ಮಾಧವಿ ಲತಾ

Fact Check: ಚುನಾವಣಾ ಸೋಲಿನ ನಂತರ ಮಾಧವಿ ಲತಾ ಮುಸ್ಲಿಮರನ್ನು ಬೆಂಬಲಿಸುವ ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಧವಿ ಲತಾ ಅವರು ಭಾರತೀಯ ಮುಸ್ಲಿಮರು ಭಯೋತ್ಪಾದಕರಾಗಲು ಸಾಧ್ಯವಿಲ್ಲ ಎಂದು ಹೇಳುವ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, 2024 ರ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ತಾನು ಈ ಹಿಂದೆ ಅವಮಾನಿಸಿದ ಸಮುದಾಯದ ಬಗ್ಗೆ ತನ್ನ ದೃಷ್ಟಿಕೋನವನ್ನು ಬದಲಾಯಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೋ ವೈರಲ್ ಆಗಿದೆ. ಮಾಧವಿ ಲತಾ ಅವರು AIMIMನ ಅಸಾದುದ್ದೀನ್ ಓವೈಸಿ ವಿರುದ್ಧ ಹೈದರಾಬಾದ್‌ನಿಂದ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ 3,38,087 ಮತಗಳ…

Read More
ಕಾಂಗ್ರೆಸ್

Fact Check: ಅಮೇಥಿಯಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಪಡೆಯಲು ಸರದಿಯಲ್ಲಿ ನಿಂತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಘೋಷಿಸಿದ ‘ಘರ್ ಘರ್ ಗ್ಯಾರಂಟಿ’  ಅಡಿಯಲ್ಲಿ ಮಹಾಲಕ್ಷ್ಮಿ ಯೋಜನೆಗೆ ಅರ್ಜಿ ನಮೂನೆಯನ್ನು ಸಲ್ಲಿಸಲು ತೆರಳಿದ್ದ ಅಮೇಥಿಯ ಮಹಿಳೆಯೊಬ್ಬರು ದೀರ್ಘ ಸರದಿಯಲ್ಲಿ ನಿಂತು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. ಎಂದು ಹೇಳುವ ಪೋಸ್ಟ್ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್: ವೈರಲ್ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯ ಕುರಿತು ಕೀವರ್ಡ್ ಹುಡುಕಾಟವನ್ನು ನಡೆಸಿದ ನಂತರ, ಯಾವುದೇ ಕಾಂಗ್ರೆಸ್ ಕಚೇರಿಯ ಬಳಿ ಹಿರಿಯ ಮಹಿಳೆಯೊಬ್ಬರು ಬಿಸಿಗಾಳಿಯ ಶಾಖದ ಅಲೆಯಿಂದ…

Read More

Fact Check: ರಾಹುಲ್ ಗಾಂಧಿ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದನ್ನು ನೋಡುತ್ತಿದ್ದಾರೆ ಎಂದು ಎಡಿಟ್ ವೀಡಿಯೋ ಹಂಚಿಕೆ

ನೆನ್ನೆಯಷ್ಟೇ ನರೇಂದ್ರ ಮೋದಿಯವರು ಭಾರತದ ಪ್ರಧಾನ ಮಂತ್ರಿಗಳಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ಹಲವು ಗಣ್ಯರು ಮತ್ತು ರಾಜಕೀಯ ಮುಖಂಡರುಗಳಿಗೆ ಆಹ್ವಾನ ನೀಡಲಾಗಿತ್ತು. ಅನೇಕರು ಭಾಗವಹಿಸಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಮೋದಿಯವರಿಗೆ ಶುಭಾಷಯ ಕೋರಿದ್ದಾರೆ. ಆದರೆ ಇಂದು, “ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದನ್ನು ವೀಕ್ಷಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ” ಎಂದು ವೀಡಿಯೋವೊಂದು ವೈರಲ್ ಆಗಿದ್ದು ಅದರಲ್ಲಿ ರಾಹುಲ್ ಗಾಂಧಿಯವರು ಮೋದಿಯವರ ಪ್ರಮಾಣವಚನದ ಕಾರ್ಯಕ್ರಮವನ್ನು ತಮ್ಮ ಮೊಬೈಲ್‌ನಲ್ಲಿ ವೀಕ್ಷಿಸುತ್ತಿದ್ದಾರೆ….

Read More
ಅಣ್ಣಾಮಲೈ

Fact Check: ತಮಿಳುನಾಡಿನ ರಾಜ್ಯ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅಳುತ್ತಿರುವುದು ಸೋಲಿನ ಕಾರಣಕ್ಕಾಗಿ ಅಲ್ಲ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಸಹ ತಮಿಳುನಾಡಿನಲ್ಲಿ ಬಿಜೆಪಿ ತನ್ನ ಚುನಾವಣಾ ಖಾತೆಯನ್ನು ತೆರೆಯಲು ವಿಫಲವಾದ ಕಾರಣ, ಪಕ್ಷದ ರಾಜ್ಯ ಮುಖ್ಯಸ್ಥ ಅಣ್ಣಾಮಲೈ ಅವರು ಭಾಷಣದ ವೇಳೆ ಭಾವುಕರಾಗಿ ಅಳುತ್ತಿದ್ದಾರೆ ಎಂಬ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅನೇಕ ಎಕ್ಸ್ ಬಳಕೆದಾರರು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ 33-ಸೆಕೆಂಡ್-ಉದ್ದದ ತುಣುಕನ್ನು ಹಂಚಿಕೊಂಡಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ದಕ್ಷಿಣ ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲನ್ನು ಪ್ರದರ್ಶಿಸಲು ಸಹ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಮತ್ತು ಕೆಲವರು ಅಣ್ಣಾಮಲೈ…

Read More

Fact Check: ಇತ್ತೀಚೆಗೆ ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ ಎಂದು ಹಳೆಯ ವೀಡಿಯೋ ಹಂಚಿಕೆ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲು ಕ್ಷಣಗಣನೆ ಆರಂಭವಾಗಿದೆ. ಎನ್‌ಡಿಎ ಮೈತ್ರಿ ಪಕ್ಷಗಳ ಮುಖಂಡರಾದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರು ಬಿಜೆಪಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಆದರೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ತೇಜಸ್ವಿ ಯಾದವ್ ಸೇರಿದಂತೆ INDIA ಒಕ್ಕೂಟದ ನಾಯಕರೊಂದಿಗೆ JD(U) ಮುಖ್ಯಸ್ಥ ಮತ್ತು NDA ಮಿತ್ರ ನಿತೀಶ್ ಕುಮಾರ್ ಅವರು ಭೇಟಿಯಾಗಿದ್ದಾರೆ ಎಂದು ವೀಡಿಯೊವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಅನೇಕರ ಎಕ್ಸ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ,…

Read More
ಬಿಜೆಪಿ

Fact Check: ಬಿಜೆಪಿ 30 ಸ್ಥಾನಗಳಲ್ಲಿ 500ಕ್ಕಿಂತ ಕಡಿಮೆ ಮತ್ತು 100 ಕ್ಷೇತ್ರಗಳಲ್ಲಿ 1000ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದೆ ಎಂಬುದು ಸುಳ್ಳು

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ 500ಕ್ಕಿಂತ ಕಡಿಮೆ ಮತಗಳ ಅಂತರದಿಂದ ಮತ್ತು 100 ಕ್ಷೇತ್ರಗಳಲ್ಲಿ 1000ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದೆ ಎಂದು ಪ್ರತಿಪಾದಿಸಿದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅನೇಕರು ಈ ಸಂದೇಶವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್: ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ದತ್ತಾಂಶವನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದಾಗ, ಲೋಕಸಭೆ ಚುನಾವಣೆಯಲ್ಲಿ ಕೇವಲ ಒಬ್ಬ ಬಿಜೆಪಿ ಅಭ್ಯರ್ಥಿ ಮಾತ್ರ…

Read More

Fact Check: ಕಾಂಗ್ರೆಸ್‌ ಶಾಸಕ ಪ್ರದೀಪ್ ಈಶ್ವರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆಗೂ ಮುನ್ನ ಈ ಬಾರಿ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ.ಕೆ. ಸುಧಾಕರ್ ಗೆದ್ದರೆ ರಾಜೀನಾಮೆ ಕೊಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್ ಹೇಳಿದ್ದರು. ಈಗ ಸುಧಾಕರ್ ಗೆಲುವಿನ ಬೆನ್ನಲ್ಲಿಯೇ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪತ್ರ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಪತ್ರದಲ್ಲಿ “ಬಾಲ್ಯದಿಂದಲೂ ಪುಣ್ಯಕೋಟಿ ಕಥೆಯನ್ನು ಆದರ್ಶವಾಗಿಸಿಕೊಂಡು ‘ಕೊಟ್ಟ ಮಾತು-ಇಟ್ಟ ಹೆಜ್ಜೆ ತಪ್ಪಬಾರದು’ ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ನಾನು ಕೆಲ ದಿನಗಳ ಹಿಂದೆ…

Read More

Fact Check: ಜೂನ್ 5ರ ನಂತರ ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ತೆರಳಲು ವಿಮಾನದ ಟಿಕೆಟ್‌ ಬುಕ್ ಮಾಡಿದ್ದಾರೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಜೂನ್ 04 ರಂದು ಪ್ರಕಟವಾಗಲಿದೆ. ಈ ಮಧ್ಯೆ ಇಂದಿನಿಂದ ಸಮೀಕ್ಷೆಗಳ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ ಜೂನ್ 5 ಕ್ಕೆ ಲೋಕಸಭಾ ಚುನಾವಣೆ ಸೋಲುವ ಭಯದಿಂದ ರಾಹುಲ್ ಗಾಂಧಿಯವರು ಬ್ಯಾಂಕಾಕ್ ಗೆ ಓಡಿ ಹೋಗಲು ವಿಮಾನ ಟಿಕೆಟ್‌ ಬುಕ್ ಮಾಡಿದ್ದಾರೆ ಎಂದು ಪ್ರತಿಪಾದಿಸಿದ ಟಿಕೆಟ್‌ ಚಿತ್ರವೊಂದರ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. Guess who is fleeing to Bangkok on 5th June…

Read More
ರಾಹುಲ್ ಗಾಂಧಿ

Fact Check: ಕಾಂಗ್ರೆಸ್ ಸಂವಿಧಾನವನ್ನು ನಾಶಮಾಡಲು ಬಯಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ಕಾಂಗ್ರೆಸ್ ಪಕ್ಷವು ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾಶಮಾಡಲು ಬಯಸುತ್ತದೆ ಮತ್ತು ಭಾರತೀಯ ಜನತಾ ಪಕ್ಷವು (ಬಿಜೆಪಿ) ಅದನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿರುವ ವಿಡಿಯೋ ಒಂದು ಈಗ ಸಾಕಷ್ಟಯ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, “ನಮಸ್ಕಾರ, ನಾನು ರಾಹುಲ್ ಗಾಂಧಿ, ಒಂದು ಕಡೆ ಈ ಚುನಾವಣೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಚುನಾವಣೆಯಾದರೆ, ಇನ್ನೋಂದು ಕಡೆ, ಕಾಂಗ್ರೆಸ್ ಪಕ್ಷ ಮತ್ತು ಐಎನ್‌ಡಿಐಎ ಮೈತ್ರಿಕೂಟ ಅದನ್ನು ನಾಶಪಡಿಸುತ್ತಿದೆ, ಮತ್ತೊಂದು ಕಡೆ ಆರ್‌ಎಸ್‌ಎಸ್ ಮತ್ತು ಬಿಜೆಪಿಯು 20-25…

Read More
ಶಿವಸೇನಾ

Fact Check: ಶಿವಸೇನಾ(ಯುಬಿಟಿ) ಚುನಾವಣಾ ಪ್ರಚಾರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುದು ಸುಳ್ಳು

ಮುಂಬೈ ದಕ್ಷಿಣದ ಶಿವಸೇನಾ (ಯುಬಿಟಿ) ಅಭ್ಯರ್ಥಿ ಅನಿಲ್ ದೇಸಾಯಿ ಅವರ ಚೆಂಬೂರ್ ಪ್ರಚಾರದ ಸಮಯದಲ್ಲಿ ಪಾಕಿಸ್ತಾನದ ಧ್ವಜಗಳನ್ನು ಹಾರಿಸಲಾಗಿದೆ ಎಂದು ಆರೋಪಿಸಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ ಚಂದ್ರ ಮತ್ತು ನಕ್ಷತ್ರ ಇರುವ ಹಸಿರು ಧ್ವಜವನ್ನು ನೋಡಬಹುದು.  This is UBT candidate Anil Desai's campaign in Chembur. In India a Pakistan flag,see the desperation 🤬 What UBT, Sanjay Raut& Aditya have REDUCED Shiv Sena too. Marathi manoos…

Read More