ರಾಹುಲ್ ಗಾಂಧಿ

Fact Check: ಕಾಂಗ್ರೆಸ್ ಸಂವಿಧಾನವನ್ನು ನಾಶಮಾಡಲು ಬಯಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ಕಾಂಗ್ರೆಸ್ ಪಕ್ಷವು ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾಶಮಾಡಲು ಬಯಸುತ್ತದೆ ಮತ್ತು ಭಾರತೀಯ ಜನತಾ ಪಕ್ಷವು (ಬಿಜೆಪಿ) ಅದನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿರುವ ವಿಡಿಯೋ ಒಂದು ಈಗ ಸಾಕಷ್ಟಯ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, “ನಮಸ್ಕಾರ, ನಾನು ರಾಹುಲ್ ಗಾಂಧಿ, ಒಂದು ಕಡೆ ಈ ಚುನಾವಣೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಚುನಾವಣೆಯಾದರೆ, ಇನ್ನೋಂದು ಕಡೆ, ಕಾಂಗ್ರೆಸ್ ಪಕ್ಷ ಮತ್ತು ಐಎನ್‌ಡಿಐಎ ಮೈತ್ರಿಕೂಟ ಅದನ್ನು ನಾಶಪಡಿಸುತ್ತಿದೆ, ಮತ್ತೊಂದು ಕಡೆ ಆರ್‌ಎಸ್‌ಎಸ್ ಮತ್ತು ಬಿಜೆಪಿಯು 20-25…

Read More

ರಾಹುಲ್ ಗಾಂಧಿ ಚೀನಾದ ಸಂವಿಧಾನ ಪ್ರತಿ ತೋರಿಸಿಲ್ಲ: ಅಸ್ಸಾಂ ಸಿಎಂ ಹಿಮಂತ ಶರ್ಮಾ ಪ್ರತಿಪಾದನೆ ಸುಳ್ಳು

ಲೋಕಸಭಾ ಚುನಾವಣೆಯ ಕೊನೆಯ ಮೂರು  ಹಂತದ ಮತದಾನ ಬಾಕಿಯಿದ್ದು ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ. ಕೆಲವರು ಎದುರಾಳಿ ಪಕ್ಷಗಳನ್ನು ಹಣಿಯಲು ಸುಳ್ಳು, ದ್ವೇಷ ಭಾಷಣಗಳ ಮೊರೆ ಹೋಗಿದ್ದಾರೆ. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸಹ ಅಂತಹುದೇ ಸುಳ್ಳು ಹೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವರು ಎಕ್ಸ್‌ನಲ್ಲಿ “ಭಾರತದ ಸಂವಿಧಾನದ ಮೂಲ ಪ್ರತಿಯು ನೀಲಿ ಹೊದಿಕೆಯನ್ನು ಹೊಂದಿದೆ. ಮೂಲ ಚೀನೀ ಸಂವಿಧಾನವು ಕೆಂಪು ಹೊದಿಕೆಯನ್ನು ಹೊಂದಿದೆ. ರಾಹುಲ್ ಚೀನಾ ಸಂವಿಧಾನವನ್ನು ತೋರಿಸುತ್ತಿದ್ದಾರೆಯೇ? ನಾವು ಪರಿಶೀಲಿಸಬೇಕಾಗಿದೆ” ಎಂದು ರಾಹುಲ್ ಗಾಂಧಿಯ…

Read More
ಕಾಂಗ್ರೆಸ್

Fact Check: ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಹರಡುತ್ತಿರುವ ಸುಳ್ಳುಗಳೇನು ಮತ್ತು ಸತ್ಯವೇನು?

ಈ ಬಾರಿಯ ಕಾಂಗ್ರೆಸ್‌ ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಸೇರಿದಂತೆ ಅನೇಕರು ಸುಳ್ಳು ಹರಡುತ್ತಿದ್ದಾರೆ. ಈಗ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ವಿವರಿಸಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 2024 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಿದರೆ, 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ರದ್ದುಗೊಳಿಸುತ್ತೇವೆ, ಮತಾಂತರ ವಿರೋಧಿ…

Read More

ಇತ್ತೀಚೆಗೆ ರಾಹುಲ್ ಗಾಂಧಿ ಅಂಬಾನಿ-ಅದಾನಿ ಬಗ್ಗೆ ಮಾತನಾಡುತ್ತಿಲ್ಲ ಎಂಬ ಮೋದಿಯವರ ಹೇಳಿಕೆ ಸುಳ್ಳು

ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯವರು ಮೋದಿಯವರು ತಮ್ಮ ಸ್ನೇಹಿತರಾದ ಅಂಬಾನಿ-ಅದಾನಿಗಾಗಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಎಂದು ಹಿಂದೆ ಹಲವು ಬಾರಿ ಟೀಕಿಸಿದ್ದರು. ಆದರೆ ಈಗ ಅವರೊಡನೆ ಒಪ್ಪಂದ ಮಾಡಿಕೊಂಡು ಟೀಕಿಸುವುದನ್ನು ನಿಲ್ಲಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ತೆಲಂಗಾಣದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ‘ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ಏಕಾಏಕಿ ಅಂಬಾನಿ-ಅದಾನಿಯ ವಿಷಯದ ಬಗ್ಗೆ ಟೀಕಿಸುವುದನ್ನು ನಿಲ್ಲಿಸಿದೆ. ಕಾಂಗ್ರೆಸ್‌ಗೆ ಎಷ್ಟು ಹಣ ತಲುಪಿದೆ? ಟೆಂಪೊದಲ್ಲಿ ಎಷ್ಟು ಕಪ್ಪು ಹಣ ಕಾಂಗ್ರೆಸ್‌ಗೆ ತಲುಪಿದೆ?…

Read More
ರಾಹುಲ್ ಗಾಂಧಿ

Fact Check: ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿಲ್ಲ

ಈ ಬಾರಿ ರಾಹುಲ್ ಗಾಂಧಿಯವರು ಅಮೇಥಿ ಕ್ಷೇತ್ರವನ್ನು ತೊರೆದು ಕಾಂಗ್ರೆಸ್‌ನ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಸ್ಪರ್ಥಿಸುತ್ತಿದ್ದಾರೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಾಕಷ್ಟು ಮಾಧ್ಯಮಗಳು ವರದಿ ಮಾಡಿವೆ. ಈಗ,”ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದು, ಅಲ್ಲಿ ನೆರೆದಿದ್ದ ಜನರು ಮೋದಿ, ಮೋದಿ ಎಂದು ಘೋಷಣೆ ಕೂಗಿದರು.”…

Read More
ಸಂವಿಧಾನ

Fact Check: ಸಂವಿಧಾನ ಮುಗಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿಲ್ಲ, ಇದು ಎಡಿಟೆಡ್ ವಿಡಿಯೋ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಭಾರತದ ಸಂವಿಧಾನವನ್ನು ಬದಲಾಯಿಸುವಂತಹ ದೇಶದ್ರೋಹಿ ಹೇಳಿಕೆಗಳನ್ನು ರಾಜಕಾರಣಿಗಳು ಹೇಳುತ್ತಿರುವುದು ನಿಜಕ್ಕೂ ದುರಂತದ ಸಂಗಂತಿ. ಕೇಂದ್ರದಲ್ಲಿರುವ ಆಡಳಿತಾರೂಢ ಬಿಜೆಪಿ ನಾಯಕರೇ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದು. ದೇಶ್ರದ್ರೋಹಿ ಹೇಳಿಕೆಗಳಿಗೆ ಯಾವುದೇ ಶಿಕ್ಷೆಯನ್ನು ಇದುವರೆಗೂ ನೀಡಿಲ್ಲ. ಈಗ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ತೀವ್ರ ವಿರೋಧ ಎದುರಿಸುತ್ತಿದೆ ಮತ್ತು ಈ ಬಾರಿಯ ಲೋಕಸಭಾ ಚುನಾವಣೆಯ ಮುಖ್ಯ ವಿಷಯವಾಗಿದೆ. ಆದರೆ ಈಗ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಮುಗಿಸುತ್ತೇವೆ…

Read More

Fact Check: ಮೋದಿಜಿ ರ್ಯಾಲಿಯಲ್ಲಿ ಜನಸ್ತೋಮ ಎಂದು 2019ರ ಕಾಂಗ್ರೆಸ್‌ ಸಮಾವೇಶದ ವಿಡಿಯೋ ಹಂಚಿಕೆ

ಲೋಕಸಭಾ ಚುನಾವಣೆಯ ಬಿಜೆಪಿಯ ರಾಜಕೀಯ ಪ್ರಚಾರದ ಭಾಗವಾಗಿ ಭಾನುವಾರ ರಾಜಸ್ಥಾನದ ಜಲೋರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ, ಅನೇಕ ಸಾಮಾಜಿಕ ಮಾಧ್ಯಮದ ಬಳಕೆದಾರರು ರಸ್ತೆಯೊಂದರಲ್ಲಿ ಭಾರಿ ಜನಸಮೂಹ ಸೇರಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದನ್ನು ಜಲೋರ್‌ನಲ್ಲಿ ಪ್ರಧಾನಿ ಮೋದಿಯವರ ರ್ಯಾಲಿಯ ಸಂದರ್ಭದ್ದು ಎಂದು ಹಂಚಿಕೊಳ್ಳಲಾಗುತ್ತಿದೆ. “ಇದು ರಾಜಸ್ಥಾನದ ಜಲೋರ್‌ನಲ್ಲಿ ಮೋದಿಜಿ ರ್ಯಾಲಿಗೂ ಮುನ್ನ ದೃಶ್ಯವಾಗಿದೆ. ಅಶೋಕ್ ಗೆಹ್ಲೋಟ್ ಅವರ ಪುತ್ರ ಜಲೋರ್ ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಬಿಜೆಪಿ 400 ದಾಟಲಿದೆ.”…

Read More
Rahul Gandhi

Fact Check: ರಾಹುಲ್ ಗಾಂಧಿ ವಿರುದ್ಧ ನವಜೋತ್ ಸಿಂಗ್ ಸಿಧು ಹೇಳಿಕೆ ನೀಡಿದ್ದು ಹಳೆಯ ವಿಡಿಯೋ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಬಹುತೇಕ ನಾಯಕರು ಬಂಡಾಯವೆದ್ದು ಹಳೆಯ ಪಕ್ಷವಾದ ಕಾಂಗ್ರೆಸ್ ಅನ್ನು ತೊರೆಯುತ್ತಿದ್ದಾರೆ, ಮತ್ತು ಕಾಂಗ್ರೆಸ್‌ನ ನಾಯಕರಾದ ನವಜೋತ್ ಸಿಂಗ್ ಸಿಧು ಈಗ ಕಾಂಗ್ರೆಸ್ ಪಕ್ಷವನ್ನು ತೆರೆಯಲು ಮುಂದಾಗಿದ್ದಾರೆ ಎಂಬ ಬರಹವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಇದರ ಜೊತೆಗೆ ಇತ್ತೀಚಿಗೆ “ಹೇ ರಾಹುಲ್ ಬಾಬಾ ರಾಷ್ಟ್ರೀಯತೆ ಮತ್ತು ದೇಶದ್ರೋಹದ ನಡುವಿನ ವ್ಯತ್ಯಾಸವನ್ನು ಶಾಲೆಗೆ ಹೋಗಿ ಕಲಿತುಕೊಂಡು ಬನ್ನಿ” ಎಂದು ನವಜೋತ್ ಸಿಂಗ್ ಸಿದ್ದು ರಾಹುಲ್ ಗಾಂಧಿ ಅವರ ವಿರುದ್ಧ ಹೇಳಿಕೆ…

Read More
ರಾಹುಲ್

Fact Check: ಸಿಂಗಾಪುರದಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರಿಸಲು ರಾಹುಲ್ ಚಡಪಡಿಸಿದ್ದಾರೆ ಎಂಬುದು ಸುಳ್ಳು

ರಾಹುಲ್ ಸಿಂಗಾಪುರದಲ್ಲಿ ಉತ್ತರ ನೀಡಲು ಚಡಪಡಿಸಿದ ಪ್ರಶ್ನೆಗಳಿವು: 1. ಭಾರತ ಬಡದೇಶ ಅನ್ನೋದಾದ್ರೆ ನಿಮ್ಮ ಕುಟುಂಬ ಹೇಗೆ ಶ್ರೀಮಂತವಾಗಿದೆ ? 2. ಗಾಂಧಿ ಕುಟುಂಬವೇ 62ವರ್ಷ ಆಡಳಿತ ನಡೆಸಿತು ಆದರೂ ಬಡತನ ನಿರ್ಮೂಲನೆ ಯಾಕಾಗಿಲ್ಲ..? 3. ಭಾರತದಲ್ಲಿ ಎದುರಾಗುವ ಎಲ್ಲಾ ಸಮಸ್ಯೆಗಳಿಗೆ ನಾಲ್ಕು ವರ್ಷ ದೇಶ ಆಳಿದ ಮೋದಿ ಕಾರಣರೇ ಅಥವಾ 62 ವರ್ಷ ದೇಶ ಆಳಿದ ಕಾಂಗ್ರೇಸ್ ಕಾರಣವೇ..? 4. ಈ ನಿಮ್ಮ ಹೋರಾಟ ದೇಶದ ಬಡವರ ಪರವೋ ಅಥವಾ ಆರೆಸ್ಸೆಸ್ ವಿರುದ್ಧವೋ..? ಎಂಬ ಹೇಳಿಕೆಯ…

Read More

Fact Check: ಕಾಂಗ್ರೆಸ್ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ. ಇದು ಎಡಿಟೆಡ್ ವಿಡಿಯೋ

ಕಳೆದ ಅನೇಕ ವರ್ಷಗಳಿಂದ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋಗಳನ್ನು ತಪ್ಪು ಅರ್ಥ ಬರುವಂತೆ ಎಡಿಟ್ ಮಾಡಿ ಹಂಚಿಕೊಳ್ಳುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ರಾಹುಲ್ ಗಾಂಧಿಯವರ ಮಾತುಗಳನ್ನು ಜನ ಗಂಭೀರವಾಗಿ ತೆಗೆದುಕೊಳ್ಳದಂತೆ ಮಾಡಲು ಇದು ವಿರೋಧ ಪಕ್ಷಗಳು ನಡೆಸುತ್ತಿರುವ ಕುತಂತ್ರವೂ ಸಹ ಆಗಿದೆ. ಹೀಗೆ ರಾಹುಲ್ ಗಾಂಧಿಯವರ ತಿರುಚಿದ ಅನೇಕ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು. ಸಧ್ಯ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಯವರು ಈಶಾನ್ಯ ಭಾರತದ ಮಣಿಪುರದಿಂದ ಮಹಾರಾಷ್ಟ್ರದವರೆಗೆ ಕಾಲ್ನಡಿಗೆ ಜಾಥದ ಮೂಲಕ  ತಮ್ಮ ಪಕ್ಷ ಹಾಗೂ…

Read More