ರಾಹುಲ್ ಗಾಂಧಿ

Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು ಸುಳ್ಳು

ರಾಹುಲ್ ಗಾಂಧಿಯವರ ಪ್ರತಿ ಭಾಷಣವನ್ನು ತಿರುಚಿ ತಪ್ಪು ಅರ್ಥ ಬರುವಂತೆ ಮಾಡಿ ವಿಡಿಯೋಗಳನ್ನು ಹಂಚಿಕೊಳ್ಳುವುದು ಕಳೆದ ಒಂದು ದಶಕಗಳಿಂದ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಐಟಿ ಸೆಲ್ ಸೇರಿದಂತೆ ಬಲಪಂಥೀಯ ಕಾರ್ಯಕರ್ತರು ಇಂತಹ ವಿಡಿಯೋಗಳನ್ನು ಹರಿಬಿಡುತ್ತಿರುವುದು ಈಗಾಗಲೆ ನಮ್ಮ ತಂಡ ಸತ್ಯಶೋಧನೆ ನಡೆಸಿದ್ದು ಅವುಗಳನ್ನು ಇಲ್ಲಿ ನೋಡಬಹುದು. ಈಗ, “ಹಿಂದೂಗಳು ಸದಾ ಜೈ ಶ್ರೀರಾಮ್ ಎಂದು ಜಪಿಸುತ್ತಲೇ ಇರುತ್ತಾರೆ ಎಂದು ರಾಹುಲ ಕಿಡಿಕಾರುತಿದ್ದಾನೆ. ಇದರಿಂದ ಈ ಮನುಷ್ಯನಿಗೆ ಏನು ಸಮಸ್ಯೆ ಅಂತ ಗೊತ್ತಿಲ್ಲ.” ಎಂಬ ವಿಡಿಯೋ ಒಂದು ಸಾಮಾಜಿಕ…

Read More
ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿಯವರು ರಹಸ್ಯವಾಗಿ ಮದುವೆ ಆಗಿದ್ದಾರೆ ಎಂಬುದು ಸುಳ್ಳು

ರಾಹುಲ್ ಗಾಂಧಿಯವರ ಮೇಲೆ ಕಳೆದ ಅನೇಕ ವರ್ಷಗಳಿಂದ ಸುಳ್ಳು ಸುದ್ದಿಗಳಿಂದ, ಆಪಾದನೆಗಳಿಂದ ಪ್ರತೀದಿನ ದಾಳಿ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಅವರು ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಜಾರ್ಖಂಡ್‌ನ ರಾಂಚಿಯಲ್ಲಿ ನಾಯಿಯೊಂದಕ್ಕೆ ನೀಡಿದ ಬಿಸ್ಕತ್‌ ಅನ್ನು ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ನೀಡಿದ್ದಾರೆ ಎಂದು ಸುಳ್ಳು ಹಂಚಿಕೊಳ್ಳಲಾಗುತ್ತಿತ್ತು. ಈಗ, ರಾಹುಲ್ ಗಾಂಧಿ ಅವರ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಇರುವ ಫೋಟೋ. ಎಂಬ ಪೋಟೋವೊಂದು ಕಳೆದ ಅನೇಕ ದಿನಗಳಿಂದ ವೈರಲ್ ಆಗುತ್ತಿದೆ. ಹಾಗಾದರೆ ಪೋಟೋದಲ್ಲಿರುವ ಮಕ್ಕಳು ಯಾರು? ನಿಜವಾಗಿಯೂ ರಾಹುಲ್ ಅವರಿಗೆ ಮದುವೆ ಆಗಿದೆಯೇ…

Read More
ಮುಸ್ಲಿಂ

Fact Check: ಮುಸ್ಲಿಂ ಒಲೈಕೆಗಾಗಿ ಇಂದಿರಾ ಗಾಂಧಿಯವರು ಹಿಜಾಬ್ ಧರಿಸಿದ್ದರು ಎಂಬುದು ಸುಳ್ಳು

ಕಳೆದೊಂದು ದಶಕಗಳಿಂದ ಪಂಡಿತ್ ಜವಹರಲಾಲ್ ನೆಹರು ಅವರ ಕುಟುಂಬದ ಮೇಲೆ ಸುಳ್ಳು ಆಪಾದನೆಗಳಿಂದ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ನೆಹರೂ ಅವರ ಕುಟುಂಬ ಕಾಶ್ಮೀರಿ ಪಂಡಿತರಾಗಿರದೆ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಪ್ರತಿಪಾದಿಸಿ ಪ್ರತಿದಿನ ಹಲವಾರು ಸುಳ್ಳುಗಳನ್ನು ಹಂಚಿಕೊಳ್ಳಲಾಗುತ್ತಿದೆ. ಬಿಜೆಪಿ ಬೆಂಬಲಿಗರು ಮತ್ತು ಬಲಪಂಥಿಯರು ಈ ಸುಳ್ಳನ್ನೇ ಜನರ ನಡುವೆ ಹರಿಬಿಡುತ್ತಿದ್ದಾರೆ. ಇದರ ಭಾಗವಾಗಿ ಇತ್ತೀಚೆಗೆ, “ಬುರ್ಖಾ ಮತ್ತು ಹಿಜಾಬ್‌ನಲ್ಲಿ ಇಂದಿರಾ ಖಾನ್ ಮತ್ತು ಮುಸಲ್ಮಾನರ ಕ್ಯಾಪ್ ಧರಿಸಿರುವ ರಾಹುಲ್ ಖಾನ್ . ಇವರು ಇಡೀ ಹಿಂದೂಗಳನ್ನು ಮೂರ್ಖರನ್ನಾಗಿ ಮಾಡಿದ್ದಾರೆ”…

Read More

Fact Check: ಭಾರತ್ ನ್ಯಾಯ್ ಯಾತ್ರೆ ವೇಳೆ ಮೋದಿ ಮೋದಿ ಘೋಷಣೆಯಿಂದ ರಾಹುಲ್ ಗಾಂಧಿ ಕಿರಿಕಿರಿಯಾಗಿ ಸಿಟ್ಟಿನಿಂದ ಹೋಗಿಲ್ಲ

ಯಾತ್ರೆ ವೇಳೆ ಹಿಂದೂಗಳ ಶ್ರೀರಾಮ್ ಘೋಷಣೆಯಿಂದ ಕಿರಿಕಿರಿಯಾದ ಕೈ ಯುವರಾಜ ರಾಹುಲ್ ! ಬಸ್ ನಿಲ್ಲಿಸಿ‌ ಜನರ‌ ಗುಂಪಿನ ಮೇಲೆ‌ ಸಿಟ್ಟಿನಿಂದ ಹೋದ ಕೈ ನೇತಾರ ? 🙆 ಏಕಿಷ್ಟು ಸಿಟ್ಟು ? ಇದು ನಾಯಕನ‌ ಲಕ್ಷಣವೇ ? ಏನಿದು ಆವೇಶ ? ಇದು PM ಅಭ್ಯರ್ಥಿ ವರ್ತಿಸುವ ರೀತಿಯೇ ? ಎಂಬ ಸಂದೇಶದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಈ ಕುರಿತು ಹಲವು ಕೀವರ್ಡ್‌ಗಳೊಂದಿಗೆ ಗೂಗಲ್ ಸರ್ಚ್ ಮಾಡಿದಾಗ ರಾಹುಲ್…

Read More
ಚಿನ್ನ

ಆಲೂಗೆಡ್ಡೆಯಿಂದ ಚಿನ್ನ ತೆಗೆಯಬಹುದೆಂಬ ಹೇಳಿಕೆ ರಾಹುಲ್ ಗಾಂಧಿಯವರದ್ದಲ್ಲ: ಮೋದಿ ಕುರಿತು ಹೇಳಿದ್ದು!

ಒಂದು ಮೆಷಿನ್‌ ಸ್ಥಾಪಿಸುತ್ತೇನೆ. ಈ ಕಡೆ ಆಲೂಗೆಡ್ಡೆ ಹಾಕಿದರೆ ಆ ಕಡೆ ಚಿನ್ನ ಬರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ 20 ಸೆಕೆಂಡ್‌ಗಳ ವಿಡಿಯೋವೊಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈಗ ಬಿಜೆಪಿಯ ಅಧಿಕೃತ ಟ್ವಿಟರ್‌ನಲ್ಲಿ ಅದೇ ಮಾಹಿತಿ ಒಳಗೊಂಡ ಪೋಸ್ಟರ್ ಒಂದನ್ನು ಹಂಚಿಕೊಂಡು ಲೇವಡಿ ಮಾಡಲಾಗಿದೆ. ಆಲೂಗೆಡ್ಡೆಯಿಂದ ಚಿನ್ನ ಮಾಡುವ ಮೆಷಿನ್ ಸ್ಥಾಪಿಸಿದ್ದೇನೆಂದು ರಾಹುಲ್ ಗಾಂಧಿ ಹೇಳಿದ್ದಾರೆಯೇ ಎಂದು ಪರಿಶೀಲಿಸೋಣ. I.N.D.I. Alliance is 'lucky' to have such a 'logical'…

Read More
ರಾಹುಲ್ ಗಾಂಧಿ

ರಾಹುಲ್ ಗಾಂಧಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದ್ದು ಬೆಲೆ ಏರಿಕೆ ವಿರುದ್ಧವೇ ಹೊರತು ರಾಮಮಂದಿರದ ವಿರುದ್ಧವಲ್ಲ

ರಾಮಮಂದಿರದ ಅಡಿಗಲ್ಲು ಇಟ್ಟಾಗ ಅದನ್ನು ವಿರೋಧಿಸಲು ಕೆಲವೊಂದಿಷ್ಟು ಸಂಸದರು ಕಪ್ಪು ಬಟ್ಟೆ ಹಾಕಿ ಸಂಸತ್ತಿಗೆ ಹೋಗಿದ್ದರು. ಯೋಚನೆ ಮಾಡಿ ಇವರಿಗೆ ಹಿಂದೂಗಳು ಬೇಡ ಅವರ ಓಟು ಮಾತ್ರ ಬೇಕು ಎಂಬ ಪ್ರತಿಪಾದನೆಯೊಂದಿಗೆ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸುತ್ತಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ ಆಗಸ್ಟ್ 05, 2022ರಂದು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್‌ಟಿ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ದೇಶಾದ್ಯಂತ…

Read More

ಶೃಂಗೇರಿ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಲು ನಿರಾಕರಿಸಿದ್ದಾರೆ ಎಂಬುದು ಸುಳ್ಳು.

ಶೃಂಗೇರಿ ಶಾರದ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ಭಾರತಿ ತೀರ್ಥರು ಹಿಂದು ವಿರೋಧಿಗಳಾದ ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದ ಮಾಡಲು ನಿರಾಕರಿಸಿದ್ದಾರೆ ಎಂಬ ಸುದ್ಧಿಯೊಂದು ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ, ಸಿದ್ದರಾಮಯ್ಯನವರು ಮತ್ತು ಸಂಸದ ವೇಣುಗೋಪಾಲ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಮಾರ್ಚ್, 2018ರಲ್ಲಿ ಶೃಂಗೇರಿ ಶಾರದ ಪೀಠಕ್ಕೆ ಭೇಟಿಕೊಟ್ಟು ಜಗದ್ಗುರು ಭಾರತಿ ತೀರ್ಥರನ್ನು ಭೇಟಿಯಾಗಿದ್ದರು. ಚರ್ಚೆಯ ನಂತರ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.ನಂತರ ರಾಹುಲ್ ಗಾಂಧಿಯವರಿಗೆ ಅವರ ತಂದೆ ರಾಜೀವ್ ಗಾಂಧಿಯವರ ಚಿತ್ರವನ್ನು…

Read More
ಚಿನ್ನ

ಆಲೂಗೆಡ್ಡೆಯಿಂದ ಚಿನ್ನ ತೆಗೆಯಬಹುದೆಂಬ ಹೇಳಿಕೆ ರಾಹುಲ್ ಗಾಂಧಿಯವರದ್ದಲ್ಲ

ನಾನೊಂದು ಮೆಷಿನ್‌ ಸ್ಥಾಪಿಸುತ್ತೇನೆ. ಈ ಕಡೆ ಆಲೂಗೆಡ್ಡೆ ಹಾಕಿದರೆ ಆ ಕಡೆ ಚಿನ್ನ ಬರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ 20 ಸೆಕೆಂಡ್‌ಗಳ ವಿಡಿಯೋವೊಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್ ಚೆಕ್: ವಾಸ್ತವ ಏನೆಂದರೆ 2017ರ ಗುಜರಾತ್ ಚುನಾವಣೆಗೆ ಮುಂಚೆ ಪಠಾಣ್ ಎಂಬಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದಿಂದ ಈ 20 ಸೆಕೆಂಡ್‌ಗಳ ಕ್ಲಿಪ್ ಅನ್ನು ಕಟ್ ಮಾಡಿ ತೆಗೆದುಕೊಳ್ಳಲಾಗಿದೆ. ಪೂರ್ಣ ಭಾಷಣದಲ್ಲಿ “ಮೋದಿಯವರು ಗುಜರಾತಿನ ರೈತರಿಗೆ ಹಲವು ಭರವಸೆಗಳನ್ನು ಕೊಟ್ಟಿದ್ದರು, ಆದರೆ…

Read More

ಮಹಿಳಾ ಮೀಸಲಾತಿ ಮತದಾನದ ವೇಳೆ ಸೋನಿಯಾ – ರಾಹುಲ್ ಗೈರು ಎಂಬುದು ಸುಳ್ಳು

ಲೋಕಸಭಾ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮತದಾನದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ ಹಾಕದೇ ಗೈರು ಹಾಜರಾಗಿದ್ದರು ಎಂದು ಪ್ರತಿಪಾದಿಸಿ ಹಲವು ಮಾಧ್ಯಮಗಳು ವರದಿ ಮಾಡಿವೆ. ಫ್ಯಾಕ್ಟ್ ಚೆಕ್ ಸತ್ಯ ಏನೆಂದರೆ ಮಹಿಳಾ ಮೀಸಲಾತಿ ಅಂಗೀಕಾರದ ವೇಳೆ ಮತದಾನದಲ್ಲಿ ಸೋನಿಯಾ-ರಾಹುಲ್ ಇಬ್ಬರು ಭಾಗವಹಿಸಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಆನಂತರದ ಚರ್ಚೆಗಳಲ್ಲಿಯೂ ಭಾಗವಹಿಸಿರುವುದನ್ನು ಹಲವು ಮಾಧ್ಯಮಗಳು ವರದಿ ಮಾಡಿವೆ. ಅವುಗಳನ್ನು ಈ ಇಲ್ಲಿ ಮತ್ತು ಇಲ್ಲಿ ನೋಡಬಹುದು. ಆದರೆ ಸದನದಲ್ಲಿ ಮಹಿಳಾ ಮೀಸಲಾತಿಯ ಪ್ರಸ್ತಾವನೆ ಸಲ್ಲಿಸುವ…

Read More