ಸಂವಿಧಾನ

Fact Check: ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಎಂದು ಮೋಹನ್ ಭಾಗವತ್ ಹೇಳಿಲ್ಲ

ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ಹಲವು ನಕಲಿ ಸುದ್ದಿಗಳನ್ನು ರಾಜಕೀಯ ಪಕ್ಷಗಳು ಹರಿಬಿಟ್ಟಿದ್ದಾರೆ. ಪ್ರಸ್ತುತ ಎರಡನೇ ಹಂತದ ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಉಳಿದಿರುವಾಗ ಸಂವಿಧಾನ ಬದಲಾವಣೆ ಕುರಿತಂತೆ ಹಲವು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಶಾಸಕ ಎಸ್‌ ಬಾಲರಾಜ್ “ಸಂವಿಧಾನ ಬದಲು ಮಾಡಲು ಆರ್‌ಎಸ್‌ಎಸ್‌ಗೆ ಮಾತ್ರ ಸಾಧ್ಯ” ಎಂದು ಹೇಳಿದ್ದಾರೆ ಎಂಬ ನಕಲಿ ಸುದ್ದಿಯೊಂದನ್ನು ಹರಿಬಿಡಲಾಗಿತ್ತು. ಈಗ, “ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಆ ಬಗ್ಗೆ…

Read More