Fact Check: ಭಾರತ್ ನ್ಯಾಯ್ ಯಾತ್ರೆ ವೇಳೆ ಮೋದಿ ಮೋದಿ ಘೋಷಣೆಯಿಂದ ರಾಹುಲ್ ಗಾಂಧಿ ಕಿರಿಕಿರಿಯಾಗಿ ಸಿಟ್ಟಿನಿಂದ ಹೋಗಿಲ್ಲ

ಯಾತ್ರೆ ವೇಳೆ ಹಿಂದೂಗಳ ಶ್ರೀರಾಮ್ ಘೋಷಣೆಯಿಂದ ಕಿರಿಕಿರಿಯಾದ ಕೈ ಯುವರಾಜ ರಾಹುಲ್ ! ಬಸ್ ನಿಲ್ಲಿಸಿ‌ ಜನರ‌ ಗುಂಪಿನ ಮೇಲೆ‌ ಸಿಟ್ಟಿನಿಂದ ಹೋದ ಕೈ ನೇತಾರ ? 🙆 ಏಕಿಷ್ಟು ಸಿಟ್ಟು ? ಇದು ನಾಯಕನ‌ ಲಕ್ಷಣವೇ ? ಏನಿದು ಆವೇಶ ? ಇದು PM ಅಭ್ಯರ್ಥಿ ವರ್ತಿಸುವ ರೀತಿಯೇ ? ಎಂಬ ಸಂದೇಶದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಈ ಕುರಿತು ಹಲವು ಕೀವರ್ಡ್‌ಗಳೊಂದಿಗೆ ಗೂಗಲ್ ಸರ್ಚ್ ಮಾಡಿದಾಗ ರಾಹುಲ್…

Read More