ದೇವೆಗೌಡ

Fact Check: ಮೈಸೂರಿನ ಸಭೆಯಲ್ಲಿ ದೇವೇಗೌಡರು ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಕರೆಕೊಟ್ಟಿದ್ದಾರೆ ಎಂಬುದು ಸುಳ್ಳು

ಮೈಸೂರು ಲೋಕಸಭಾ ಬಿಜಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ಪ್ರಚಾರ ನಡೆಸಲು ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿ ಮಾತನಾಡಿದ್ದಾರೆ ಮತ್ತು ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಪ್ರಧಾನಿ ಮೋದಿಯವರು ರ್ಯಾಲಿ ನಡೆಸಿದ್ದಾರೆ. ಈಗ ಮೈಸೂರಿನ ಸಭೆಯಲ್ಲಿ ಎಚ್.ಡಿ ದೇವೇಗೌಡರು ಮಾತನಾಡಿರುವ ಮಾತುಗಳು ಸಾಕಷ್ಟು ವೈರಲ್ ಆಗುತ್ತಿದೆ. “ಮೈಸೂರಿಗೆ ಪ್ರಚಾರಕ್ಕೆಂದು ಆಗಮಿಸಿದ ನರೇಂದ್ರ ಮೋದಿಯವರ ಪಕ್ಕವೇ ಕೂತು ಮಾಜಿ ಪ್ರಧಾನಿ ದೇವೇಗೌಡರು ಭಾರತೀಯ ಜನತಾ ಪಾರ್ಟಿಯನ್ನು ಸೋಲಿಸಲೇಬೇಕು ಎಂದಿದ್ದಾರೆ….

Read More