ಅಖಿಲೇಶ್ ಯಾದವ್

Fact Check: ಇತ್ತೀಚೆಗೆ ಅಖಿಲೇಶ್ ಯಾದವ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ ಎಂಬುದು ಸುಳ್ಳು

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾದ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ (ಇಲ್ಲಿ, ಮತ್ತು ಇಲ್ಲಿ). 2024 ರ ಲೋಕಸಭೆಯ ಫಲಿತಾಂಶಗಳನ್ನು ಗ್ರಹಿಸಿದ ನಂತರ ಅಖಿಲೇಶ್ ಯಾದವ್ ಇತ್ತೀಚೆಗೆ ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ ಎಂದು ಇಬ್ಬರು ಭೇಟಿಯಾದ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ನಿಜಕ್ಕೂ ಅಖಿಲೇಶ್ ಯಾದವ್ ಅವರು ಮೋದಿಯವರನ್ನು ಭೇಟಿಯಾಗಿದ್ದಾರೆಯೇ ಎಂದು ಸಂಬಂಧಿತ ಕೀವರ್ಡ್ ಹುಡುಕಾಟ ನಡೆಸಿದಾಗ, ಇತ್ತೀಚಿನ ದಿನಗಳಲ್ಲಿ ಅಖಿಲೇಶ್ ಯಾದವ್…

Read More
Andra Pradesh

Fact Check: ಆಂಧ್ರಪ್ರದೇಶದಲ್ಲಿ NDA ಒಕ್ಕುಟ ಮುನ್ನಡೆ ಸಾಧಿಸಲಿದೆ ಎಂದು ಸುಳ್ಳು ಸಮೀಕ್ಷೆಯ ವರದಿ ಹಂಚಿಕೆ

ಆಂಧ್ರಪ್ರದೇಶದಲ್ಲಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದೆ ಹಲವಾರು ಸುದ್ದಿ ಮಾಧ್ಯಮಗಳ ವರದಿಯನ್ನು ನ್ಯೂಸ್ ಮಿನಿಟ್‌ ಒಟ್ಟಾಗಿ ನೀಡಿದೆ ಎನ್ನಲಾದ ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ನ್ಯೂಸ್ ಮಿನಟ್‌ ಲೋಗೋ ಇದ್ದು, ಡಿಯಾ ಟುಡೆ-ಆಕ್ಸಿಸ್, CNN ನ್ಯೂಸ್ 18-IPSOS, ಟೈಮ್ಸ್ ನೌ-VMR, ರಿಪಬ್ಲಿಕ್-ಜಾನ್ ಕಿ ಬಾತ್, ರಿಪಬ್ಲಿಕ್-CVoter, NewsX-NEΤΑ ಮತ್ತು ಟುಡೇಸ್ ಚಾಣಕ್ಯ ಮುಂತಾದ ಹಲವಾರು ಸಂಸ್ಥೆಗಳ ಚುನಾವಣಾ ಭವಿಷ್ಯವನ್ನು ಈ ಪೋಸ್ಟರ್‌ನಲ್ಲಿ ಪಟ್ಟಿ ಮಾಡಲಾಗಿದೆ. ಎಲ್ಲಾ ಸಮೀಕ್ಷೆಗಳಲ್ಲಿ, ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿರುವ ಯುವಜನ ಶ್ರಮಿಕ ರೈತ…

Read More
ಬಿಜೆಪಿ

ಬಿಜೆಪಿ ಸೋಲಿಸಲು ದುಬೈನಿಂದ ಲಕ್ಷಾಂತರ ಮುಸ್ಲಿಮರು ಆಗಮಿಸಿದ್ದಾರೆ, ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂಬುದು ಸಂಪೂರ್ಣ ಸುಳ್ಳು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಏಕಮೇವ ಅಸ್ತ್ರವಾಗಿ ಬಳಸುತ್ತಿರುವುದು ಮುಸ್ಲಿಂ ದ್ವೇಷವಾಗಿದೆ. ಪ್ರತಿನಿತ್ಯ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ಹತ್ತಾರು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಹಿಂದುಗಳಲ್ಲಿ ಮುಸ್ಲಿಂ ಸಮುದಾಯದ ಕುರಿತು ಭಯ ಮತ್ತು ದ್ವೇಷವನ್ನು ಸೃಷ್ಟಿಸಲಾಗುತ್ತಿದೆ. ಈಗ, ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ. ಎಂಬ ವಿಡಿಯೋ ಒಂದನ್ನು ಎಲ್ಲೆಡೆ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಕೇರಳದ ಅನಿವಾಸಿ ಮುಸ್ಲಿಮರು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತಕ್ಕೆ ಬಂದಿರುವುದನ್ನು ನೋಡಬಹುದು.  …

Read More
ಬಿಜೆಪಿ

Fact Check: ಪ್ರಚಾರದ ವೇಳೆ ಬಿಜೆಪಿ ನಾಯಕರಿಗೆ ಚಪ್ಪಲಿ ಹಾರ ಹಾಕಿರುವುದು ಹಳೆಯ ವಿಡಿಯೋ

ದೇಶದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ಜರುಗಿದೆ. ಆದರೆ ಕಳೆದ ಕೆಲವು ವಾರಗಳಿಂದ ಅನೇಕ ಹಳೆಯ ವಿಡಿಯೋಗಳನ್ನು ಇತ್ತೀಚಿನದು ಎಂದು ಬಿಂಬಿಸಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಮಣಿಪುರದಲ್ಲಿ ಮತ ಕೇಳಲು ಹೋದ ಬಿಜೆಪಿ ನಾಯಕರನ್ನು ತಳಿಸಲಾಗಿದೆ ಎಂದು ಡಾರ್ಜಿಲಿಂಗ್‌ನಲ್ಲಿ ನಡೆದ ಹಳೆಯ ಘಟನೆಯನ್ನು ಹಂಚಿಕೊಳ್ಳಲಾಗುತ್ತಿತ್ತು. ಈಗ, ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕನಿಗೆ ಜನರು ಚಪ್ಪಲಿ ಹಾರ ಹಾಕಿ ಸ್ವಾಗತಿಸಿದ್ದಾರೆ. ಎಂಬ ವಿಡಿಯೋ ಒಂದು ಎಕ್ಸ್‌ನಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವೃದ್ಧರೊಬ್ಬರು…

Read More
ರಣವೀರ್ ಸಿಂಗ್

Fact Check: ನಟ ರಣವೀರ್ ಸಿಂಗ್ ಮೋದಿಯವರನ್ನು ಟೀಕಿಸಿದ್ದಾರೆ ಎಂಬುದು ಡೀಪ್ ಫೇಕ್ ವಿಡಿಯೋ

ನೆನ್ನೆ ಲೋಕಸಭಾ 2024ರ ಮೊದಲ ಹಂತದ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದೆ ಎನ್ನುವಾಗ ಕೆಲವು ಬಾಲಿವುಡ್‌ ನಟರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಇದರಲ್ಲಿ ನಟರು ಕಳೆದ ಹತ್ತುವರ್ಷಗಳಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತವು ಸಾಕಷ್ಟು ಸಮಸ್ಯೆ ಎದುರಿಸುತ್ತಿದೆ ಹಾಗಾಗಿ ಯಾರು ಅಭಿವೃದ್ದಿ ಮಾಡುತ್ತಾರೆ ಅವರಿಗೆ ಮತ ನೀಡಿ ಎಂದು ಜನರನ್ನು ಕೇಳಿಕೊಂಡಿರುವ ವಿಡಿಯೋಗಳು ಹರಿದಾಡುತ್ತಿದ್ದವು. ಇತ್ತೀಚೆಗೆ “ಅಮಿರ್ ಖಾನ್ ಅವರು ನಿಮ್ಮ 25 ಲಕ್ಷ ಹಣ ಎಲ್ಲಿ ಹೋಯ್ತು?” ಎಂದು ಸಾರ್ವಜನಿಕರನ್ನು ಕೇಳಿದ್ದಾರೆ….

Read More

Fact Check: ಉದ್ಯಾನವನಗಳಲ್ಲಿ ಯೋಗ ಮಾಡುವುದನ್ನು ನಾವು ತಡೆಯುತ್ತೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವುದರಿಂದ ರಾಷ್ಟ್ರೀಯ ಪಕ್ಷಗಳು ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ಸುಳ್ಳು ಸುದ್ದಿಗಳ ಮೊರೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಸುಳ್ಳು ಪೋಸ್ಟರ್‌ಗಳನ್ನು ಹಂಚಿಕೊಂಡು ಕೆಲವು ರಾಜಕೀಯ ನಾಯಕರ ತೇಜೋವದೆಗೆ ಇಳಿದಿದ್ದಾರೆ. ಈಗ, ರಸ್ತೆಯಲ್ಲಿ ನಮಾಜ್ ಮಾಡದಂತೆ ನೀವು ತಡೆಯುವುದಾದರೆ, ಉದ್ಯಾನವನಗಳಲ್ಲಿ ಯೋಗ ಕೂಡ ಮಾಡುವುದನ್ನು ನಾವು ತಡೆಯುತ್ತೇವೆ. – ಪ್ರಿಯಾಂಕಾ ವಾದ್ರಾ” ಎಂಬ ಪೋಸ್ಟರ್‌ ಒಂದನ್ನು ಸುಳ್ಳುಸುದ್ದಿಗಳನ್ನು ಹರಡಲು ಕುಖ್ಯಾತಿ ಪಡೆದಿರುವ ಮಹೇಶ್ ವಿಕ್ರಂ ಹೆಗ್ಡೆ ನೇತೃತ್ವದ ಪೋಸ್ಟ್‌ಕಾರ್ಡ್‌ ಹರಿಬಿಟ್ಟಿದ್ದೆ….

Read More