ಸೌದಿ

ಸೌದಿ ರಾಜ ಅಯೋಧ್ಯೆಯ ರಾಮ ಮಂದಿರಕ್ಕೆ 50 ಕೆ.ಜಿ ಚಿನ್ನವನ್ನು ದೇಣಿಗೆ ನೀಡಿದ್ದಾರೆ ಎಂಬುದು ಸುಳ್ಳು

ಅಯೋಧ್ಯೆಯ ರಾಮ ಮಂದಿರದ ಪ್ರಾಣಪ್ರತಿಷ್ಟಾಪನೆಯ ನಂತರವು ದೇಣಿಗೆಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ, ಸೌದಿಯ ರಾಜ ಅಯೋಧ್ಯೆಯ ರಾಮ ಮಂದಿರಕ್ಕೆ 50 ಕೆ.ಜಿ ಚಿನ್ನವನ್ನು ದೇಣಿಗೆ ನೀಡಿದ್ದಾರೆ, ಇದು ಬರೋಬರಿ 34 ಕೋಟಿ ಮೊತ್ತವಾಗುತ್ತದೆ ಎಂದು ಪ್ರತಿಪಾದಿಸಿ “ಕನ್ನಡ ಯೂ ಟೂಬ್” ಎಂಬ ಯೂಟೂಬ್ ಚಾನೆಲ್ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಇದೇ ರೀತಿ ಇನ್ನೊಂದು ಸುದ್ದಿ ಹರಿದಾಡುತ್ತಿದ್ದು “ಅಮೆರಿಕದ ಆರ್ಯವೈಶ್ಯ ವಾಸವಿ ಅಸೋಸಿಯೇಷನ್ ಅಯೋಧ್ಯೆ ರಾಮ ಮಂದಿರದಲ್ಲಿ ಭಗವಾನ್ ರಾಮನಿಗೆ ದಾನ…

Read More

Fact Check: ಅಯೋಧ್ಯೆಯ ರಾಮ ಮಂದಿರವೆಂದು ಜಾರ್ಖಂಡ್‌ನ ಜೈನ ಮಂದಿರದ ವಿಡಿಯೋ ಹಂಚಿಕೆ

ಅಯೋಧ್ಯೆಯ ಬಾಲ ರಾಮನ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮ ಜರುಗಿದರೂ ಇನ್ನೂ ರಾಮ ಮಂದಿರದ ಕಟ್ಟುವ ಕಾರ್ಯ ಮುಂದುವರೆಯುತ್ತಲೇ ಇದೆ. ಹೀಗಾಗಲೇ ರಾಮ ಮಂದಿರದ ದೇವಾಲಯಕ್ಕೆ ಸಂಬಂದಿಸಿದಂತೆ ಹಲವಾರು ವಿಡೀಯೋಗಳು, ಪೋಟೋಗಳು ಸಾಮಾಜಿಕ  ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅವುಗಳಲ್ಲಿ ಕೆಲವು ಇತರ ದೇವಾಲಯದ ವಿಡಿಯೋಗಳು ಸೇರಿವೆ. ಇದಕ್ಕೆ ನಿದರ್ಶನವೆಂಬಂತೆ. ಈಗ “ಹೊಸದಾಗಿ ನಿರ್ಮಿಸಲಾದ ಅಯೋಧ್ಯೆಯ ರಾಮ ಮಂದಿರದ ದೃಶ್ಯಗಳು” ಎಂಬ ವಿಡಿಯೋ ಒಂದು ಇನ್ಟಾಗ್ರಾಮ್ ನಲ್ಲಿ ಹರಿದಾಡುತ್ತಿದೆ. ಇದನ್ನು ಏಳುವರೆ ಸಾವಿರದಷ್ಟು ಜನ ವೀಕ್ಷಿಸಿದ್ದಾರೆ. ಫ್ಯಾಕ್ಟ್‌ಚೆಕ್: ವೈರಲ್ ವೀಡಿಯೊವನ್ನು ರೋಹನ್…

Read More

Fact Check: ರಾಮ ಮಂದಿರವನ್ನು ಬಾಬ್ರಿ ಮಸೀದಿಯಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿಲ್ಲ ಎಂಬುದು ಸುಳ್ಳು

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಈ ಸಂದರ್ಭದಲ್ಲಿ, ಅನೇಕ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು ರಾಮ ಮಂದಿರದ ಉದ್ಘಾಟನೆಗೆ ಜಟಾಯು ಪಕ್ಷಿಗಳು ಬಂದಿವೆ, ಕರಡಿಗಳು ತಮ್ಮ ಪರಿವಾರ ಸಮೇತ ಬಂದಿವೆ ಎಂಬ ಹಳೆಯ ವಿಡಿಯೋಗಳನ್ನು ಇದು ರಾಮನ ಪವಾಡ ಎಂದು ನಂಬಿ ಅನೇಕ ಜನರು ಹಂಚಿಕೊಳ್ಳುತ್ತಿದ್ದಾರೆ. ಈಗ “ನಿರ್ಮಾಣದ ಹಂತದಿರುವ ಅಯೋಧ್ಯೆಯ ರಾಮ ಮಂದಿರವನ್ನು ಬಾಬ್ರಿ ಮಸೀದಿಯಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿಲ್ಲ ಬದಲಿಗೆ 4 ಕಿಲೋ ಮೀಟರ್ ದೂರಲ್ಲಿ ನಿರ್ಮಿಸಲಾಗುತ್ತಿದೆ.” ಎಂಬ ಸುದ್ದಿಯೊಂದು…

Read More