ಗೋಮಾಂಸ

Fact Check: ಭಾರತದಲ್ಲಿ ಗೋಮಾಂಸ ರಪ್ತು ಮಾಡುವ ಪ್ರಮುಖ ಕಂಪನಿಗಳಲ್ಲಿ 5 ಹಿಂದುಗಳ ಒಡೆತನದವುಗಳಾಗಿವೆ

ಗೋ ಮಾಂಸದ ರಪ್ತಿನಲ್ಲಿ ಭಾರತವು ಜಗತ್ತಿನ ಎರಡನೇ ಸ್ಥಾನಕ್ಕೇರುತ್ತಿದ್ದಂತೆ ಈಗ ದೇಶದಾದ್ಯಂತ ಗೋಮಾಂಸ ರಪ್ತಿನ ಕುರಿತು ಮತ್ತು ಗೋಮಾಂಸ ರಪ್ತು ಮಾಡುತ್ತಿರುವ ಕಂಪನಿಗಳು ಮತ್ತು ಅವುಗಳ ಒಡೆತನಗಳ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಅನೇಕರು ಗೋಮಾಂಸ ರಪ್ತಿನಲ್ಲಿ ಹಿಂದುಗಳ ಪಾತ್ರವು ಇದೆ. ಪ್ರಭಲ ಜಾತಿಗಳಿಗೆ(ಸಸ್ಯಹಾರಿಗಳಾದ ಬ್ರಾಹ್ಮಣ, ಬನಿಯಾ ಮತ್ತು ಜೈನ) ಸೇರಿದ ಅನೇಕರು ಮತ್ತು ಬಿಜೆಪಿ ಪಕ್ಷದ ಮುಖಂಡರೂ ಸಹ ಗೋಮಾಂಸ ರಪ್ತಿನ ವ್ಯಾಪಾರದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ಲೇಖನದ ಮೂಲಕ ವಿಸ್ತಾರವಾಗಿ ಈ  ಆರೋಪ…

Read More

Fact Check: ಸೋನಿಯಾ ಗಾಂಧಿ ಯೌವ್ವನದ ಪೋಟೋ ಎಂದು ಜೇಮ್ಸ್ ಬಾಂಡ್ ಸರಣಿಯ ಉರ್ಸುಲಾ ಆಂಡ್ರೆಸ್ ನಟಿಯ ಕೊಲಾಜ್ ಹಂಚಿಕೆ

ಎರಡು ಚಿತ್ರಗಳ ಕೊಲಾಜ್ ಒಂದು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಒಂದು ಕಡೆ ರಾಜ್ಯಸಭಾ ಸಂಸದೆ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಚಿತ್ರವನ್ನು ಬಳಸಲಾಗಿದೆ. ಮತ್ತೊಂದೆಡೆ, ವಿದೇಶಿ ನಟಿಯ ಚಿತ್ರವನ್ನು ಬಳಸಲಾಗಿದೆ. ಈ ಕೊಲಾಜ್ ವೈರಲ್ ಆಗುತ್ತಿದ್ದಂತೆ, ಅದರಲ್ಲಿನ ಮೊದಲ ಚಿತ್ರ ಸೋನಿಯಾ ಗಾಂಧಿ ಅವರದು ಎಂದು ಹೇಳಲಾಗುತ್ತಿದೆ. ಮೊದಲ ಚಿತ್ರವು ಅವರ ಯೌವನದದು ಎಂದು ಸಹ ಹೇಳಲಾಗುತ್ತಿದೆ. ಎರಡು ಚಿತ್ರಗಳ ಕೊಲಾಜ್ ಅನ್ನು ನೇಷನ್ ಫಸ್ಟ್ ಎಂಬ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ….

Read More
ಬಿಜೆಪಿ

Fact Check: ಕೇರಳದ ಪೈಪ್ಲೈನ್ ಸ್ಫೋಟದ ಹಳೆಯ ವೀಡಿಯೊವನ್ನು ಬಿಜೆಪಿ ಆಡಳಿತದ ರಾಜ್ಯಗಳ ಪರಿಸ್ಥಿತಿ ಎಂದು ಹಂಚಿಕೆ

ಕಾರಂಜಿಯಂತೆ ರಸ್ತೆಯಿಂದ ನೀರು ಹೊರಬರುತ್ತಿರುವುದನ್ನು ಚಿತ್ರಿಸುವ ವೀಡಿಯೊ ವೈರಲ್ ಆಗಿದ್ದು, ಬಿಜೆಪಿ ಆಡಳಿತದ ಹರಿಯಾಣ ರಾಜ್ಯದಲ್ಲಿ ರಸ್ತೆಯಿಂದ ನೀರು ಹೊರಬರುತ್ತಿರುವುದನ್ನು ತೋರಿಸುವ ವೀಡಿಯೊ. ಎಂದು ಟೀಕೆಗೆ ಗುರಿಯಾಗಿದೆ. ಆದಾಗ್ಯೂ, ಅದೇ ವೀಡಿಯೊವನ್ನು ಇತರ ರಾಜ್ಯಗಳಲ್ಲಿ ಈ ಘಟನೆ ನಡೆದಿದೆ ಎಂದು (ಇಲ್ಲಿ, ಇಲ್ಲಿ ಮತ್ತು ಇಲ್ಲಿ)  ಪ್ರಸಾರ ಮಾಡಲಾಗುತ್ತಿದೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ರಸ್ತೆಯಿಂದ ನೀರು ಹರಿಯುವ ಈ ಚಿತ್ರಗಳು ಕೇರಳದಲ್ಲಿ ನಡೆದ ಹಳೆಯ ಘಟನೆಯಾದಾಗಿದ್ದು ಮತ್ತು ಬಿಜೆಪಿ ಆಡಳಿತದ ಯಾವುದೇ ರಾಜ್ಯದಲ್ಲಿ ಸಂಭವಿಸಿಲ್ಲ….

Read More
ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿ ಹೇಳಿಕೆಗಳನ್ನು ತಿರುಚಿ ಅವರ ಹಿಂದು ವಿರೋಧಿ ಹೇಳಿಕೆಗಳ ಪಟ್ಟಿ ಎಂದು ಹಂಚಿಕೊಳ್ಳಲಾಗುತ್ತಿದೆ

ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ತಿರುಚಿ ಅವರನ್ನು ಹಿಂದು ಧರ್ಮ ವಿರೋಧಿ ಎಂದು ಬಿಂಬಿಸುತ್ತಿರುವುದು ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ರಾಹುಲ್ ಗಾಂಧಿಯವರು ಎಲ್ಲಿಯೇ ಭಾಷಣ ಮಾಡಿದರೂ ಮತ್ತು ಹೇಳಿಕೆಗಳನ್ನು ನೀಡಿದರೂ ಅವುಗಳನ್ನು ತಿರುಚಿ ಅಥವಾ ಎಡಿಟ್‌ ಮಾಡಿ ವೀಡಿಯೋ ಮತ್ತು ಪೋಸ್ಟರ್ ಹಂಚಿಕೊಳ್ಳಲಾಗುತ್ತಿದೆ. ಈಗ ಅದೇ ರೀತಿಯ ಪೋಸ್ಟರ್ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಅದರಲ್ಲಿ, “ರಾಹುಲ್ ಗಾಂಧಿಯ ಹಿಂದೂ ವಿರೋಧಿ ಹೇಳಿಕೆಗಳು: ಹಿಂದೂಗಳು ದೇವಸ್ಥಾನಕ್ಕೆ ಹೋಗಿ ಬಂದ ಮೇಲೆ ಬಸ್‌ನಲ್ಲಿ ಮಹಿಳೆಯರನ್ನು ಚುಡಾಯಿಸ್ತಾರೆ. ಹಿಂದೂಗಳು, ಹಿಂದುತ್ವ…

Read More
ಎಲ್‌.ಕೆ.ಅಡ್ವಾಣಿ

Fact Check: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಜೀವಂತವಾಗಿದ್ದಾರೆ; ಅವರ ನಿಧನದ ಸುದ್ದಿ ಸುಳ್ಳು

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾದ ಕೆಲವು ದಿನಗಳ ನಂತರ, ಅವರ ನಿಧನದ ಸುದ್ದಿ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಸಂತಾಪ ಸೂಚಿಸಿದ್ದಾರೆ. ಲಾಲ್ ಕೃಷ್ಣ ಅಡ್ವಾಣಿಯವರಿಗೆ ಹಲವಾರು ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕತರು ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ ಪೋಸ್ಟ್ ಮಾಡಲಾದ ಒಂದು ಪೋಸ್ಟ್ ಹೀಗಿದೆ:  भारत रत्न पुरस्कार प्राप्त आणि भारताचे माजी उपपंतप्रधान, लालकृष्ण अडवाणी जी यांचे दुःखद निधन….

Read More
ಸ್ವಿಸ್ ಬ್ಯಾಂಕ್

Fact Check: ಸ್ವಿಸ್ ಬ್ಯಾಂಕುಗಳಲ್ಲಿ ಕಪ್ಪು ಹಣವನ್ನು ಹೊಂದಿರುವ ಭಾರತೀಯರ ಯಾವುದೇ ಪಟ್ಟಿಯನ್ನು ವಿಕಿಲೀಕ್ಸ್ ಪ್ರಕಟಿಸಿಲ್ಲ

ವಿಕಿಲೀಕ್ಸ್ ‘ಯುಕೆಯ ರಹಸ್ಯ ಬ್ಯಾಂಕುಗಳಲ್ಲಿ ಭಾರತೀಯ ಕಪ್ಪು ಹಣ ಹೊಂದಿರುವವರ ಮೊದಲ ಪಟ್ಟಿಯನ್ನು’ ಪ್ರಕಟಿಸಿದೆ ಎಂಬ ಸಂದೇಶವು ಸಾಮಾಜಿಕ ಮಾಧ್ಯಮಗಳಲ್ಲಿ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ 24 ಬಿಜೆಪಿ ನಾಯಕರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದೇ ಸಂದೇಶವು ಹಲವಾರು ಐ.ಎನ್.ಡಿ.ಐ.ಎ(ಇಂಡಿಯಾ ಒಕ್ಕೂಟ) ಬಣದ ನಾಯಕರ ಹೆಸರುಗಳೊಂದಿಗೆ ವೈರಲ್ ಆಗುತ್ತಿದೆ. ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರ ಕಪ್ಪು ಹಣ 1.3 ಟ್ರಿಲಿಯನ್ ಡಾಲರ್ ಎಂದು ಈ ಪೋಸ್ಟ್‌ಗಳು ಆರೋಪಿಸಿವೆ. ಈ ಪೋಸ್ಟ್ ನ…

Read More
ನರೇಶ್ ಅಗರ್ವಾಲ್

Fact Check: ನರೇಶ್ ಅಗರ್ವಾಲ್ ಅವರು ಬಿಜೆಪಿ ಸಂಸದರಾಗಿದ್ದಾಗ ಹಿಂದೂ ದೇವರುಗಳನ್ನು ಮದ್ಯಕ್ಕೆ ಹೋಲಿಸಿದ್ದಾರೆ ಎಂಬುದು ಸುಳ್ಳು

ಮಾಜಿ ಸಂಸದ ನರೇಶ್ ಅಗರ್ವಾಲ್ ಅವರು ಹಿಂದೂ ದೇವರು ಮತ್ತು ದೇವತೆಗಳನ್ನು ಮದ್ಯಕ್ಕೆ ಹೋಲಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಅಗರ್ವಾಲ್ ವಿಸ್ಕಿಯನ್ನು ವಿಷ್ಣುವಿಗೆ, ರಮ್ ಅನ್ನು ಭಗವಾನ್ ರಾಮನಿಗೆ, ಜಿನ್ ಅನ್ನು ಸೀತಾ ದೇವಿಗೆ ಮತ್ತು ಹನುಮಂತನನ್ನು ಭಾರತೀಯ ದೇಶೀಯ ಮದ್ಯಕ್ಕೆ ಹೋಲಿಸುವುದನ್ನು ಕೇಳಬಹುದು. ಈ ವೀಡಿಯೊವನ್ನು ಹಂಚಿಕೊಳ್ಳುವವರು ಅಗರ್ವಾಲ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದಾಗ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪ್ರತಿಪಾದಿಸುತ್ತಿದ್ದಾರೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ…

Read More

Fact Check: NEET ಹಗರಣದ ಫಲಾನುಭವಿಗಳೆಲ್ಲಾ ಮುಸ್ಲಿಂ ಎಂದು ಕೇರಳದ ಕೊಟ್ಟಕ್ಕಲ್‌ನ NEET-2024 ಟಾಪರ್ಸ್‌ಗಳ ಪಟ್ಟಿ ಹಂಚಿಕೊಳ್ಳಲಾಗಿದೆ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು ಇವರು ಎಂದು ಹೇಳುವ ಪತ್ರಿಕೆಯ ಜಾಹೀರಾತಿನ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಾಭ ಪಡೆದ ವ್ಯಕ್ತಿಗಳ ಹೆಸರುಗಳು, ಅಂಕಗಳು ಮತ್ತು ಫೋಟೋಗಳನ್ನು ಪಟ್ಟಿ ಮಾಡುತ್ತದೆ ಎಂಬ ಹೇಳಿಕೆಯೊಂದಿಗೆ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಜಾಹೀರಾತಿನಲ್ಲಿ ಕಾಣಿಸಿಕೊಂಡವರಲ್ಲಿ ಹೆಚ್ಚಿನವರು ಮುಸ್ಲಿಮರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಎತ್ತಿ ತೋರಿಸಿದ್ದಾರೆ, ಮುಸ್ಲಿಮರು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ನಡೆಸಿದ್ದಾರೆ ಅಥವಾ ಅದರಿಂದ ಲಾಭ ಪಡೆದಿದ್ದಾರೆ ಎಂದು ಸೂಚ್ಯವಾಗಿ ಹೇಳಲಾಗುತ್ತಿದೆ. ಮೇಲೆ ತಿಳಿಸಿದ…

Read More

Fact Check: ರಾಹುಲ್ ಗಾಂಧಿ ಸದನದಲ್ಲಿ ಹಿಂದು ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಎಡಿಟ್ ವೀಡಿಯೋ ಹಂಚಿಕೊಂಡ ನಿರ್ಮಲ ಸೀತಾರಾಮನ್

ಲೋಕಸಭೆಯಲ್ಲಿ ಇಂದು(ಸೋಮವಾರ) ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ನಡುವೆ ಹಿಂದೂ ಧರ್ಮದ ಕುರಿತು ತೀವ್ರ ಮಾತಿನ ಚಕಮಕಿ ನಡೆಯಿತು. ಸಧ್ಯ ರಾಹುಲ್ ಗಾಂಧಿಯವರು ಹಿಂದು ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಹಿಂದುಗಳನ್ನು ಹಿಂಸಾತ್ಮಕ ಎಂದು ಕರೆದಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದಾರೆ. ಸಚಿವೆ ನಿರ್ಮಲ ಸೀತಾರಾಮನ್…

Read More

Fact Check: ರಾಷ್ಟ್ರಗೀತೆ ವೇಳೆ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹಾಜರಿದ್ದರು, ತಡವಾಗಿ ಆಗಮಿಸಿದರು ಎಂಬ ಹೇಳಿಕೆ ಸುಳ್ಳು

ದೆಹಲಿಯಲ್ಲಿ ಹೊಸದಾಗಿ ನಿರ್ಮಿಸಲಾದ ಸಂಸತ್ ಭವನದಲ್ಲಿ ಜೂನ್ 24 ರಿಂದ ಜೂನ್ 26 ರವರೆಗೆ ಹೊಸದಾಗಿ ಆಯ್ಕೆಯಾದ ಸಂಸತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಈ ಅಧಿವೇಶನದ ವೀಡಿಯೋ (ಇದರಲ್ಲಿ ಸಂಸದರು ಪ್ರಮಾಣವಚನ ಸ್ವೀಕರಿಸುವ ಮೊದಲು ರಾಷ್ಟ್ರಗೀತೆಯನ್ನು ನುಡಿಸಲಾಗುತ್ತದೆ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾಷ್ಟ್ರಗೀತೆ ಮುಗಿದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಡವಾಗಿ ಸಂಸತ್ತಿಗೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆಂಧ್ರಪ್ರದೇಶದ ಬಿಜೆಪಿ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ (@SVishnuReddy) ಜೂನ್ 24 ರಂದು ವೀಡಿಯೊ…

Read More