ವಿಧಾನಸೌಧದಲ್ಲಿ ಅರಿಶಿನ ಕುಂಕುಮ ಬಳಸಬಾರದೆಂಬ ನಿಯಮ ಹೊಸದಲ್ಲ: ಬಿಜೆಪಿ ಸರ್ಕಾರವೂ ಹೊರಡಿಸಿತ್ತು

ಅರಿಶಿನ ಕುಂಕುಮ ಬಳಸದೇ ಆಯುಧ ಪೂಜೆ ಮಾಡಿ ಎಂದು ಕಾಂಗ್ರೆಸ್ ಸರ್ಕಾರ ಹೊಸ ಆದೇಶ ಹೊರಡಿಸಿದೆ ಎಂದು ವಿಜಯವಾಣಿ ವರದಿ ಮಾಡಿದೆ. ಇಂಡಿಯಾ ಒಕ್ಕೂಟ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಿಂದೂಗಳ ವಿರುದ್ಧ ಆದೇಶ ಹೊರಡಿಸಿವೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. 2 states. 2 GOs. One target – Ayudha Puja. There may be hundred differences between I.N.D.I alliance parties, but they are united in…

Read More