ಹನುಮಂತ

Fact Check: ಶ್ರೀಲಂಕಾದಲ್ಲಿ ಹನುಮಂತನ ಬೃಹತ್ ಗದೆ ಪತ್ತೆಯಾಗಿದೆ ಎಂದು ಇಂದೋರ್‌ನ ಪಿತ್ರ ಪರ್ವತದ ಹನುಮಂತನ ವಿಗ್ರಹದ ಗದೆ ಚಿತ್ರ ವೈರಲ್

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ “ಬೃಹತ್ ಗದೆಯೊಂದು ಪತ್ತೆಯಾಗಿದ್ದು ಇದು ಹನುಮಂತನಿಗೆ ಸೇರಿದ್ದು ಮತ್ತು ಸೀತೆಯನ್ನು ರಕ್ಷಿಸುವಾಗ ಶ್ರೀಲಂಕಾದಲ್ಲಿ ನಡೆದ ಯುದ್ಧದ ಸಮಯದಲ್ಲಿ ಅದನ್ನು ಬಿಡಲಾಗಿದೆ” ಎಂದು ಹೇಳಲಾಗುತ್ತಿದೆ. ಈ 2 ಟನ್ ಗದೆಯನ್ನು ಇತ್ತೀಚೆಗೆ ಶ್ರೀಲಂಕಾದಲ್ಲಿ ಉತ್ಖನನದ ಸಮಯದಲ್ಲಿ ಕಂಡುಹಿಡಿಯಲಾಗಿದೆ ಮತ್ತು ಕ್ರೇನ್ ಮೂಲಕ ಟ್ರೈಲರ್ಗೆ ಲೋಡ್ ಮಾಡುತ್ತಿರುವುದನ್ನು ತೋರಿಸಲಾಗಿದೆ ಎಂದು ಪೋಸ್ಟ್ ಹೇಳಿದೆ. ವೀಡಿಯೊದ ಆರ್ಕೈವ್ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಯೂಟೂಬ್‌ನಲ್ಲಿ ಸಹ ಈ ಪೋಟೋವನ್ನು ಹಂಚಿಕೊಂಡು ಶ್ರೀಲಂಕಾದ ಬೆಟ್ಟಗಳಲ್ಲಿ ಆಂಜನೇಯನ ಗದೆ ಪತ್ತೆಯಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ….

Read More

Fact Check: ಕಮಲ್‌ ನಾಥ್ ಅವರ ಡೀಪ್‌ಫೆಕ್ ವಿಡಿಯೋವನ್ನು ಸುಳ್ಳು ಹರಡಲು ಬಳಸಲಾಗುತ್ತಿದೆ

ಲೋಕಸಭಾ ಚುನಾವಣೆಗಳು ಜರುಗುತ್ತಿರುವ ಈ ಸಂದರ್ಭದಲ್ಲಿ “ಕಾಂಗ್ರೆಸ್‌ ಮುಸ್ಲಿಂ ಓಲೈಕೆ ನಡೆಸುತ್ತಿದ್ದು ಹಿಂದುಗಳನ್ನು ಅವಮಾನಿಸುತ್ತಿದೆ” ಎಂದು ಹಿಂದುತ್ವ ಮತ್ತು ಹಿಂದು ಧರ್ಮದ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಎದುರಾಳಿಯನ್ನಾಗಿಸಿ ಬಿಜೆಪಿ ಪಕ್ಷವು ಮತ ಪಡೆಯಲು ಭಾರತದಾದ್ಯಂತ ಪ್ರಯತ್ನಸುತ್ತಿದೆ. ಇದರ ಭಾಗವಾಗಿ ಪ್ರತೀದಿನವೂ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ಸುಳ್ಳು ಹೇಳಿಕೆಗಳನ್ನು, ಆರೋಪಗಳನ್ನು ಹಂಚಿಕೊಂಡು ಧರ್ಮಾಧಾರಿತ ರಾಜಕಾರಣವನ್ನು ಬಳಸಿಕೊಂಡು ಸಾಕಷ್ಟು ದ್ವೇಷ ಹರಡುವುದರಲ್ಲಿ ನಿರತವಾಗಿದೆ. ಈಗ, “ನಿನ್ನೊಂದಿಗೆ ಮಾತನಾಡಬೇಕು ಎಂದು ಬಹಳ ದಿನಗಳಿಂದ ಯೋಚಿಸುತ್ತಿದ್ದೆ. ಆದರೆ ಈ ವಿಷಯ ಕೋಣೆದಾಟಿ ಹೋಗಬಾರದು…

Read More
ಸರ್ಧಾರ್ ವಲ್ಲಭಬಾಯಿ ಪಟೇಲ್

Fact Check: ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಿಲ್ಲ

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್‌ರ್ ಬಳಸಿ ತೆರವುಗೊಳಿಸುತ್ತಿರುವುದನ್ನು ಕಾಣಬಹುದಾಗಿದೆ. ಆದರೆ, “ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್…

Read More

Fact Check: ನೀರು ಕುಡಿದ ಕಾರಣಕ್ಕೆ ದಲಿತ ಹುಡುಗರ ಹಲ್ಲೆ ನಡೆದಿರುವುದು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಎಂದು ಸಾಭೀತಾಗಿಲ್ಲ

ಜಾತಿ ವ್ಯವಸ್ಥೆ ನಮ್ಮ ದೇಶಕ್ಕಂಟಿರುವ ಸಾಮಾಜಿಕ ಪಿಡುಗುಗಳಲ್ಲೊಂದು. ಸಾವಿರಾರು ವರ್ಷಗಳಿಂದ ಈ ಜಾತಿ ವ್ಯವಸ್ಥೆಯನ್ನು ಬುಡಮೇಲಾಗಿ ಕೀಳಲು ಅನೇಕ ಸಮಾಜ ಸುಧಾರಕರು ಬಂದರು ಇನ್ನೂ ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆಗಳು ನಿಂತಿಲ್ಲ. ಆದರೆ “ಜಾತಿ ವ್ಯವಸ್ಥೆಯೇ ಈಗಿಲ್ಲ, ಎಲ್ಲವೂ ಬದಲಾಗಿದೆ” ಎಂದು ವಾದಿಸುವವರು ನಮ್ಮ ಸಮಾಜದಲ್ಲಿದ್ದಾರೆ. ಅವರಿಗೆ ಪ್ರತಿನಿತ್ಯ ನಡೆಯುವ ಜಾತಿ ದೌರ್ಜನ್ಯಗಳ ಮಾಹಿತಿ ಇರುವುದಿಲ್ಲ. ಇದ್ದರೂ ಅದನ್ನು ಪರಿಗಣಿಸುವುದಿಲ್ಲ. ಭಾರತದ ಮಾಧ್ಯಮಗಳು ಸಹ ಇಂತಹ ದೌರ್ಜನ್ಯಗಳನ್ನು ವರದಿ ಮಾಡುವುದಿಲ್ಲ. ಆದ್ದರಿಂದ ಇತ್ತೀಚೆಗೆ, “ಮಧ್ಯ ಪ್ರದೇಶ ದ…

Read More