Fact Check: ಪ್ರಧಾನಿ ಮೋದಿ ಇಸ್ಲಾಂ ವಿರೋಧಿ ಹೇಳಿಕೆ ನೀಡಿಲ್ಲ ಎಂಬುದು ಸುಳ್ಳು. ನೂರಕ್ಕೂ ಹೆಚ್ಚು ಬಾರಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಭಾಷಣ ಮಾಡಿದ್ದಾರೆ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯವರಿಗೆ ಸಂಬಂಧಿಸಿದ ರೀಲ್ಸ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವೀಡಿಯೋದಲ್ಲಿ ವ್ಯಕ್ತಿಯೊಬ್ಬರು ” ಮೋದಿಯವರು ಒಂದೇ ಒಂದು ಬಾರಿಯೂ ಕೂಡ ಇಸ್ಲಾಂ ಧರ್ಮವನ್ನು ಮುಗಿಸಬೇಕು ಎಂದು ಹೇಳಲಿಲ್ಲ! ಆದರೂ ಕೂಡ, ಒಬ್ಬನೇ ಒಬ್ಬ ಮುಸಲ್ಮಾನನು ಮೋದಿಜಿಯವರಿಗೆ ಓಟು ನೀಡುವುದಿಲ್ಲ. ಆದರೆ ರಾಹುಲ್ ಗಾಂಧಿಯವರು ಅನೇಕ ಸಲ ಹೇಳಿದ್ದಾರೆ! ಹಿಂದೂ ಧರ್ಮವನ್ನು ನಾಶ ಪಡಿಸಬೇಕು ಎಂದು. ಆದರೂ ಸಹ ಹಿಂದುಗಳು ರಾಹುಲ್ ಗಾಂಧಿಯವರಿಗೆ ಓಟು ಹಾಕುತ್ತಾರೆ. ಇದರಿಂದಲೇ ಹಿಂದೂಗಳು…

Read More

Fact Check: ಏಷ್ಯನ್ ದಾಖಲೆ ಮುರಿದ ಭಾರತೀಯ ಪುರುಷರ ರಿಲೇ ತಂಡದ 2023ರ ವಿಡಿಯೋ ಇತ್ತೀಚಿನದು ಎಂದು ವೈರಲ್

ಕಳೆದ ವರ್ಷದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಅಂತಿಮ ಸುತ್ತಿಗೆ ಅರ್ಹತೆ ಪಡೆಯಲು ಭಾರತೀಯ ಪುರುಷರ ರಿಲೇ ತಂಡವು 2 ನಿಮಿಷ 59.05 ಸೆಕೆಂಡುಗಳಲ್ಲಿ ಗುರಿ ತಲುಪುವ ಮೂಲಕ ಏಷ್ಯನ್ ದಾಖಲೆಯನ್ನು ಮುರಿಯುವ ವೀಡಿಯೊ ಇತ್ತೀಚಿನದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 4 ನಿಮಿಷ 14 ಸೆಕೆಂಡುಗಳ ವೀಡಿಯೊದಲ್ಲಿ ಭಾರತದ ಪುರುಷರ 4×400 ಮೀಟರ್ ರಿಲೇ ತಂಡವು ಗ್ರೇಟ್ ಬ್ರಿಟನ್ ಮತ್ತು ಜಪಾನ್ ನಂತಹ ತಂಡಗಳನ್ನು ಹಿಂದಿಕ್ಕಿ, 2 ನಿಮಿಷ 59.05 ಸೆಕೆಂಡುಗಳಲ್ಲಿ ಗುರಿ ತಲುಪಿ ಯುನೈಟೆಡ್ ಸ್ಟೇಟ್ಸ್…

Read More

Fact Check: ನರೇಂದ್ರ ಮೋದಿ ಅಮೆರಿಕ ಬಿಡುಗಡೆ ಮಾಡಿದ 50 ಭ್ರಷ್ಟಚಾರ-ಮುಕ್ತ ನಾಯಕರ ಪಟ್ಟಿಯ ಮೊದಲನೇ ಸ್ಥಾನ ಪಡೆದಿದ್ದಾರೆ ಎಂಬುದು ಸುಳ್ಳು

ನರೇಂದ್ರ ಮೋದಿಯವರ ಸಾಧನೆಗಳ ಕುರಿತು ಪ್ರತೀ ದಿನವೂ ಒಂದಿಲ್ಲೊಂದು ಸುಳ್ಳುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತವೆ. ಬಿಜೆಪಿ  ಐಟಿ ಸೆಲ್ ಕೂಡ ಇಂತಹ ಅನೇಕ ಉತ್ಪ್ರೇಕ್ಷೆಯ ಸುಳ್ಳು ಪೋಸ್ಟರ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ಅದನ್ನು ನರೇಂದ್ರ ಮೋದಿಯವರ ಅಭಿಮಾನಿಗಳ ನಡುವೆ ಹಂಚಿಕೊಳ್ಳಲಾಗುತ್ತದೆ. ಅದೇ ರೀತಿ ಈಗ “ಅಮೆರಿಕ” ಬಿಡುಗಡೆ ಮಾಡಿದ 50 ಭ್ರಷ್ಟಚಾರ-ಮುಕ್ತ ನಾಯಕರ ಪಟ್ಟಿಯ ಮೊದಲನೇ ಸ್ಥಾನ ಪಡೆದ “ಭಾರತದ ಏಕೈಕ ವ್ಯಕ್ತಿ” “ಅಪ್ಪಟ ದೇಶಪ್ರೇಮಿ” ಶ್ರೀ ನರೇಂದ್ರ ಮೋದಿ” ಎಂಬ ಶೀರ್ಷಿಕೆಯೊಂದಿಗೆ ಪೋಸ್ಟರ್‌ ಒಂದು ಸಾಮಾಜಿಕ…

Read More

Fact Check: ಪ್ರಧಾನಿ ಮೋದಿಯವರು ಸಂಸತ್ತಿನಲ್ಲಿ “ಕಳೆದ ಹತ್ತು ವರ್ಷಗಳಲ್ಲಿ ನಾವು ಸಾಧಿಸಿದ ವೇಗ ನಮಗೆ ಅವಮಾನ ತಂದಿದೆ” ಎಂದು ಹೇಳಿಲ್ಲ

ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ ಭಾರತದ ಅಭಿವೃದ್ಧಿಯ ವೇಗದ ಬಗ್ಗೆ ಚರ್ಚಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ‘ನಮಗೆ ಅವಮಾನ ತಂದಿದೆ’ ಎಂದು ಹೇಳಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ “ಕಳೆದ ಹತ್ತು ವರ್ಷಗಳಲ್ಲಿ ನಾವು ಸಾಧಿಸಿದ ವೇಗ ನಮಗೆ ಅವಮಾನ ತಂದಿದೆ!!!????(हमने पिछले दस साल में जो स्पीड पकड़ी है, हमारा ‘मुँह काला’!!!???? नरेंद्र मोदी”)…

Read More
ರಾಹುಲ್ ಗಾಂಧಿ

Fact Check: ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಕುರಿತು ರಾಹುಲ್ ಗಾಂಧಿ ಅವಹೇಳನಕಾರಿ ಬೈಗುಳವನ್ನು ಪ್ರಯೋಗಿಸಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಮಾಡಿದ ಭಾಷಣದ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮೋದಿಯವರಿಗೆ ಅವಹೇಳನಕಾರಿ ಬೈಗುಳವನ್ನು ಪ್ರಯೋಗಿಸಿದ್ದಾರೆ ಎನ್ನಲಾದ ವೀಡಿಯೋ ತುಣುಕೊಂದನ್ನು ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. 5 ಸೆಕೆಂಡುಗಳ ಈ ವಿಡಿಯೋದಲ್ಲಿ ಮೋದಿ ಸಂಸತ್ತಿನಲ್ಲಿ ಭಾಷಣ ಮಾಡುತ್ತಿದ್ದಾರೆ. ನಂತರ ರಾಹುಲ್ ಗಾಂಧಿ ಬೈಗುಳದ ಪದಗಳನ್ನು ಉಚ್ಚರಿಸುವುದನ್ನು ಅದು ತೋರಿಸುತ್ತದೆ, ಆದರೆ ಘೋಷಣೆಗಳು ಹಿನ್ನೆಲೆಯಲ್ಲಿ ಮುಂದುವರಿಯುತ್ತವೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರ ಚೊಚ್ಚಲ ಭಾಷಣದ ಭಾಗಗಳನ್ನು ಸ್ಪೀಕರ್ ಓಂ…

Read More
ಮಲ್ಲಿಕಾರ್ಜುನ್ ಖರ್ಗೆ

Fact Check: ಮಲ್ಲಿಕಾರ್ಜುನ್ ಖರ್ಗೆಯವರು 50 ಸಾವಿರ ಕೋಟಿ ಆಕ್ರಮ ಆಸ್ತಿ ಹೊಂದಿದ್ದಾರೆ ಎಂಬುದಕ್ಕೆ ದಾಖಲೆಗಳಿಲ್ಲ

ನೆನ್ನೆ ಮತ್ತು ಮೊನ್ನೆಯಷ್ಟೇ ಸಂಸತ್ತಿನಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ ಜರುಗಿದೆ. ಆದರೆ ಸಂಸತ್ತಿನಲ್ಲಿ ಮೋದಿಜಿಯವರು ಖರ್ಗೆಯವರ ಆಸ್ತಿ ವಿವರಗಳನ್ನು ಬಯಲು ಮಾಡಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಹಿಂದೆಯೂ ಈ ಸಂದೇಶ ವೈರಲ್ ಆಗಿತ್ತು. ಈಗ ಮತ್ತೆ ಈ ಚರ್ಚೆ ಮುನ್ನಲೆಗೆ ಬಂದಿದೆ. ವೈರಲ್ ಸಂದೇಶದಲ್ಲಿ ” ಖರ್ಗೆಯವರು ಸಂಸತ್ತಿನಲ್ಲಿ ದಲಿತರಿಗೆ ಕನಿಷ್ಠ ಒಂದು ಪ್ರತಿಶತ ಭೂಮಿಯನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಿದ್ದರು. ಆಗ ಪ್ರತಿಯಾಗಿ ಮೋದಿಯವರು…

Read More

Fact Check: G7 ಶೃಂಗಸಭೆಯಲ್ಲಿ ಪೋಪ್ ಅವರನ್ನು ಭೇಟಿ ಮಾಡಿದ ಏಕೈಕ ನಾಯಕ ಪ್ರಧಾನಿ ಮೋದಿ ಎಂದು 2021 ರ ಹಳೆಯ ವೀಡಿಯೊ ಹಂಚಿಕೆ

ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪಹಾಸ್ಯ ಮಾಡುವ ಪೋಸ್ಟ್‌ ಒಂದನ್ನು ಕೇರಳ ಕಾಂಗ್ರೆಸ್‌ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಇತ್ತೀಚೆಗೆ ವಿವಾದವನ್ನು ಹುಟ್ಟುಹಾಕಿದೆ. ನಂತರ ಕಾಂಗ್ರೆಸ್‌ ಶೀಘ್ರದಲ್ಲೇ ಪೋಸ್ಟ್ ಅನ್ನು ಅಳಿಸಿ ಕ್ರಿಶ್ಚಿಯನ್ನರಲ್ಲಿ ಕ್ಷಮೆಯಾಚಿಸಿದೆ. ಈ ಮಧ್ಯೆ, ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪೋಪ್ ಅವರನ್ನು ಭೇಟಿ ಮಾಡಲು ಎಲ್ಲಾ ರಾಷ್ಟ್ರದ ನಾಯಕರುಗಳ ಪೈಕಿ ಪ್ರಧಾನಿ ಮೋದಿಯನ್ನು ಮಾತ್ರ ಪೋಪ್ ಆಹ್ವಾನಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಪೋಪ್ ಪ್ರಧಾನಿ…

Read More
ರೈಲ್ವೆ ಅಪಘಾತ

Fact Check: ಪ್ರಧಾನಿ ಮೋದಿಯವರ ಆಡಳಿತದಲ್ಲಿ ನಡೆದ ಎಲ್ಲಾ ರೈಲ್ವೆ ಅಪಘಾತಗಳು ರಾಜಕೀಯ ಪಿತೂರಿಯಿಂದ ನಡೆಯುತ್ತಿವೆ ಎಂಬುದಕ್ಕೆ ಆಧಾರವಿಲ್ಲ

ಕೋಲ್ಕತ್ತಾ ನಗರ ಮತ್ತು ಸಿಲ್ಚಾರ್ ನಡುವೆ ಸಂಚರಿಸುವ ಕಾಂಚನಜುಂಗಾ ಎಕ್ಸ್‌ಪ್ರೆಸ್ ಹೊಸ ಜಲ್ಪೈಗುರಿ ನಿಲ್ದಾಣದ ಬಳಿ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ನಲವತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಸಧ್ಯ ಈ ಘಟನೆಗೆ ಕಾರಣವಾಗಬಹುದಾದ ಎಲ್ಲಾ ಕಾರಣಗಳನ್ನು ರೈಲ್ವೇ ಸುರಕ್ಷತೆಯ ಮುಖ್ಯ ಆಯುಕ್ತರು (CCRS) ಪರಿಶೀಲಿಸುತ್ತಿದ್ದಾರೆ. 2023ರ ಜೂನ್ 2ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 296 ಮಂದಿ…

Read More

Fact Check: ರಾಹುಲ್ ಗಾಂಧಿ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದನ್ನು ನೋಡುತ್ತಿದ್ದಾರೆ ಎಂದು ಎಡಿಟ್ ವೀಡಿಯೋ ಹಂಚಿಕೆ

ನೆನ್ನೆಯಷ್ಟೇ ನರೇಂದ್ರ ಮೋದಿಯವರು ಭಾರತದ ಪ್ರಧಾನ ಮಂತ್ರಿಗಳಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ಹಲವು ಗಣ್ಯರು ಮತ್ತು ರಾಜಕೀಯ ಮುಖಂಡರುಗಳಿಗೆ ಆಹ್ವಾನ ನೀಡಲಾಗಿತ್ತು. ಅನೇಕರು ಭಾಗವಹಿಸಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೋದಿಯವರಿಗೆ ಶುಭಾಷಯ ಕೋರಿದ್ದಾರೆ. ಆದರೆ ಇಂದು, “ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದನ್ನು ವೀಕ್ಷಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ” ಎಂದು ವೀಡಿಯೋವೊಂದು ವೈರಲ್ ಆಗಿದ್ದು ಅದರಲ್ಲಿ ರಾಹುಲ್ ಗಾಂಧಿಯವರು ಮೋದಿಯವರ ಪ್ರಮಾಣವಚನದ ಕಾರ್ಯಕ್ರಮವನ್ನು ತಮ್ಮ ಮೊಬೈಲ್‌ನಲ್ಲಿ ವೀಕ್ಷಿಸುತ್ತಿದ್ದಾರೆ….

Read More

Fact Check: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಅಸಾದುದ್ದೀನ್ ಓವೈಸಿ ಹೇಳಿಲ್ಲ

ನೆನ್ನೆ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ ಅವರ ವೀಡಿಯೊ ಒಂದು ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಆಶಿಸುತ್ತಿದ್ದಾರೆ ಎಂದು ಹೇಳುವುದನ್ನು ಕೇಳಬಹುದು. ನಿಜವಾಗಿಯೂ ಈ ಹೇಳಿಕೆಯನ್ನು ಓವೈಸಿ  ಅವರು ನೀಡಿದ್ದಾರೆಯೇ ಎಂದು ಈ ಲೇಖನದ ಮೂಲಕ ಪರಿಶೀಲಿಸೋಣ. ಫ್ಯಾಕ್ಟ್‌ಚೆಕ್: ವೈರಲ್ ವಿಡಿಯೋದಲ್ಲಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಇಂಟರ್ನೆಟ್‌ನಲ್ಲಿ ಕೀವರ್ಡ್ ಹುಡುಕಾಟವನ್ನು ನಡೆಸಿದಾಗ, ಮೂಲ ವಿಡಿಯೋ ನಮಗೆ ದೊರತಿದ್ದು,…

Read More