ಅನುರಾಗ್ ಠಾಕೂರ್

Fact Check: ಮೀಸಲಾತಿ ಮತ್ತು ಅಗ್ನಿವೀರ್ ಯೋಜನೆಗಳ ಬಗ್ಗೆ ಅನುರಾಗ್ ಠಾಕೂರ್ ಅವರು ತಪ್ಪುದಾರಿಗೆಳೆಯುವ ಹೇಳಿಕೆ ನೀಡಿದ್ದಾರೆ

ಹಮೀರ್ಪುರದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಮಾಡಿದ ಪ್ರಚೋದನಕಾರಿ ಭಾಷಣವು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜಾತಿ ಗುರುತಿನ ಬಗ್ಗೆ ಠಾಕೂರ್ ವಾಗ್ದಾಳಿ ನಡೆಸಿದರು, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಅನುರಾಗ್ ಠಾಕೂರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಒಬಿಸಿ ಮೀಸಲಾತಿಗೆ ವಿರುದ್ಧವಾಗಿದ್ದರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮೀಸಲಾತಿಗೆ ವಿರುದ್ಧವಾಗಿದ್ದರು ಎಂದು ಆರೋಪಿಸಿದ್ದಾರೆ. ಅನುರಾಗ್ ಠಾಕೂರ್ ಅವರ ಹೇಳಿಕೆಗಳು ನಿಜವೇ ಎಂದು ನಮ್ಮ ತಂಡ ಈ…

Read More
ಸಂವಿಧಾನ

Fact Check: ಸಂವಿಧಾನ ಮುಗಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿಲ್ಲ, ಇದು ಎಡಿಟೆಡ್ ವಿಡಿಯೋ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಭಾರತದ ಸಂವಿಧಾನವನ್ನು ಬದಲಾಯಿಸುವಂತಹ ದೇಶದ್ರೋಹಿ ಹೇಳಿಕೆಗಳನ್ನು ರಾಜಕಾರಣಿಗಳು ಹೇಳುತ್ತಿರುವುದು ನಿಜಕ್ಕೂ ದುರಂತದ ಸಂಗಂತಿ. ಕೇಂದ್ರದಲ್ಲಿರುವ ಆಡಳಿತಾರೂಢ ಬಿಜೆಪಿ ನಾಯಕರೇ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದು. ದೇಶ್ರದ್ರೋಹಿ ಹೇಳಿಕೆಗಳಿಗೆ ಯಾವುದೇ ಶಿಕ್ಷೆಯನ್ನು ಇದುವರೆಗೂ ನೀಡಿಲ್ಲ. ಈಗ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ತೀವ್ರ ವಿರೋಧ ಎದುರಿಸುತ್ತಿದೆ ಮತ್ತು ಈ ಬಾರಿಯ ಲೋಕಸಭಾ ಚುನಾವಣೆಯ ಮುಖ್ಯ ವಿಷಯವಾಗಿದೆ. ಆದರೆ ಈಗ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಮುಗಿಸುತ್ತೇವೆ…

Read More
ಅಮಿತ್ ಶಾ

Fact Check: SC, ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿಲ್ಲ

ಏಳು ಹಂತದ 2024 ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ನಂತರ, ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು), ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಮತ್ತು ಹಿಂದುಳಿದ ವರ್ಗಗಳು (ಒಬಿಸಿ) ವರ್ಗಗಳ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯ ವೀಡಿಯೊ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ನಿಮ್ಮ ಮತ ಚಲಾಯಿಸುವ ಮೊದಲು, ಗೃಹ ಸಚಿವ ಅಮಿತ್ ಶಾ ಅವರ ಈ ಹೇಳಿಕೆಯನ್ನು ಕೇಳಿ, ತೆಲಂಗಾಣದಲ್ಲಿ ಅವರು SC, ST ಮತ್ತು OBC  ಮೀಸಲಾತಿಯನ್ನು…

Read More
ಸಂವಿಧಾನ

Fact Check: RSSನಿಂದ ಮಾತ್ರವೇ ಸಂವಿಧಾನ ಬದಲಾವಣೆ ಸಾಧ್ಯ ಎಂದು ಎಸ್. ಬಾಲರಾಜ್ ಹೇಳಿಲ್ಲ

ಇತ್ತೀಚೆಗೆ ನಕಲಿ ಪತ್ರಿಕಾ ವರದಿಗಳನ್ನು ಸೃಷ್ಟಿಸಿ ರಾಜಕೀಯ ನಾಯಕರ ಮೇಲೆ ಕೆಟ್ಟ ಹೆಸರು ತರುವಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ನಮಗೆ ಹಿಂದುಗಳ ಅಗತ್ಯವಿಲ್ಲ” ಎಂದಿದ್ದಾರೆ ಎಂಬ ಸುದ್ದಿಯೊಂದನ್ನು ಹಂಚಿಕೊಳ್ಳಲಾಗುತ್ತಿತ್ತು. ನಂತರ ಇದು ನಕಲಿ ಎಂದು ತಿಳಿದ ಮೇಲೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗ, “ದೇಶಪ್ರೇಮಿ ಆರ್ ಎಸ್ ಎಸ್ ನಿಂದ ಮಾತ್ರವೇ ಸಂವಿಧಾನ ಬದಲಾವಣೆ ಸಾಧ್ಯ : ಎಸ್ ಬಾಲರಾಜ್ ಅಭಿಮತ” ಎಂಬ ಹೊಸದಿಗಂತ ಪತ್ರಿಕೆಯ ವರದಿಯೊಂದನ್ನು ಈಗ ಹಂಚಿಕೊಳ್ಳಲಾಗುತ್ತಿದೆ….

Read More