Siddaramaiah

Fact Check: 11 ತಿಂಗಳಲ್ಲಿ ಸಿದ್ದರಾಮಯ್ಯನವರು 1,91,000 ಕೋಟಿ ಸಾಲ ಮಾಡಿದ್ದಾರೆ ಎಂಬ ಆರೋಪ ಸುಳ್ಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕರ್ನಾಟಕದಲ್ಲಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತಾಗಿ ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳನ್ನು ಮಾಡುತ್ತಿದ್ದು, ಈ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸುತ್ತಿದ್ದಾರೆ. ಜೊತೆಗೆ ಸುಳ್ಳು ಆರೋಪಗಳನ್ನು ಮತ್ತು ಸುಳ್ಳು ಲೆಕ್ಕಗಳನ್ನು ಹರಿಬಿಡುತ್ತಿದ್ದಾರೆ. ಈಗ, 11 ತಿಂಗಳಲ್ಲಿ ಸಿದ್ದರಾಮಯ್ಯ ಮಾಡಿರುವ ಸಾಲ 1,91,000 ಕೋಟಿ. ಪ್ರತಿ ಕನ್ನಡಿಗನ ತಲೆ ಮೇಲೆ 11ತಿಂಗಳಿಗೆ 31,833ರೂಪಾಯಿ ಸಾಲ ಹೊರಿಸಿದ ಸಿದ್ದಣ್ಣ. 5ವರ್ಷಕ್ಕೆ ಪ್ರತಿ ಕನ್ನಡಿಗನ…

Read More

Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ

ಲೋಕಸಭಾ ಚುನಾವಣೆಗಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ನಕಲಿ ವರದಿಗಳನ್ನು, ಹೇಳಿಕೆಗಳನ್ನು ಸೃಷ್ಟಿಸಲಾಗುತ್ತಿದೆ. ಅದೇ ರೀತಿ ಈಗ, “ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.” ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೇಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ…

Read More
ಸಿದ್ದರಾಮಯ್ಯ

ಸಿದ್ದರಾಮಯ್ಯನವರು ಮಹಿಳೆಯೊಬ್ಬರ ಬಟ್ಟೆ ಎಳೆದು ದೌರ್ಜನ್ಯ ನಡೆಸಿದ್ದರು ಎಂದು ಸುಳ್ಳು ಹರಡಿದ ಆರ್. ಅಶೋಕ್

ಇತ್ತೀಚೆಗೆ ಚಾಮರಾಜನಗರದ ಹನೂರು ಕ್ಷೇತ್ರದಲ್ಲಿ ನಡೆದ ಸಭೆಯೊಮದರಲ್ಲಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯನವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ರೌಡಿ. ಆತ ಗುಜರಾತ್ ನಲ್ಲಿ ನರಮೇಧಗಳಿಗೆ ಕಾರಣರಾಗಿದ್ದಾರೆ. ಪ್ರಧಾನಿ ಮೋದಿಯವರು ಅಂತವರನ್ನು ತಮ್ಮ ಜೊತೆಗೆ ಇಟ್ಟುಕೊಳ್ಳುವುದು ಸರಿಯಲ್ಲ ಎಂದಿದ್ದಾರೆ. ಇದಕ್ಕೆ ತೀವ್ರ ವಿರೋದ ವ್ಯಕ್ತವಾಗಿದ್ದು ಸದ್ಯ ಯತೀಂದ್ರ ಸಿದ್ದರಾಮಯ್ಯನವರನ್ನು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಾಕಷ್ಟು ಟೀಕಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ವಿರೋದ ಪಕ್ಷದ ನಾಯಕ ಆರ್. ಅಶೋಕ್ ಅವರು “ಸದನದಲ್ಲಿ ಪೊಲೀಸರನ್ನು ಬೆದರಿಸುವುದು,…

Read More