ಪಶ್ಚಿಮ ಬಂಗಾಳ

Fact Check : ಬಂಗಾಳದಲ್ಲಿ ಹಿಂದೂ ಮಹಿಳೆಯ ಮೇಲೆ ಹಲ್ಲೆ ಎಂದು ಮುಸ್ಲಿಂ ವ್ಯಕ್ತಿಗಳ ವಿಡಿಯೋ ಹಂಚಿಕೆ

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಪ್ರಶಿಕ್ಷಣಾರ್ಥಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ನಡೆಯುತ್ತಿರುವ ಆಕ್ರೋಶದ ನಡುವೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿಯವರ ಸರ್ಕಾರವು ಮಹಿಳೆಯರ ಸುರಕ್ಷತೆಗೆ ಕ್ರಮ ವಹಿಸುತ್ತಿಲ್ಲ ಎಂದು ಹಲವು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ, ಬಂಗಾಳದಲ್ಲಿ ಪೊಲೀಸರ ಎದುರಿನಲ್ಲೇ ಹಿಂದೂ ಮಹಿಳೆಯನ್ನು ಮುಸ್ಲಿಮರು ಥಳಿಸಿರುವ ಘಟನೆ ನಡೆದಿದೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಆ ವಿಡಿಯೋದಲ್ಲಿ ಪೊಲೀಸ್ ವಾಹನದ ಬಳಿ ಜನರ ಗುಂಪೊಂದು ಮಹಿಳೆಯ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು. ಫೇಸ್‌ಬುಕ್‌ನಲ್ಲಿ…

Read More
ಮಮತಾ ಬ್ಯಾನರ್ಜಿ

Fact Check: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮೂಲತಃ ಮುಸ್ಲಿಂ ಎಂಬುದು ಸುಳ್ಳು

ಇತ್ತೀಚೆಗೆ ಒಂದು ಪಕ್ಷವನ್ನು ಮತ್ತು ಅದರ ಸಿದ್ದಾಂತವನ್ನು ಒಪ್ಪುವುದಿಲ್ಲ ಎಂಬ ಕಾರಣಕ್ಕಾಗಿ ಅವರನ್ನು ಮುಸ್ಲಿಂ ಎಂದು ಗುರುತಿಸಿ ಟೀಕಿಸುವ, ಅವಮಾನಿಸುವ ಸಂಸ್ಕೃತಿ ಭಾರತದಲ್ಲಿ ಹೆಚ್ಚಾಗುತ್ತಿದೆ. ಕಳೆದ ಅನೇಕ ಕೆಲವು ವರ್ಷಗಳಿಂದ ಜವಹರಲಾಲ್ ನೆಹರೂ ಅವರು ಮೂಲತಃ ಮುಸ್ಲಿಂ ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಮಹಾತ್ಮಾ ಗಾಂಧಿಯವರನ್ನು ಸಹ ಮುಸ್ಲಿಂ ಮೂಲದವರು ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ನಂತರ ಪ್ರಖ್ಯಾತ ಯೂಟೂಬರ್ ಧ್ರುವ ರಾಠಿ ಸಹ ಮುಸ್ಲಿಂ ಆತನ ಮೂಲಕ ಪಾಕಿಸ್ತಾನ ಆ ಕಾರಣಕ್ಕಾಗಿಯೇ ಆತ ಆರ್‌ಎಸ್‌ಎಸ್‌ ಮತ್ತು…

Read More
ರಾಜ್‌ದೀಪ್‌ ಸರ್ದೇಸಾಯಿ

Fact Check: ಕೋಲ್ಕತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ರಾಜ್‌ದೀಪ್‌ ಸರ್ದೇಸಾಯಿ ಹಳೆಯ ವಿಡಿಯೋ ತಪ್ಪು ಮಾಹಿತಿಯೊಂದಿಗೆ ವೈರಲ್

ಕೋಲ್ಕತಾದ R.G ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ 31 ವರ್ಷದ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಹಿರಿಯ ಪತ್ರಕರ್ತ ರಾಜ್‌ದೀಪ್‌ ಸರ್ದೇಸಾಯಿ ಅವರನ್ನು ಟೀಕಿಸಲಾಗುತ್ತಿದೆ. ಅವರು ದೂರದರ್ಶನದ ಪ್ಯಾನಲ್ ಚರ್ಚೆಯನ್ನು ತೋರಿಸುತ್ತಿರುವ ವೀಡಿಯೊ ವೈರಲ್ ಆಗಿದ್ದು, ಸಂಭಾಷಣೆಯನ್ನು ಬೇರೆಡೆಗೆ ತಿರುಗಿಸಲು ಅವರು ಪ್ರಯತ್ನಿಸುತ್ತಿರುವುದನ್ನು ಗಮನಿಸಿ ಸರ್ದೇಸಾಯಿ ಅವರನ್ನು ಬಳಕೆದಾರರು ಟೀಕಿಸಿದ್ದಾರೆ. “ರಾಜ್‌ದೀಪ್ “ದಲಾಲ್” ಸರ್ದೇಸಾಯಿ ಯುಪಿ ಮತ್ತು ಇತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ಅನುಸರಿಸುವ…

Read More
ಪಶ್ಚಿಮ ಬಂಗಾಳ

Fact Check: ಪಶ್ಚಿಮ ಬಂಗಾಳದಲ್ಲಿ ಮಹಿಳೆ ಮೇಲೆ ಹಲ್ಲೆ: ಸುಳ್ಳು ಕೋಮು ಆರೋಪದೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಪುರುಷರ ಗುಂಪೊಂದು ಮಹಿಳೆಯನ್ನು ಕ್ರೂರವಾಗಿ ಥಳಿಸುತ್ತಿರುವ ಆತಂಕಕಾರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋವನ್ನು “ಪಶ್ಚಿಮ ಬಂಗಾಳದಲ್ಲಿ ಪೊಲೀಸರ ಸಮ್ಮುಖದಲ್ಲಿ ಹಿಂದೂ ಮಹಿಳೆಯ ಮೇಲೆ ಮುಸ್ಲಿಂ ಪುರುಷರು ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಹಂಚಿಕೊಳ್ಳುತ್ತಿದ್ದಾರೆ. (ಗಮನಿಸಿ: ವೀಡಿಯೊ ಹಿಂಸಾತ್ಮಕ ದೃಶ್ಯದಿಂದ ಕೂಡಿರುವುದರಿಂದ ನಾವು ಆರ್ಕೈವ್ ಗಳು ಅಥವಾ ಲಿಂಕ್ ಗಳನ್ನು ಒದಗಿಸಿಲ್ಲ) ಫ್ಯಾಕ್ಟ್‌ ಚೆಕ್: ಈ ಹೇಳಿಕೆ ಸುಳ್ಳಾಗಿದ್ದು, ಮಕ್ಕಳ ಅಪಹರಣದ ಶಂಕೆಯ ಮೇಲೆ ಗುಂಪೊಂದು ಮಹಿಳೆಯನ್ನು ಥಳಿಸಿದೆ ಎಂದು ಬರಾಸತ್‌ನ ಪೊಲೀಸ್ ವರಿಷ್ಠಾಧಿಕಾರಿ ಪ್ರತೀಕ್ಷಾ ಝಖಾರಿಯಾ ದಿ…

Read More
ರೈಲ್ವೆ ಅಪಘಾತ

Fact Check: ಪ್ರಧಾನಿ ಮೋದಿಯವರ ಆಡಳಿತದಲ್ಲಿ ನಡೆದ ಎಲ್ಲಾ ರೈಲ್ವೆ ಅಪಘಾತಗಳು ರಾಜಕೀಯ ಪಿತೂರಿಯಿಂದ ನಡೆಯುತ್ತಿವೆ ಎಂಬುದಕ್ಕೆ ಆಧಾರವಿಲ್ಲ

ಕೋಲ್ಕತ್ತಾ ನಗರ ಮತ್ತು ಸಿಲ್ಚಾರ್ ನಡುವೆ ಸಂಚರಿಸುವ ಕಾಂಚನಜುಂಗಾ ಎಕ್ಸ್‌ಪ್ರೆಸ್ ಹೊಸ ಜಲ್ಪೈಗುರಿ ನಿಲ್ದಾಣದ ಬಳಿ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ನಲವತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಸಧ್ಯ ಈ ಘಟನೆಗೆ ಕಾರಣವಾಗಬಹುದಾದ ಎಲ್ಲಾ ಕಾರಣಗಳನ್ನು ರೈಲ್ವೇ ಸುರಕ್ಷತೆಯ ಮುಖ್ಯ ಆಯುಕ್ತರು (CCRS) ಪರಿಶೀಲಿಸುತ್ತಿದ್ದಾರೆ. 2023ರ ಜೂನ್ 2ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 296 ಮಂದಿ…

Read More

ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೇರಾಂಪೋರ್‌ನಲ್ಲಿ ಚುನಾವಣಾ ಭಾಷಣ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಮಮತಾ ಬ್ಯಾನರ್ಜಿ ಮುಸ್ಲಿಮರಿಗೆ ರಂಜಾನ್ ಸಮಯದಲ್ಲಿ ಸರ್ಕಾರ ರಜೆ ಮಂಜೂರು ಮಾಡುತ್ತಾರೆ. ಆದರೆ ದುರ್ಗಾ ಪೂಜೆಗೆ ನಮಗೆ ರಜೆ ನೀಡುವುದಿಲ್ಲ. ಯಾಕೆ ಈ ತಾರತಮ್ಯ?” ಎಂದು ಪ್ರಶ್ನಿಸಿದ್ದಾರೆ. ಮುಂದುವರಿದು “ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಖಜಾನೆಯಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ವಕ್ಫ್ ಮಂಡಳಿಯಿಂದ ಸಂಬಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ….

Read More
ಪಶ್ಚಿಮ ಬಂಗಾಳ

Fact Check: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬೈಕ್‌ ರ್ಯಾಲಿಗೆ ತಡೆ ಎಂದು ಒರಿಸ್ಸಾದ ವಿಡಿಯೋ ಹಂಚಿಕೆ

ಇತ್ತೀಚೆಗೆ ಪಶ್ಚಿಮ ಬಂಗಾಳ ರಾಜ್ಯವನ್ನು ಮತ್ತು ತ್ರುಣಮೂಲ್ ಕಾಂಗ್ರೆಸ್‌(TMC) ಪಕ್ಷವನ್ನು ಕೇಂದ್ರವಾಗಿರಿಸಿಕೊಂಡು ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲು ಸುಳ್ಳು ಸುದ್ದಿಗಳನ್ನು ಅಸ್ತ್ರವಾಗಿ ವಿರೋಧ ಪಕ್ಷಗಳು ಬಳಸಿಕೊಳ್ಳುತ್ತಿದೆ. ಅದರ ಭಾಗವಾಗಿ ಈಗ, “ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿ ಬೈಕ್‌ ರ್ಯಾಲಿಯನ್ನು ತಡೆದು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.” ಎಂದು ಪ್ರತಿಪಾದಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಭಗವಧ್ವಜ ಬಾವುಟ ಮತ್ತು ಬೈಕುಗಳು…

Read More

Fact Check: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮುಸ್ಲಿಮರ ಟೋಪಿ ಧರಿಸಿರಲಿಲ್ಲ, ಇದು ಎಡಿಟೆಡ್ ಫೋಟೊ

ಭಾರತೀಯ ಜನತಾ ಪಕ್ಷವು ಇಂಡಿಯಾ ಒಕ್ಕೂಟದ ನಾಯಕರು ಮುಸ್ಲಿಂ ತುಷ್ಟೀಕರಣ ನಡೆಸುತ್ತಿದ್ದಾರೆ ಎಂದು ಮೊದಲಿನಿಂದಲೂ ಆರೋಪಿಸುತ್ತಾ ಬರುತ್ತಿದ್ದಾರೆ ಮತ್ತು ಮುಸ್ಲಿಂ ದ್ವೇಷವನ್ನು ತನ್ನ ಪಕ್ಷದ ಸಿದ್ದಾಂತ ಎನ್ನುವ ರೀತಿಯಲ್ಲಿ ಅನುಸರಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಯಾರೇ ಮುಸ್ಲಿಂ ಸಮುದಾಯದೊಟ್ಟಿಗೆ ಗುರುತಿಸಿಕೊಂಡಿದ್ದರು ಸಹ ಅವರ ಪೋಟೋಗಳನ್ನು ಬಳಸಿಕೊಂಡು ಅವರನ್ನು ಟೀಕಿಸಲಾಗುತ್ತದೆ ಮತ್ತು ಅವರ ಹೆಸರಿನ ಜೊತೆಗೆ ಮುಸ್ಲಿಂ ಹೆಸರನ್ನು ಸೇರಿಸಿ ವ್ಯಂಗ್ಯ ಮಾಡಲಾಗುತ್ತದೆ. ಆದಕ್ಕೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕರು ಸಹ ಬಿಜೆಪಿ ನಾಯಕರು ಮುಸ್ಲಿಂ ಕಾರ್ಯಕ್ರಮದಲ್ಲಿ ಭಾಗಿಯಾದ…

Read More
Sandeshkhali

Fact Check: ಸಂದೇಶ್‌ಖಾಲಿಗೆ ಸಂಬಂಧಿಸಿದ್ದು ಎಂದು ಹಳೆಯ ವಿಡಿಯೋ ಹಂಚಿಕೆ

ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರಾದ ಶೇಖ್ ಷಹಜಹಾನ್, ಶಿಬ್ ಪ್ರಸಾದ್ ಹಜ್ರಾ ಮತ್ತು ಉತ್ತಮ್ ಸರ್ದಾರ್ ಅವರು ಮಹಿಳೆಯರ ಮೇಲೆ ನಡೆಸಿದ ಹಿಂಸಾಚಾರ ಮತ್ತು ಲೈಂಗಿಕ ದೌರ್ಜನ್ಯ ಬೆಳಕಿಗೆ ಬರುತ್ತಿದ್ದಂತೆ ದೇಶದಾದ್ಯಂತ ಟೀಕಿಸುತ್ತಿದ್ದಾರೆ. ಟಿಎಂಸಿ ನಾಯಕರು ಅಕ್ರಮ ಭೂ ಕಬಳಿಕೆ ಮತ್ತು ಮೀನು ಸಾಕಣೆಗಾಗಿ ಅವರನ್ನು ‘ಭೇರಿ’ಗಳಾಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ದಕ್ಷಿಣ ಬಂಗಾಳದ ದ್ವೀಪ ಗ್ರಾಮವಾದ ಸಂದೇಶ್ಖಾಲಿಯಲ್ಲಿ ಪಕ್ಷದ ಸದಸ್ಯರು ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಪ್ರತಿಭಟಿಸಲು ಮಹಿಳೆಯರು ಬೀದಿಗಿಳಿದಿದ್ದಾರೆ. ಹಜ್ರಾ…

Read More