Fact Check: ನೀತಾ ಅಂಬಾನಿ, ಅನಂತ್ ಅಂಬಾನಿ, ಯೋಗಿ ಆದಿತ್ಯನಾಥ್ ಮತ್ತು ಗೌತಮ್ ಅದಾನಿಯ ಡೀಪ್ ಫೇಕ್ ಜಾಹೀರಾತುಗಳು ವೈರಲ್ ಆಗಿವೆ

ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ನೀತಾ ಅಂಬಾನಿ, ಇತ್ತೀಚೆಗೆ ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ವಿವಾಹವಾದ ಅದ್ದೂರಿ ಸಮಾರಂಭದಲ್ಲಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಲಿಯನೇರ್ ಉದ್ಯಮಿ ಗೌತಮ್ ಅದಾನಿ ಅವರು ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಏವಿಯೇಟರ್ ಅನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಲಾದ ಜಾಹೀರಾತುಗಳು ಫೇಸ್‌ಬುಕ್‌ನಲ್ಲಿ ವೈರಲ್ ಆಗಿವೆ. ಜಾಹೀರಾತುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್ ಚೆಕ್: ವೈರಲ್ ವೀಡಿಯೋಗಳಲ್ಲಿ ನೀತಾ ಅಂಬಾನಿ, ಅನಂತ್ ಅಂಬಾನಿ, ಯೋಗಿ ಆದಿತ್ಯನಾಥ್ ಮತ್ತು ಗೌತಮ್ ಅದಾನಿ ಅವರ ತುಟಿ…

Read More
ಓವೈಸಿ

Fact Check: ಓವೈಸಿ ಅವರ ಹಳೆಯ ವಿಡಿಯೋವನ್ನು ಎಡಿಟ್ ಮಾಡಿ ಕೋಮುದ್ವೇಷ ಹರಡಲು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಹೈದರಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಪೆಲ್ಲಾ ಮಾಧವಿ ಲತಾ ಅವರು ರಾಮ ನವಮಿಯ ದಿನ ತಮ್ಮ ಪ್ರಚಾರದ ವೇಳೆ ಮಸೀದಿಯೊಂದಕ್ಕೆ ಬಾಣ ಹೊಡೆಯುವ ರೀತಿಯಲ್ಲಿ ನಟಿಸಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದಾದ್ಯಂತ ಟೀಕೆಗಳು ವ್ಯಕ್ತವಾದ ಬೆನ್ನಲ್ಲೆ ಈಗ ಅಸದುದ್ದೀನ್ ಓವೈಸಿಯವರು ಸಹ ಇದೇ ರೀತಿಯ ಕೋಮುದ್ವೇಷದ ಹೇಳಿಕೆ ನೀಡಿದ್ದರು ಎಂದು ಮಾಧವಿ ಲತಾ ಅವರನ್ನು ಸಮರ್ಥಿಸಿಕೊಳ್ಳಲಾಗುತ್ತಿದೆ. ”ಯೋಗಿ ಯಾವಾಗಲೂ ಮುಖ್ಯಮಂತ್ರಿಯಾಗಿ ಉಳಿಯುವುದಿಲ್ಲ. ಮೋದಿ ಯಾವಾಗಲೂ ಪ್ರಧಾನಿಯಾಗಿ ಉಳಿಯುವುದಿಲ್ಲ. ಸಮಯದ ಕಾರಣದಿಂದ…

Read More
ಬಿಜೆಪಿ

Fact Check: ನಿರುದ್ಯೋಗ ತಪ್ಪಿಸಲು ಮಕ್ಕಳು ಮಾಡಿಕೊಳ್ಳಬೇಡಿ ಎಂದು ಬಿಜೆಪಿ ಸಂಸದ ದಿನೇಶ್ ಲಾಲ್ ಯಾದವ್ ಹೇಳಿರುವುದು ನಿಜ

ಇತ್ತೀಚೆಗೆ, ಅಜಂಗಢದ ಬಿಜೆಪಿ ಸಂಸದ ದಿನೇಶ್ ಲಾಲ್ ಯಾದವ್ ನಿರಾಹುವಾ ಅವರು ‘ದೇಶದಲ್ಲಿ ನಿರುದ್ಯೋಗ ಹೆಚ್ಚಾಗದಿರಲು ಮೋದಿಜಿ-ಯೋಗಿ ಒಂದೇ ಒಂದು ಮಗುವಿಗೆ ಜನ್ಮ ನೀಡಲಿಲ್ಲ’ ಎಂದಿದ್ದಾರೆ ಎಂಬ ಹೇಳಿಕೆಯ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದು ತೀವ್ರ ಟೀಕೆಗೆ ಗುರಿಯಾಗುತ್ತಿದ್ದಾರೆ. ಆದರೆ ಈಗ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ” ಈ ವಿಡಿಯೋ ನಕಲಿ(ಡೀಪ್ ಫೇಕ್). ಕಾಂಗ್ರೆಸ್, ಸಂಸದರಂತೆ, ಜನರನ್ನು ದಾರಿತಪ್ಪಿಸಲು, ಅಶಾಂತಿಯನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಒಡಕುಗಳನ್ನು ಬಿತ್ತಲು ಡೀಪ್‌ಫೇಕ್‌ಗಳನ್ನು ಬಳಸುತ್ತಿದೆ….

Read More
ಪಶ್ಚಿಮ ಬಂಗಾಳ

Fact Check: ಪಶ್ಚಿಮ ಬಂಗಾಳದ ಹಿಂದೂ ದಂಪತಿಗಳ ವಿಡಿಯೋ ಎಂದು ಬಿಹಾರದ ವಿಡಿಯೋ ಹಂಚಿಕೆ

ಬಿಹಾರದಲ್ಲಿ ಬೈಕ್‌ನಲ್ಲಿ ಬಂದ ಮಹಿಳೆಯ ಮೇಲೆ ಪುರುಷರ ಗುಂಪು ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ವೀಡಿಯೊ ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಇದು ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆ ಎಂದು ಸುಳ್ಳು ಹೇಳಿಕೆಯೊಂದಿಗೆ, ಹಿಂದೂ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಮುಸ್ಲಿಮರು ಎಂದು ಹೇಳಲಾಗುತ್ತಿದೆ. “ಪಶ್ಚಿಮ ಬಂಗಾಳದ ಮುಸ್ಲಿಮರು ಹಿಂದೂ ದಂಪತಿಗಳು ಹೊಲ ಗದ್ದೆ ತೋಟಗಳ ಕಡೆ ಹೋದಾಗ ಈ ರೀತಿ ವರ್ತನೆ ಮಾಡುತ್ತಿದ್ದಾರೆ, ನಿಮ್ಮ ಬಂಗಾಳದ ಮುಸ್ಲಿಂ ಯುವಕರು ಈಗಲಾದರೂ ಹಿಂದುಗಳು ನರೇಂದ್ರ ಮೋದಿ  ಈ ದೇಶಕ್ಕೆ ಯಾಕಿರಬೇಕು ಎಂಬುದನ್ನು ಅರ್ಥ…

Read More

ಯುವತಿಯ ಕೊಲೆ ಮಾಡಿದ UP ಮುಸ್ಲಿಂ ಯುವಕರಿಗೆ ಯೋಗಿಯ ಶಿಕ್ಷೆ ಎಂಬುದು ಸುಳ್ಳು

ಉತ್ತರ ಪ್ರದೇಶದಲ್ಲಿ ಹುಡುಗಿಯ ದುಪ್ಪಟ ಹಿಡಿದು ಬೈಕಿನಲ್ಲಿ ಎಳೆದುಕೊಂಡು ಹೋಗಿ ಹುಡುಗಿಯ ಸಾವಿಗೆ ಕಾರಣರಾದ ಮೂವರು ಇಸ್ಲಾಂ ಜಿಹಾದಿಗಳಿಗೆ ಯೋಗಿ ಸರ್ಕಾರ ನೀಡಿರುವ ಬಹುಮಾನ! ಎಂದು ಹಲ್ಲೆಗೊಳಗಾದ ಆರೋಪಿಗಳು ತೆವಳುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಫ್ಯಾಕ್ಟ್‌ಚೆಕ್: ಸತ್ಯವೇನೆಂದರೆ ಇದು ರಾಜಸ್ಥಾನದಲ್ಲಿ ನಡೆದ ಘಟನೆಯಾಗಿದ್ದು ಉತ್ತರ ಪ್ರದೇಶದ್ದಲ್ಲ. ಶಿಕ್ಷೆಗೊಳಗಾಗಿ ತೆವಳುತ್ತಿರುವವರು ಕೊಲೆ ಪ್ರಕರಣದ ಆರೋಪಿಗಳಾದ ತೇಜ್ವೀರ್, ಯುವರಾಜ್ ಮತ್ತು ಬಂಟಿ ಕುಶಾಲ್. ಇವರ ಹೆಸರುಗಳನ್ನು ಅರ್ಬಾಜ್, ಫೈಸಲ್ ಮತ್ತು ಶಹಬಾಜ್ ಎಂದು ತಪ್ಪಾಗಿ ತಿರುಚಲಾಗಿದೆ. ಇದನ್ನು ಬೂಮ್…

Read More