ಬಾಲಿವುಡ್‌

Fact check: ಬಾಲಿವುಡ್‌ ಸಿನೆಮಾ ನಿರ್ದೇಶಕ ಅನುಭವ್‌ ಸಿನ್ಹಾ ಭಯೋತ್ಪಾದನೆ ಕುರಿತು ಹೇಳಿಕೆ ನೀಡಿಲ್ಲ

ಬಾಲಿವುಡ್‌ ಸಿನೆಮಾ ನಿರ್ದೇಶಕ   ಅನುಭವ್‌ ಸಿನ್ಹಾರವರು , ನಟಿ ತಾಪ್ಸೀ ಪನ್ನು ಮತ್ತು ನಟ ರಜತ್ ಕಪೂರ್ ರೊಂದಿಗೆ  ನಡೆಸಿದ ಪತ್ರಿಕಾಗೋಷ್ಠಿಯಲ್ಲಿ “ಹಿಂದೂಗಳು ಭಯೋತ್ಪಾದನೆಯನ್ನು ಪ್ರಾಂಭಿಸಿದ್ದಾರೆ” ಎಂದು ಹೇಳಿದ್ದಾರೆ ಎಂಬ ವೀಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌: ಈ ವೀಡಿಯೊದ ಕೆಲವು ಪೋಟೊಗಳನ್ನು ಕೀಫ್ರೇಮ್‌ಗಳಲ್ಲಿ ರಿವರ್ಸ್‌ ಇಮೇಜ್‌ ಬಳಸಿಕೊಂಡು ಹುಡುಕಿದಾಗ ಈ ವೀಡಿಯೊ 9 ಜುಲೈ 2018 ರಂದು YouTube ನಲ್ಲಿ ಹಂಚಿಕೊಳ್ಳಲಾಗಿರುವುದು ಕಂಡುಬಂದಿದೆ. ಈ ವೀಡಿಯೊದಲ್ಲಿ ಅನುಭವ್‌ ಸಿನ್ಹಾ, ” ಭಯೋತ್ಪಾದನೆ ಪ್ರಾರಂಭವಾಗಲು…

Read More

Fact Check: ಕಾಂಗ್ರೆಸ್ ಉಗ್ರರ ಕುಟುಂಬಕ್ಕೆ ಪರಿಹಾರ ನೀಡುತ್ತದೆ ಎಂಬ ಪೋಸ್ಟ್ ದಿಕ್ಕುತಪ್ಪಿಸುವಂತಿದೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ “ಭಾರತೀಯ ಸಶಸ್ತ್ರ ಪಡೆಗಳಿಂದ ಕೊಲ್ಲಲ್ಪಟ್ಟ ಭಯೋತ್ಪಾದಕರ ಕುಟುಂಬ ಸದಸ್ಯರಿಗೆ ತಲಾ ₹ 1 ಕೋಟಿ ನೀಡುವುದಾಗಿ, ಮತ್ತು ಸೆರೆಮನೆಯಲ್ಲಿರುವ ಎಲ್ಲಾ ಉಗ್ರರನ್ನು ಬಿಡುಗಡೆ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ಸಗೀರ್ ಸೈಯದ್ ಖಾನ್ ಭರವಸೆ ನೀಡುತ್ತಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫಾಕ್ಟ್ ಚೆಕ್ ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದರ ಮೇಲೆ R. ಎಂಬ ಲೋಗೊ ಇರುವುದರಿಂದ ಇದು ರಿಪಬ್ಲಿಕ್ ಟಿವಿಯ ವಿಡಿಯೋ ಎಂದು…

Read More