ಬ್ರಾಹ್ಮಣರು

ಅಂಬೇಡ್ಕರ್‌ರವರಿಗೆ ಪ್ರತಿ ಹಂತದಲ್ಲಿ ಬ್ರಾಹ್ಮಣರು ಸಹಾಯ ಮಾಡಿದ್ದಾರೆ ಎಂಬುದು ಸುಳ್ಳು

ಜಗತ್ತು ಕಂಡ ಶೋಷಿತರ ಪರವಾಗಿನ ಅಪ್ರತಿಮ ಹೋರಾಟಗಾರ, ಮಹಾನ್ ಜ್ಞಾನಿ, ವಿದ್ವಾಂಸ, ಭಾರತದ ಸಂವಿಧಾನದ ಕತೃ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್‌ರವರ ಕುರಿತು ಹಲವು ಸುಳ್ಳು ಸುದ್ದಿಗಳ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ದಲಿತ ಸಮುದಾಯದಲ್ಲಿ ಹುಟ್ಟಿ, ತನ್ನ ಸ್ವಂತ ಪರಿಶ್ರಮದಿಂದ ಓದಿ, ವಿದ್ವತ್ ಗಳಿಸಿ, ಸತತ ಕೆಲಸಗಳ ಮೂಲಕ ಶೋಷಿತರ ವಿಮೋಚಕರಾದ ಅಂಬೇಡ್ಕರ್‌ರವರನ್ನು ವಿರೋಧಿಸುವ ಒಂದು ವರ್ಗ ಇರುವುದು ನಿಮಗೆಲ್ಲ ಗೊತ್ತಿದೆ. ಅಂತವರು ಸೃಷ್ಟಿಸಿದ ಸುಳ್ಳು ಸುದ್ದಿಗಳು ಮತ್ತು ಅದರ ಹಿಂದಿನ ವಾಸ್ತವವನ್ನು ತಿಳಿಯೋಣ. ಅಂಬೇಡ್ಕರ್‌ರವರ…

Read More