Fact Check: ರಾಹುಲ್ ಗಾಂಧಿ ವಿರುದ್ಧ ನವಜೋತ್ ಸಿಂಗ್ ಸಿಧು ಹೇಳಿಕೆ ನೀಡಿದ್ದು ಹಳೆಯ ವಿಡಿಯೋ
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಬಹುತೇಕ ನಾಯಕರು ಬಂಡಾಯವೆದ್ದು ಹಳೆಯ ಪಕ್ಷವಾದ ಕಾಂಗ್ರೆಸ್ ಅನ್ನು ತೊರೆಯುತ್ತಿದ್ದಾರೆ, ಮತ್ತು ಕಾಂಗ್ರೆಸ್ನ ನಾಯಕರಾದ ನವಜೋತ್ ಸಿಂಗ್ ಸಿಧು ಈಗ ಕಾಂಗ್ರೆಸ್ ಪಕ್ಷವನ್ನು ತೆರೆಯಲು ಮುಂದಾಗಿದ್ದಾರೆ ಎಂಬ ಬರಹವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಇದರ ಜೊತೆಗೆ ಇತ್ತೀಚಿಗೆ “ಹೇ ರಾಹುಲ್ ಬಾಬಾ ರಾಷ್ಟ್ರೀಯತೆ ಮತ್ತು ದೇಶದ್ರೋಹದ ನಡುವಿನ ವ್ಯತ್ಯಾಸವನ್ನು ಶಾಲೆಗೆ ಹೋಗಿ ಕಲಿತುಕೊಂಡು ಬನ್ನಿ” ಎಂದು ನವಜೋತ್ ಸಿಂಗ್ ಸಿದ್ದು ರಾಹುಲ್ ಗಾಂಧಿ ಅವರ ವಿರುದ್ಧ ಹೇಳಿಕೆ…