ಬಾಂಗ್ಲಾದೇಶ

Fact Check: ಬಾಂಗ್ಲಾದೇಶದಲ್ಲಿ ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ ವಿಡಿಯೋವನ್ನು ದೇವಾಲಯ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

ಬಾಂಗ್ಲಾದೇಶದ ಸತ್ಖೀರಾ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ ಹಿಂದೂ ದೇವಾಲಯದ ಮೇಲೆ ದಾಳಿ ನಡೆಯುತ್ತಿದೆ ಎಂದು ಸುಳ್ಳು ಹೇಳಿಕೆಯೊಂದಿಗೆ ರೆಸ್ಟೋರೆಂಟ್ ಉರಿಯುತ್ತಿರುವ ವೀಡಿಯೊ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಆಗಸ್ಟ್ 5, 2024 ರಂದು ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ ಬಾಂಗ್ಲಾದೇಶವು ಗೊಂದಲ ಮತ್ತು ಹಿಂಸಾಚಾರಕ್ಕೆ ಇಳಿದಿದೆ. ಅವಾಮಿ ಲೀಗ್ ನಾಯಕರು ಮತ್ತು ಬಾಂಗ್ಲಾದೇಶ ಪೊಲೀಸರ ಪ್ರತೀಕಾರದ ಹತ್ಯೆಗಳು, ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮತ್ತು ಹಳೆಯ ಆಡಳಿತದ ಬೆಂಬಲಿಗರ ಒಡೆತನದ ಆಸ್ತಿಗಳ…

Read More
ಬೆಂಕಿಯ

400 ಸಂತರು ಬೆಂಕಿಯ ಮೇಲೆ ಮಲಗಿದರೂ ಏನೂ ಆಗಲಿಲ್ಲವೆಂದು ಸಾಕ್ಷ್ಯಚಿತ್ರದ ವಿಡಿಯೋ ಹಂಚಿಕೆ

“ಉತ್ತರಖಂಡದ ಹರಿದ್ವಾರದಲ್ಲಿ 2021ರ ಕುಂಭಮೇಳದಲ್ಲಿ, ಕುಂಭ ಸ್ನಾನದ ಮೊದಲು ಸುಮಾರು 400 ಸಾಧುಗಳು ತಮ್ಮ ದೇಹವನ್ನು ಅಗ್ನಿ ದೇವಿಗೆ ಅರ್ಪಿಸುವುದನ್ನು ಬಿಬಿಸಿ ತಂಡವು ನೋಡಿದೆ.  ಈ ಸಂದರ್ಭದಲ್ಲಿ ಅವರು ವಿಡಿಯೋ ತೆಗೆದಿದ್ದಾರೆ.  ತೀವ್ರತೆರೆನಾದ ಬೆಂಕಿಯ ಜ್ವಾಲೆಯಿಂದ BBC ಕ್ಯಾಮರಾ ಸಿಬ್ಬಂದಿ  ದೂರ ಸರಿಯಬೇಕಾಯಿತು. ಆದರೆ ಉರಿಯುತ್ತಿರುವ ದಿಮ್ಮಿಗಳ ಮೇಲೆ ಮಲಗಿದ್ದ ಸಂತರಿಗೆ ಏನೂ ಆಗಲಿಲ್ಲ!. ಅಲ್ಲಿ ಬೆಂಕಿ ನಂದಿಸುವ ರಾಸಾಯನಿಕಗಳು ಸಹ ಇರಲಿಲ್ಲ. ಈ ಸಂತರನ್ನು ಸಿದ್ಧ ಸಂತರೆಂದು ಕರೆಯುತ್ತಾರೆ.  ನಂತರ BBC ತಂಡ ಅದನ್ನು ತಮ್ಮ…

Read More