೃಂಗಸಭೆಯಲ್ಲಿ ಪೋಪ್ ಅವರನ್ನು ಭೇಟಿ ಮಾಡಿದ ಏಕೈಕ ನಾಯಕ ಪ್ರಧಾನಿ ಮೋದಿ ಎಂದು 2021 ರ ಹಳೆಯ ವೀಡಿಯೊ ಹಂಚಿಕೆ

ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪಹಾಸ್ಯ ಮಾಡುವ ಪೋಸ್ಟ್‌ ಒಂದನ್ನು ಕೇರಳ ಕಾಂಗ್ರೆಸ್‌ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಇತ್ತೀಚೆಗೆ ವಿವಾದವನ್ನು ಹುಟ್ಟುಹಾಕಿದೆ. ನಂತರ ಕಾಂಗ್ರೆಸ್‌ ಶೀಘ್ರದಲ್ಲೇ ಪೋಸ್ಟ್ ಅನ್ನು ಅಳಿಸಿ ಕ್ರಿಶ್ಚಿಯನ್ನರಲ್ಲಿ ಕ್ಷಮೆಯಾಚಿಸಿದೆ. ಈ ಮಧ್ಯೆ, ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪೋಪ್ ಅವರನ್ನು ಭೇಟಿ ಮಾಡಲು ಎಲ್ಲಾ ರಾಷ್ಟ್ರದ ನಾಯಕರುಗಳ ಪೈಕಿ ಪ್ರಧಾನಿ ಮೋದಿಯನ್ನು ಮಾತ್ರ ಪೋಪ್ ಆಹ್ವಾನಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಪೋಪ್ ಪ್ರಧಾನಿ…

Read More
ಮೋದಿ

Fact Check: 20 ನಗರಗಳಲ್ಲಿ ಮೆಟ್ರೋ ಸೇವೆಗಳು ಎಂದು ಬಿಜೆಪಿ ಮೋದಿ ಪೋಸ್ಟರ್‌ನಲ್ಲಿ ಸಿಂಗಾಪುರದ ಮೆಟ್ರೋ ರೈಲಿನ ಫೋಟೋವನ್ನು ಬಳಸಿದೆ

ಬಿಜೆಪಿ ರಾಜ್ಯ ಅಥವಾ ಜಿಲ್ಲಾ ಘಟಕಗಳ ಹಲವಾರು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ ಮತ್ತು ಹಿನ್ನೆಲೆಯಲ್ಲಿ ಮೇಲ್ಸೇತುವೆ ಮೆಟ್ರೋ-ರೈಲ್ವೆ ಮಾರ್ಗಗಳ ಚಿತ್ರವಿರುವ ಪೋಸ್ಟರ್ ಅನ್ನು ಹಂಚಿಕೊಂಡಿವೆ. ಈ ಪೋಸ್ಟರ್‌ಗಳಲ್ಲಿ ಉದ್ಯೋಗವು ಹೆಚ್ಚಾಗದಿದ್ದರೆ, ಮೆಟ್ರೋ-ರೈಲ್ವೆ ಸೇವೆಗಳು ವಿವಿಧ ಭಾರತೀಯ ನಗರಗಳಿಗೆ ಹೇಗೆ ತಲುಪಿದವು? ಕಾಂಗ್ರೆಸ್ ಮಾತುಕತೆ; ಬಿಜೆಪಿ ಕೆಲಸಗಳು.) ಬಿಜೆಪಿ ಆಡಳಿತದಲ್ಲಿ 20 ನಗರಗಳಲ್ಲಿ ಮೆಟ್ರೋ ಸೇವೆಗಳು ಪ್ರಾರಂಭವಾಗಿದ್ದು, 2014 ಕ್ಕಿಂತಲೂ ಹಿಂದೆ 5 ನಗರಗಳಲ್ಲಿ ಮಾತ್ರ ಮೆಟ್ರೋ ಸೇವೆಗಳು ಇದ್ದವು ಎಂದು ಪೋಸ್ಟರ್…

Read More
ಮುಂಬೈ ಸೇತುವೆ

Fact Check: ಮೋದಿಯವರ ಕಾಲದಲ್ಲಿ ನಿರ್ಮಿತವಾದ ಮುಂಬೈ ಸೇತುವೆ ಎಂದು ಚೀನಾದ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಸಮಯದಿಂದಲೂ ಸಹ ಬೇರೆ ದೇಶಗಳ ಪೋಟೋ ಮತ್ತು ವಿಡಿಯೋಗಳನ್ನು ಬಳಿಸಿ ಭಾರತದ್ದು ಮತ್ತು ಮೋದಿಯವರು ನಿರ್ಮಾಣ ಮಾಡಿರುವುದು ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಇದರಲ್ಲಿ ಬೆರಳಣಿಕೆಯಷ್ಟು ನಿಜವಿದ್ದರೆ ಬಹುತೇಕ ಸುಳ್ಳಾಗಿರುತ್ತವೆ. ಗುಜರಾತ್ ಮೋಡೆಲ್ ಎಂದು ಭಾರತದಾದ್ಯಂತ ಹರಿದಾಡಿದ ಹಲವಾರು ರಸ್ತೆ, ಹೆದ್ದಾರಿ, ಸೇತುವೆ ಮತ್ತು ಕಟ್ಟಡ ನಿರ್ಮಾಣದ ಚಿತ್ರಗಳು ಅಭಿವೃದ್ಧಿ ಹೊಂದಿದ ಇತರೆ ರಾಷ್ಟ್ರಗಳದ್ದಾಗಿವೆ. ಈಗ ಅದೇ ರೀತಿ, “ಇದು ಅಮೇರಿಕಾ ಅಥವಾ ಚೀನಾ ಅಲ್ಲ, ಇದು ಮುಂಬೈನ ಹೆದ್ದಾರಿ, ನೋಡಿ!…

Read More

Fact Check: ಮೋದಿಜಿ ರ್ಯಾಲಿಯಲ್ಲಿ ಜನಸ್ತೋಮ ಎಂದು 2019ರ ಕಾಂಗ್ರೆಸ್‌ ಸಮಾವೇಶದ ವಿಡಿಯೋ ಹಂಚಿಕೆ

ಲೋಕಸಭಾ ಚುನಾವಣೆಯ ಬಿಜೆಪಿಯ ರಾಜಕೀಯ ಪ್ರಚಾರದ ಭಾಗವಾಗಿ ಭಾನುವಾರ ರಾಜಸ್ಥಾನದ ಜಲೋರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ, ಅನೇಕ ಸಾಮಾಜಿಕ ಮಾಧ್ಯಮದ ಬಳಕೆದಾರರು ರಸ್ತೆಯೊಂದರಲ್ಲಿ ಭಾರಿ ಜನಸಮೂಹ ಸೇರಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದನ್ನು ಜಲೋರ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯ ಸಂದರ್ಭದ್ದು ಎಂದು ಹಂಚಿಕೊಳ್ಳಲಾಗುತ್ತಿದೆ. “ಇದು ರಾಜಸ್ಥಾನದ ಜಲೋರ್‌ನಲ್ಲಿ ಮೋದಿಜಿ ರ್ಯಾಲಿಗೂ ಮುನ್ನ ದೃಶ್ಯವಾಗಿದೆ. ಅಶೋಕ್ ಗೆಹ್ಲೋಟ್ ಅವರ ಪುತ್ರ ಜಲೋರ್ ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಬಿಜೆಪಿ 400 ದಾಟಲಿದೆ.”…

Read More

Fact Check: ಮನಮೋಹನ್ ಸಿಂಗ್ ಅವರ 18 ವರ್ಷಗಳ ಹಳೆಯ ಭಾಷಣದ ಕುರಿತು ಸುಳ್ಳು ಹೇಳಿದ ಪ್ರಧಾನಿ ಮೋದಿ

ದೇಶದಲ್ಲಿ ಲೋಕಸಭಾ ಚುನಾವಣಾ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ನಡೆದಿದೆ. ಒಟ್ಟು ಏಳು ಹಂತದಲ್ಲಿ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನೆನ್ನೆಯಷ್ಟೇ ರಾಜಸ್ತಾನದ ಬನ್ಸವಾಡದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ಕೋಮುವಾದಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಭಾರತ ದೇಶದ ಪ್ರಧಾನ ಮಂತ್ರಿಗಳು ಧರ್ಮದ ಆಧಾರದ ಮೇಲೆ ಇಲ್ಲಿನ ಜನರನ್ನು ವಿಭಜಿಸಿ ಮಾತನಾಡುವುದು ಅಸಂವಿಧಾನಿಕ ನಡೆಯಾಗುತ್ತದೆ . ನಮ್ಮ ಸಂವಿಧಾನ ಭಾರತದ ಎಲ್ಲಾ ಧರ್ಮ, ಜಾತಿ, ಭಾಷಿಗರನ್ನು ಸಹ…

Read More
ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮುಸ್ಲಿಮರು ಎಂದು ಸಿದ್ದು ಮೂಸೆವಾಲಾ ಹತ್ಯೆ ಸಂದರ್ಭದ ವಿಡಿಯೋ ಹಂಚಿಕೆ

ಕನಿಷ್ಠ ಬೆಂಬಲ ಬೆಲೆ (MSP), ಲಖಿಂಪುರಿ ಖೇರಿ ಹಿಂಸಾಚಾರದಲ್ಲಿ ನ್ಯಾಯ, ಮತ್ತು ರೈತರ ಸಾಲ ಮನ್ನಾ ಖಾತ್ರಿಪಡಿಸುವ ಕಾನೂನಿಗೆ ಒತ್ತಾಯಿಸಿ ದೆಹಲಿ ಚಲೋ ಪ್ರತಿಭಟನೆಯ ಭಾಗವಾಗಿ 200 ಕ್ಕೂ ಹೆಚ್ಚು ಸಂಘಟನೆಗಳ ರೈತರು ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಪ್ರಕಾರ, ರೈತರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಎಂಎಸ್‌ಪಿಗಾಗಿ ಐದು ವರ್ಷಗಳ ಯೋಜನೆಯನ್ನು ಕೇಂದ್ರವು ಪ್ರಸ್ತಾಪಿಸಿದೆ, ನಂತರ ಪ್ರತಿಭಟನೆಯನ್ನು ಫೆಬ್ರವರಿ 21 ರವರೆಗೆ ತಡೆಹಿಡಿಯಲಾಗಿದೆ. ಆದರೆ ರೈತರ ಹೋರಾಟವನ್ನು ಜರಿಯುವ…

Read More