ರತನ್‌ ಟಾಟಾ

Fact Check : ರತನ್‌ ಟಾಟಾ ಭಾರತೀಯ ಸೇನೆಗೆ 2500 ಗುಂಡು ನಿರೋಧಕ ವಾಹನಗಳ ಖರೀದಿಗೆ ದೇಣಿಗೆ ನೀಡಿದ್ದಾರೆಂಬುದು ಸುಳ್ಳು

ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನೀಡಿದ ದೇಣಿಗೆಯಿಂದ ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ 2500 ಗುಂಡು ನಿರೋಧಕ ವಾಹನಗಳನ್ನು ಖರೀದಿಸಿದೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌: ವೈರಲ್‌ ಆದ ಪೋಸ್ಟ್‌ರ್‌ಗೆ ಸಂಬಂಧಿಸಿದ ಕೀವರ್ಡ್‌ನ್ನು ಹಾಕಿ ಹುಡುಕಿದಾಗ, ಈ ಪೋಸ್ಟ್‌ರ್‌ ಕುರಿತು ಯಾವುದೇ  ವಿಶ್ವಾಸಾರ್ಹ ವರದಿಗಳು ಪ್ರಕಟವಾಗಿಲ್ಲ. ಇದರ ಹೊರತಾಗಿಯೂ ರತನ್ ಟಾಟಾ ಅಥವಾ ಟಾಟಾ ಗ್ರೂಪ್‌ನವರು ದೇಣಿಗೆಯನ್ನು ನೀಡಿದ್ದರೆ, ಅದು ಖಂಡಿತವಾಗಿಯೂ ಗಮನಾರ್ಹವಾದ ವಿಷಯವಾಗಿದ್ದು, ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿತ್ತು. ಹೆಚ್ಚುವರಿಯಾಗಿ, …

Read More
ಬಾಂಗ್ಲಾದೇಶ

Fact Check : ಬಾಂಗ್ಲಾದೇಶದಲ್ಲಿ ಪ್ರವಾಹಕ್ಕೆ ಒಳಗಾದ ದೇವಾಲಯವೆಂದು ಭಾರತದ ದೇವಾಲಯದ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ

ಭಾರತದ ದೇವಾಲಯದ ಚಿತ್ರವನ್ನು, ಬಾಂಗ್ಲಾದೇಶದ ಪ್ರವಾಹದಲ್ಲಿ ಸಿಲುಕಿಕೊಂಡಿರುವ ದೇವಾಲಯ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ” ಭಾರತ ದೇಶವು ತನ್ನ ಎಲ್ಲಾ ಆಣೆಕಟ್ಟೆಗಳನ್ನು ತೆರೆದಾಗ ಪ್ರವಾಹ ಉಂಟಾಗಿ ಬಾಂಗ್ಲಾದೇಶದಲ್ಲಿನ ದೇವಾಲಯವು ನೀರಿನಲ್ಲಿ ಮುಳುಗುತ್ತಿದೆ” ಎಂದು ಹಂಚಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ಸಂಭವಿಸಿದ ಪ್ರವಾಹಕ್ಕೆ ಭಾರತವನ್ನು ಆರೋಪಿಸಿ ಅನೇಕ ಸುಳ್ಳುಗಳು ಇತ್ತೀಚೆಗೆ ಕಂಡುಬರುತ್ತಿವೆ. ಫ್ಯಾಕ್ಟ್‌ ಚೆಕ್‌ : ಗೂಗಲ್‌ ರಿವರ್ಸ್‌ ಇಮೇಜ್‌ನ್ನು ಬಳಸಿಕೊಂಡು ಈ ಚಿತ್ರವನ್ನು ಹುಡುಕಿದಾಗ ಇದು 2019ರದ್ದಾಗಿದೆ. ಭಾರತದಲ್ಲಿ ಸಂಭವಿಸಿದ ಪ್ರವಾಹದಲ್ಲಿ  ಕಂಡು ಬಂದ ಚಿತ್ರವಾಗಿದೆ. ಇದು…

Read More
ಡೊನಾಲ್ಡ್‌ ಟ್ರಂಪ್‌

Fact Check : ‘ನಾನು ಹಿಂದೂಗಳ ದೊಡ್ಡ ಅಭಿಮಾನಿ’ ಎಂಬ ಡೊನಾಲ್ಡ್ ಟ್ರಂಪ್ ಅವರ ಹಳೆಯ ವೀಡಿಯೊವನ್ನು 2024 ಯುಎಸ್ ಚುನಾವಣೆಗೆ ಮುಂಚಿತವಾಗಿ ಹಂಚಿಕೊಳ್ಳಲಾಗುತ್ತಿದೆ.

“ನಾನು ಹಿಂದೂಗಳ ದೊಡ್ಡ ಅಭಿಮಾನಿ ಮತ್ತು ಭಾರತ ದೇಶದ ದೊಡ್ಡ ಅಭಿಮಾನಿ” ಎಂದು ಅಮೇರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರು 2024ರ ಯುಎಸ್ ಚುನಾವಣೆಗೆ ಮುಂಚಿತವಾಗಿ ರ್ಯಾಲಿಯಲ್ಲಿ ಹೇಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೀಡೀಯೊದ ಕುರಿತು ನಾವು ಕೀಫ್ರೇಮ್‌ಗಳ ರಿವರ್ಸ್‌ ಇಮೇಜ್‌ನ ಹುಡುಕಾಟವನ್ನು ನಡೆಸಿದೆವು. ಈ ವೀಡೀಯೋವನ್ನು ಅಕ್ಟೋಬರ್‌ 16, 2016 ರಂದು  ಫೇಸ್‌ಬುಕ್‌ನಲ್ಲಿ  ANI ಪೋಸ್ಟ್‌ರ್‌ನಲ್ಲಿ  ಹಂಚಿಕೊಳ್ಳಲಾಗಿದೆ. ಯುಎಸ್‌ 2016ರ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ರವರು ರಿಪಬ್ಲಿಕನ್‌ ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದಾಗ “ನಾನು ಹಿಂದೂಗಳ ಮತ್ತು ಭಾರತ…

Read More
ಬಾಂಗ್ಲಾದೇಶ

Fact Check: ಬಾಂಗ್ಲಾದೇಶದ ಪ್ರವಾಹ ಎಂದು ಎಐ-ರಚಿಸಿದ ಚಿತ್ರಗಳ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಬಾಂಗ್ಲಾದೇಶದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಾನ್ಸೂನ್ ಮಳೆ ಮತ್ತು ಉಕ್ಕಿ ಹರಿಯುವ ನದಿಗಳಿಂದ ಉಂಟಾದ ಇತ್ತೀಚಿನ ಪ್ರವಾಹದಿಂದ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು 5.2 ದಶಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ ಎಂದು ಹೇಳಲಾದ ಮೂರು ಚಿತ್ರಗಳು ವೈರಲ್ ಆಗಿವೆ. ಪೋಸ್ಟ್ ಗಳ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಭಾರತ ತನ್ನ ಅಣೆಕಟ್ಟೆಗಳಿಂದ ನೀರು ಬಿಟ್ಟ ಕಾರಣದಿಂದ ಬಾಂಗ್ಲಾದೇಶದಲ್ಲಿ ಪ್ರವಾಹದ ಪರಿಸ್ಥಿತಿ ಸಂಭವಿಸಿದೆ. ಎಂದು ಭಾರತವನ್ನು ತೆಗಳಲು ಸಹ ಈ ಚಿತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ದುರಂತ ಮತ್ತು ವೈರಲ್ ಚಿತ್ರಗಳು ಬಾಂಗ್ಲಾದೇಶದಲ್ಲಿ…

Read More

Fact Check: ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತದೆ ಎಂಬುದು ನಿಜವೇ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಳೆದ ಒಂದು ದಶಕಗಳಿಂದಲೂ ಹಿಂದು-ಮುಸ್ಲಿಂ ಹೆಸರಿನಲ್ಲಿ ಕೋಮುವಾದ ಬಿತ್ತಲು ಮತ್ತು ಧರ್ಮ ಕಲಹ ನಡೆಯುವಂತೆ ಮಾಡಲು ಅನೇಕ ಬಲಪಂಥೀಯ ಸಂಘಟನೆಗಳು ಮತ್ತು ಅವುಗಳ ಬೆಂಬಲಿಗರು ಪ್ರಯತ್ನಿಸುತ್ತಿದ್ದಾರೆ. ಇದರಲ್ಲಿ ಬಿಜೆಪಿ ಬೆಂಬಲಿಗರು ಸಹ ಪ್ರಮುಖವಾಗಿ ಭಾಗಿಯಾಗಿದ್ದು, ಪ್ರತಿನಿತ್ಯ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಹರಿಬಿಡುವುದು, ಸಂಬಂಧವಿರದ ಘಟನೆಗೆ ಕೋಮು ಆಯಾಮವನ್ನು ನೀಡುವುದು, ಹಿಂದುಗಳ ಮೇಲೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಬಿಂಬಿಸಲು ಹಳೆಯ ಘಟನೆಗಳ ವೀಡಿಯೋಗಳನ್ನು ನಿರಂತರವಾಗಿ ಹರಿಬಿಡುತ್ತಿದ್ದಾರೆ. ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಇಂತಹ ನೂರಾರು…

Read More
ಗೋಮಾಂಸ

Fact Check: ಭಾರತದಲ್ಲಿ ಗೋಮಾಂಸ ರಪ್ತು ಮಾಡುವ ಪ್ರಮುಖ ಕಂಪನಿಗಳಲ್ಲಿ 5 ಹಿಂದುಗಳ ಒಡೆತನದವುಗಳಾಗಿವೆ

ಗೋ ಮಾಂಸದ ರಪ್ತಿನಲ್ಲಿ ಭಾರತವು ಜಗತ್ತಿನ ಎರಡನೇ ಸ್ಥಾನಕ್ಕೇರುತ್ತಿದ್ದಂತೆ ಈಗ ದೇಶದಾದ್ಯಂತ ಗೋಮಾಂಸ ರಪ್ತಿನ ಕುರಿತು ಮತ್ತು ಗೋಮಾಂಸ ರಪ್ತು ಮಾಡುತ್ತಿರುವ ಕಂಪನಿಗಳು ಮತ್ತು ಅವುಗಳ ಒಡೆತನಗಳ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಅನೇಕರು ಗೋಮಾಂಸ ರಪ್ತಿನಲ್ಲಿ ಹಿಂದುಗಳ ಪಾತ್ರವು ಇದೆ. ಪ್ರಭಲ ಜಾತಿಗಳಿಗೆ(ಸಸ್ಯಹಾರಿಗಳಾದ ಬ್ರಾಹ್ಮಣ, ಬನಿಯಾ ಮತ್ತು ಜೈನ) ಸೇರಿದ ಅನೇಕರು ಮತ್ತು ಬಿಜೆಪಿ ಪಕ್ಷದ ಮುಖಂಡರೂ ಸಹ ಗೋಮಾಂಸ ರಪ್ತಿನ ವ್ಯಾಪಾರದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ಲೇಖನದ ಮೂಲಕ ವಿಸ್ತಾರವಾಗಿ ಈ  ಆರೋಪ…

Read More
ಮುಸ್ಲಿಮರು

Fact Check: ಬಾಂಗ್ಲಾದೇಶದ ಮುಸ್ಲಿಮರು ಕಿಕ್ಕಿರಿದ ರೈಲಿನಲ್ಲಿ ಅಸ್ಸಾಂ ಮತ್ತು ಕೋಲ್ಕತ್ತಾಗೆ ಬಂದಿಳಿದಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ರೈಲಿನ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ರೈಲು ಬಾಂಗ್ಲಾದೇಶದಿಂದ ಭಾರತದ ಕಡೆಗೆ ಬರುತ್ತಿದೆ ಎಂದು ಹೇಳಲಾಗುತ್ತಿದೆ. ರೈಲಿನ ತುಂಬಾ ಮುಸ್ಲಿಂ ಸಮುದಾಯದ ಜನ ಕಿಕ್ಕಿರಿದು ಕುಳಿತಿರುವುದನ್ನು ಈ ವೀಡಿಯೋ ತೋರಿಸುತ್ತದೆ. ಈ ವೀಡಿಯೋವಿಗೆ “ಇದು ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ, ಈ ಗುಂಪಿನ ಮುಂದೆ ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ರಕ್ಷಿಸಲು ಸಾಧ್ಯವಿಲ್ಲ ಅಸ್ಸಾಂ ಮತ್ತು ಕೋಲ್ಕತ್ತಾ ಮೂಲಕ ಬಾಂಗ್ಲಾದೇಶ ಈ ಮುಸ್ಲಿಮರನ್ನು ವಿರೋಧಿಸಲು ಇನ್ನೂ ಸಮಯವಿದೆ. ಇಲ್ಲದಿದ್ದರೆ…

Read More

Fact Check: ಏಕರೂಪ ನಾಗರಿಕ ಸಂಹಿತೆ ಜಾರಿಗೊಳ್ಳದೇ ಇದ್ದರೆ ಭಾರತದಲ್ಲಿ ಹಿಂದುಗಳು ಹಿಂದುಳಿದವರಾಗುತ್ತಾರೆ ಎಂಬುದು ಸುಳ್ಳು

ಕಳೆದೊಂದು ದಶಕಗಳಿಂದ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿ ಹಿಂದುಗಳೇ ಹಿಂದುಳಿದವರಾಗುವ ಸಾಧ್ಯತೆ ಇದೆ ಮತ್ತು ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಬಿಂಬಿಸಲು ಅನೇಕ ವಾದಗಳನ್ನು, ಪ್ರತಿಪಾದನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ, ವೀಡಿಯೋ, ವರದಿಗಳನ್ನು ಹಂಚಿಕೊಳ್ಳುವ ಮೂಲಕ ಮುಸ್ಲಿಮರಿಂದ ಜನಸಂಖ್ಯಾ ಜಿಹಾದಿ ನಡೆಯುತ್ತಿದೆ ಎಂದು ನಿರೂಪಿಸಲು ಬಿಜೆಪಿ ಮತ್ತು ಬಲಪಂಥೀಯ ಬೆಂಬಲಿಗರು ಮತ್ತು ಅವರ ನೇತೃತ್ವದ ಮಾಧ್ಯಮಗಳು ಇನ್ನಿಲ್ಲದಂತೆ ಪ್ರಯತ್ನ ನಡೆಸುತ್ತಿದ್ದಾರೆ. ಈ ಮೂಲಕ ಹಿಂದುಗಳಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿ ನಾವು ಅವರಿಗೆ ಗುಲಾಮರಂತೆ ಬದುಕಬೇಕಾಗುತ್ತದೆ ಎಂಬ ಆತಂಕವನ್ನು…

Read More
ಲಾರ್ಡ್‌ ಮೆಕಾಲೆ

Fact Check: ಲಾರ್ಡ್‌ ಮೆಕಾಲೆ 1835 ರಲ್ಲಿ ಬ್ರಿಟಿಷ್ ಸಂಸತ್ತಿನಲ್ಲಿ ಭಾರತದ ಶಿಕ್ಷಣದ ಕುರಿತು ಆಡಿದ ಭಾಷಣ ಎಂದು ನಕಲಿ ವರದಿ ಹಂಚಿಕೆ

1835ರ ಫೆಬ್ರವರಿ 2ರಂದು ಬ್ರಿಟಿಷ್ ಸಂಸತ್ತನ್ನುದ್ದೇಶಿಸಿ ಮಾತನಾಡಿದ ಲಾರ್ಡ್ ಮೆಕಾಲೆ, ಹಳೆಯ ಮತ್ತು ಪ್ರಾಚೀನ ಶಿಕ್ಷಣ ವ್ಯವಸ್ಥೆಯನ್ನು ಬದಲಿಸಿದರೆ ಭಾರತವನ್ನು ಹೇಗೆ ಗೆಲ್ಲಬಹುದು ಎಂಬ ಬಗ್ಗೆ ಚರ್ಚಿಸಿದ್ದರು ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವೈರಲ್ ಪೋಸ್ಟ್ ಅನ್ನು ಫೇಸ್‌ಬುಕ್‌, ಇನ್ಸ್ಟಾಗ್ರಾಮ್ ಮತ್ತು ಎಕ್ಸ್‌(ಟ್ವಿಟರ್)ನಲ್ಲಿ ಹಂಚಿಕೊಂಡಿದ್ದಾರೆ. ಫ್ಯಾಕ್ಟ್‌ಚೆಕ್: ವೈರಲ್ ಪೋಸ್ಟ್‌ಗಳಲ್ಲಿ ಮಾಡಲಾದ ಹೇಳಿಕೆಗಳು ಸುಳ್ಳು. ಮೊದಲನೆಯದಾಗಿ, ಲಾರ್ಡ್ ಮೆಕಾಲೆ 2 ಫೆಬ್ರವರಿ 1835 ರಂದು ಬ್ರಿಟಿಷ್ ಸಂಸತ್ತಿನಲ್ಲಿದ್ದರು ಎಂದು ಪೋಸ್ಟ್…

Read More
ಚಿನ್ನ

Fact Check: 1991ರಲ್ಲಿ ಒತ್ತೆ ಇಟ್ಟಿದ್ದ 1 ಲಕ್ಷ ಕೆಜಿ ಚಿನ್ನವನ್ನು ಈಗ ಮೋದಿ ಭಾರತಕ್ಕೆ ತಂದಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ, ಹಲವಾರು ಸುದ್ದಿ ಸಂಸ್ಥೆಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಇಂಗ್ಲೆಂಡ್‌(ಯುಕೆ)ನಲ್ಲಿ ಸಂಗ್ರಹವಾಗಿರುವ 100 ಮೆಟ್ರಿಕ್ ಟನ್ (ಎಂಟಿ) ಚಿನ್ನವನ್ನು 2023-24ರಲ್ಲಿ ದೇಶೀಯ ಬ್ಯಾಂಕ್‌ಗಳಿಗೆ(domestic vaults) ಸ್ಥಳಾಂತರಿಸಿದೆ ಎಂದು ವರದಿ ಮಾಡಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆರ್‌ಬಿಐ ತನ್ನ 2023-24ರ ವಾರ್ಷಿಕ ವರದಿಯಲ್ಲಿ ವಿದೇಶದಲ್ಲಿ ಸಂಗ್ರಹವಾಗಿರುವ 100 ಮೆಟ್ರಿಕ್ ಟನ್ ಚಿನ್ನವನ್ನು ದೇಶೀಯ ಬ್ಯಾಂಕ್‌ಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ 1991ರಲ್ಲಿ ಭಾರತ ದಿವಾಳಿತನ ಎದುರಿಸುತ್ತಿದ್ದಾಗ ಅಂದಿನ ಪ್ರಧಾನಿ ಚಂದ್ರಶೇಖರ್…

Read More