Fact Check: ಯುವಕನನ್ನು ಸಾರ್ವಜನಿಕವಾಗಿ ನೇಣುಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

ಲೋಕಸಭಾ ಚುನಾವಣೆಯ ಎರಡನೇ ಹಂತದ ಚುನಾವಣೆಗೆ ಇನ್ನು ಎರಡು ದಿನಗಳು ಬಾಕಿ ಇದೆ ಎನ್ನುವಾಗ, ಸಾರ್ವಜನಿಕವಾಗಿ ವ್ಯಕ್ತಿಯೊಬ್ಬನನ್ನು ನೇಣು ಹಾಕುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅನೇಕರು ತಮ್ಮ ಖಾತೆಯಲ್ಲಿ ಇದನ್ನು ಹಂಚಿಕೊಂಡು “ಕಲ್ಕತ್ತಾದಲ್ಲಿ, ತಾಲಿಬಾನಿ ಐಸಿಸ್ ಶೈಲಿಯಲ್ಲಿ ಬಹಿರಂಗವಾಗಿ ಹಿಂದೂ ಬಿಜೆಪಿ ಕಾರ್ಯಕರ್ತನನ್ನು ಗೊಂಡರು ನೇಣು ಹಾಕಿದ ಘಟನೆ ನಡೆದಿದೆ. ಮನೆಯಲ್ಲಿ ಕೂತಿರಿ, ಇಲ್ಲಿ ಸಹ ಅದೇ ಚಿತ್ರ ಪುನರಾವರ್ತನೆ ಆಗುತ್ತದೆ, ಜೂನ್ 4ರ ನಂತರ ನೋಡುತ್ತೀರಿ ಓಟಕ್ಕೆ ಮೈದಾನ ತಯಾರಾಗಿದ್ದನ್ನು, ಈಗಲಾದರೂ ಎಚ್ಚೆತ್ತು”…

Read More

Fact Check: ಮೋದಿಜಿ ರ್ಯಾಲಿಯಲ್ಲಿ ಜನಸ್ತೋಮ ಎಂದು 2019ರ ಕಾಂಗ್ರೆಸ್‌ ಸಮಾವೇಶದ ವಿಡಿಯೋ ಹಂಚಿಕೆ

ಲೋಕಸಭಾ ಚುನಾವಣೆಯ ಬಿಜೆಪಿಯ ರಾಜಕೀಯ ಪ್ರಚಾರದ ಭಾಗವಾಗಿ ಭಾನುವಾರ ರಾಜಸ್ಥಾನದ ಜಲೋರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ, ಅನೇಕ ಸಾಮಾಜಿಕ ಮಾಧ್ಯಮದ ಬಳಕೆದಾರರು ರಸ್ತೆಯೊಂದರಲ್ಲಿ ಭಾರಿ ಜನಸಮೂಹ ಸೇರಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದನ್ನು ಜಲೋರ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯ ಸಂದರ್ಭದ್ದು ಎಂದು ಹಂಚಿಕೊಳ್ಳಲಾಗುತ್ತಿದೆ. “ಇದು ರಾಜಸ್ಥಾನದ ಜಲೋರ್‌ನಲ್ಲಿ ಮೋದಿಜಿ ರ್ಯಾಲಿಗೂ ಮುನ್ನ ದೃಶ್ಯವಾಗಿದೆ. ಅಶೋಕ್ ಗೆಹ್ಲೋಟ್ ಅವರ ಪುತ್ರ ಜಲೋರ್ ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಬಿಜೆಪಿ 400 ದಾಟಲಿದೆ.”…

Read More
ಹಿಂದು

Fact Check: ರಾಜಸ್ತಾನದಲ್ಲಿ ಜಮೀನು ವ್ಯಾಜ್ಯದ ಗಲಾಟೆಯನ್ನು ಹಿಂದು ಮನೆಗೆ ಕಲ್ಲು ತೂರಾಟ ಎಂದು ತಪ್ಪಾಗಿ ಹಂಚಿಕೆ

ಇತ್ತೀಚೆಗೆ ಜನರಲ್ಲಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಬಿತ್ತುವ ಸಲುವಾಗಿ ಅನೇಕ ಪ್ರಯತ್ನಗಳನ್ನು ನಮ್ಮ ದೇಶದಲ್ಲಿ ನಡೆಸಲಾಗುತ್ತಿದೆ. ಎಲ್ಲಿಯೇ ಜಗಳಗಳು, ಕೊಲೆ, ಹಲ್ಲೆಗಳು ನಡೆದರೂ ಅದಕ್ಕೆ ಧರ್ಮದ ಬಣ್ಣ ಹಚ್ಚುವುದು, ಆರೋಪಿ ಮುಸ್ಲಿಂ ಆಗಿದ್ದರೆ ಅದನ್ನು ದೊಡ್ಡ ಸಂಗತಿ ಮಾಡಿ ರಾಜಕೀಯವಾಗಿ ಬದಲಾಯಿಸಲು ಹುನ್ನಾರಗಳು ನಡೆಯುತ್ತಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಕುರಿತು ಇತರೆ ಜನರಲ್ಲಿ ಭಯ ಹುಟ್ಟಿಸಿ ನಾವು ನಿಮ್ಮ ರಕ್ಷಿಸುತ್ತೇವೆ ಎಂಬ ಸುಳ್ಳು ಭರವಸೆಗಳ ನೀಡಿ ಮತ ಪಡೆಯಲಷ್ಟೇ ಇಂತಹ ದ್ವೇಷದ ರಾಜಕಾರಣವನ್ನು ಹುಟ್ಟು…

Read More

Fact Check: ಮನಮೋಹನ್ ಸಿಂಗ್ ಅವರ 18 ವರ್ಷಗಳ ಹಳೆಯ ಭಾಷಣದ ಕುರಿತು ಸುಳ್ಳು ಹೇಳಿದ ಪ್ರಧಾನಿ ಮೋದಿ

ದೇಶದಲ್ಲಿ ಲೋಕಸಭಾ ಚುನಾವಣಾ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ನಡೆದಿದೆ. ಒಟ್ಟು ಏಳು ಹಂತದಲ್ಲಿ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನೆನ್ನೆಯಷ್ಟೇ ರಾಜಸ್ತಾನದ ಬನ್ಸವಾಡದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ಕೋಮುವಾದಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಭಾರತ ದೇಶದ ಪ್ರಧಾನ ಮಂತ್ರಿಗಳು ಧರ್ಮದ ಆಧಾರದ ಮೇಲೆ ಇಲ್ಲಿನ ಜನರನ್ನು ವಿಭಜಿಸಿ ಮಾತನಾಡುವುದು ಅಸಂವಿಧಾನಿಕ ನಡೆಯಾಗುತ್ತದೆ . ನಮ್ಮ ಸಂವಿಧಾನ ಭಾರತದ ಎಲ್ಲಾ ಧರ್ಮ, ಜಾತಿ, ಭಾಷಿಗರನ್ನು ಸಹ…

Read More

ಇದು ರಾಜಸ್ತಾನದ ಹಿಂದೂ- ಮುಸ್ಲಿಂ ಸೌಹಾರ್ದತೆಯ ‘ಅಖಂಡ ಜ್ಯೋತಿ’ ಎನ್ನುವ ಸಂಪ್ರದಾಯ

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಈಗ ದೇವಸ್ಥಾನದಲ್ಲಿ ನಮಾಜ್ ಮಾಡಿಸುತ್ತಿದೆ, ಅದೂ ಕೂಡ ಪೋಲೀಸರನ್ನು ನಿಯೋಜಿಸಿ, ನಾವೆಲ್ಲರೂ ಇದನ್ನು ತೀವ್ರವಾಗಿ ವಿರೋಧಿಸಬೇಕಾಗಿದೆ, ಅದಕ್ಕಾಗಿಯೇ ಈ ವೀಡಿಯೋವನ್ನು ಸಾಧ್ಯವಾದಷ್ಟು ಶೇರ್ ಮಾಡಿ, ಇದರಿಂದ ಕಾಂಗ್ರೆಸ್ ಅಥವಾ ಇತರ ವಿರೋಧ ಪಕ್ಷಗಳಿಗೆ ಮತ ಹಾಕುವ ಜಾತ್ಯಾತೀತ ಹಿಂದೂಗಳು ಕಣ್ಣು ತೆರೆಯಬಹುದು ಎಂಬ ವೀಡಿಯೋ ಒಂದು ವೈರಲ್ ಆಗುತ್ತಿದೆ. ಸತ್ಯವೇನೆಂದರೆ ರಾಜಸ್ತಾನದ ಜೈಪುರದಲ್ಲಿ ಲಕ್ಷ್ಮಿ ನಾರಾಯಣ ದೇವಸ್ಥಾನದ ಸಮುಚ್ಚಾಯದಲ್ಲೇ ಸೈಯದ್ ಚಾಂಡಿ ವಾಲೆ ದೇಗುಲವಿದೆ ಇಲ್ಲಿ‘ಅಖಂಡ ಜ್ಯೋತಿ’ ಎನ್ನುವ ಸಂಪ್ರದಾಯವಿದೆ. ಇದನ್ನು 40–50…

Read More