ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮುಸ್ಲಿಮರು ಎಂದು ಸಿದ್ದು ಮೂಸೆವಾಲಾ ಹತ್ಯೆ ಸಂದರ್ಭದ ವಿಡಿಯೋ ಹಂಚಿಕೆ

ಕನಿಷ್ಠ ಬೆಂಬಲ ಬೆಲೆ (MSP), ಲಖಿಂಪುರಿ ಖೇರಿ ಹಿಂಸಾಚಾರದಲ್ಲಿ ನ್ಯಾಯ, ಮತ್ತು ರೈತರ ಸಾಲ ಮನ್ನಾ ಖಾತ್ರಿಪಡಿಸುವ ಕಾನೂನಿಗೆ ಒತ್ತಾಯಿಸಿ ದೆಹಲಿ ಚಲೋ ಪ್ರತಿಭಟನೆಯ ಭಾಗವಾಗಿ 200 ಕ್ಕೂ ಹೆಚ್ಚು ಸಂಘಟನೆಗಳ ರೈತರು ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಪ್ರಕಾರ, ರೈತರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಎಂಎಸ್‌ಪಿಗಾಗಿ ಐದು ವರ್ಷಗಳ ಯೋಜನೆಯನ್ನು ಕೇಂದ್ರವು ಪ್ರಸ್ತಾಪಿಸಿದೆ, ನಂತರ ಪ್ರತಿಭಟನೆಯನ್ನು ಫೆಬ್ರವರಿ 21 ರವರೆಗೆ ತಡೆಹಿಡಿಯಲಾಗಿದೆ. ಆದರೆ ರೈತರ ಹೋರಾಟವನ್ನು ಜರಿಯುವ…

Read More
ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮದ್ಯ ಹಂಚಲಾಗುತ್ತಿದೆ ಎಂಬುದು ಸುಳ್ಳು

ದೆಹಲಿಯ ಗಡಿಯಲ್ಲಿ ಬೆಂಬಲ ಬೆಂಬಲ ಬೆಲೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಹೀಡೇರಿಸದ ಕೇಂದ್ರ ಸರ್ಕಾರದ ವಿರುದ್ಧದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರೈತರು ದೆಹಲಿಯ ರಾಮಲೀಲಾ ಮೈದಾನಕ್ಕೆ ತಲುಪದಂತೆ ತಡೆಯಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಮೇಲೆ ಅಶ್ರುವಾಯು ದಾಳಿ ಸೇರಿದಂತೆ, ಬ್ಯಾರಿಕೆಡ್, ಮುಳ್ಳು ತಂತಿಗಳಿಂದ ರೈತರು ದೆಹಲಿಯ ಗಡಿ ದಾಟದಂತೆ ಪೋಲಿಸ್ ಪಡೆಗಳಿಂದ ತಡೆ ಒಡ್ಡುತ್ತಿದ್ದಾರೆ. ಅನೇಕ ಬಲಪಂಥೀಯ ಮಾಧ್ಯಮಗಳು ಮತ್ತು ಬೆಂಬಲಿಗರು ಸಹ ರೈತ ಹೋರಾಟವನ್ನು ಖಾಲಿಸ್ತಾನಿ ಹೋರಾಟಗಾರರು ಮತ್ತು ಕಾಂಗ್ರೆಸ್…

Read More