Fact Check: ಕಂಗಾನ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬುದು ಸುಳ್ಳು

ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ. ಇತ್ತೀಚೆಗೆ, ಕುಲ್ವಿಂದರ್ ಕೌರ್ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು. ರೈತರ ಚಳವಳಿಗೆ ಸಂಬಂಧಿಸಿದಂತೆ ಕಂಗಾನ ಹೇಳಿಕೆಯು ಇದಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಕುಲ್ವಿಂದರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿತ್ತು. ಈಗ ಅಮಾನತುಗೊಂಡಿದ್ದ ಕುಲ್ವಿಂದರ್ ಕೌರ್ ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು…

Read More

Fact Check: ಕಂಗನಾ ರಣಾವತ್ ಕೆನ್ನೆಯಲ್ಲಿ ಮೂಡಿದ ಹಸ್ತದ ಗುರುತು ಎಂದು ಸೊಳ್ಳೆ ಸ್ಪ್ರೇಗಾಗಿ ಮಾಡಿದ ಜಾಹಿರಾತಿನ ಪೋಟೋ ಹಂಚಿಕೆ

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಹೊಸದಾಗಿ ಚುನಾಯಿತರಾಗಿರುವ ಬಿಜೆಪಿ ನೂತನ ಸಂಸದೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ವೇಳೆ ಮಹಿಳಾ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಕಂಗನಾ ಅವರಿಗೆ ಕಪಾಳಮೋಕ್ಷ ಮಾಡಿದ ಸುದ್ದಿ ಈಗ ದೇಶದಾದ್ಯಂತ ಚರ್ಚೆಯಾಗುತ್ತಿದೆ. ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಕುಲ್ವಿಂದರ್ ಕೌರ್ “ರೈತರಿಗೆ ಅಗೌರವ ತೋರಿದ್ದಕ್ಕೆ” ಪ್ರತಿಕ್ರಿಯೆಯಾಗಿ ಕಪಾಳ ಮೋಕ್ಷ ನಡೆಸಿದ್ದಾರೆ ಎಂದು ವರದಿಯಾಗಿದೆ.  ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಹೊಸ ರೈತರ ಕಾಯ್ದೆಯನ್ನು…

Read More