Congress

Fact Check: ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಫ್ರಿ ನೀಡಲು ಪುರುಷರ ಬಸ್ ದರ ಹೆಚ್ಚಿಸಿದೆ ಎಂಬುದು ಸುಳ್ಳು

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳು ಅನುಷ್ಟಾನಕ್ಕೆ ಬಂದಾಗಿನಿಂದಲೂ ಸಾಮಾಜಿಕ ಮಾಧ್ಯಮಗಳಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಅದರಲ್ಲೂ ಶಕ್ತಿ ಯೋಜನೆಯ ಕುರಿತು ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದೆ. ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವುದು ಬಿಟ್ಟು ಪ್ರವಾಸ ಮಾಡುತ್ತಿದ್ದಾರೆ, ಮಹಿಳೆಯರು ಬಸ್ಸಿನ ಸೀಟಿಗಾಗಿ ಹೊಡೆದಾಡಿಕೊಳ್ಳುತ್ತಿದ್ದಾರೆ ಮತ್ತು ಮಹಿಳೆಯರಿಂದ ಪುರುಷರು ಬಸ್‌ಗಳಲ್ಲಿ ಓಡಾಡದಂತಾಗಿದೆ ಎಂದು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈಗ, “ಇದು ಯಾವ ರೀತಿ ಉಚಿತ ಭಾಗ್ಯ. ದಾವಣಗೆರೆಯಿಂದ ಬೆಂಗಳೂರಿಗೆ ಪ್ರಯಾಣ ದರವನ್ನು 90 ರೂಪಾಯಿ ಹೆಚ್ಚಿಸಲಾಗಿದೆ,…

Read More
ಶಕ್ತಿ ಯೋಜನೆ

Fact Check: ಶಕ್ತಿ ಯೋಜನೆ ಬಂದ್ ಎಂದು ಸುಳ್ಳು ಹರಡಿದ ಜಸ್ಟ್‌ ಕನ್ನಡ ಸುದ್ದಿ ಮಾಧ್ಯಮ

ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕುರಿತು ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಹೀಗಾಗಲೇ ಈ ಗ್ಯಾರಂಟಿ ಯೋಜನೆಗಳ ಪಾಲುದಾರರಾದ ಗ್ರಾಮೀಣ ಮಹಿಳೆಯರು ಸಿದ್ದರಾಮಯ್ಯನವರ ಈ ಯೋಜನೆಗಳ ಕುರಿತು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದರೆ. ಪ್ರತಿಪಕ್ಷಗಳು ಟೀಕೆಗಳನ್ನು ಮಾಡುತ್ತಿವೆ. ಈ ಯೋಜನೆಗಳ ಕುರಿತು ತಪ್ಪು ಮಾಹಿತಿಗಳನ್ನು, ಟೀಕೆಗಳನ್ನು ಬರೆದು ಹಂಚಿಕೊಳ್ಳುವಂತೆ ನೋಡಿಕೊಳ್ಳುತ್ತಿದ್ದಾರೆ. ಈಗ, ಬಿಗ್ ಬ್ರೇಕಿಂಕ್ ನ್ಯೂಸ್,  01 ಮಾರ್ಚ್ 2024ರಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್! – ಸರ್ಕಾರದಿಂದ ಮಹಿಳೆಯರಿಗೆ ಬಿಗ್…

Read More

ಬಸ್ ಮೇಲಿನ ದಾಳಿಯ ಈ ಹಳೆಯ ವಿಡಿಯೋ ಗುಜರಾತ್‌ನದು, ಕರ್ನಾಟಕಕ್ಕೆ ಸಂಬಂಧಿಸಿದ್ದಲ್ಲ

ಕರ್ನಾಟಕ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಿದೆ. ಬಸ್ ಡ್ರೈವರ್ ಮುಸ್ಲಿಂ ಮಹಿಳೆಗೆ ಬಸ್ ನಿಲ್ಲಿಸದ ಕಾರಣ ಸರ್ಕಾರಿ ಬಸ್ಸಿನ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ ಅದೇ ವಿಡಿಯೋ 2019ರಲ್ಲಿಯೇ ಇಂಟರ್‌ನೆಟ್‌ಗೆ ಅಪ್ಲೋಡ್ ಆಗಿರುವುದು ಕಂಡುಬಂದಿದೆ. ಜುಲೈ 2019ರ ವಿಡಿಯೋ ಗುಜರಾತ್‌ನ ಸೂರತ್‌ಗೆ ಸಂಬಂಧಿಸಿದ್ದಾಗಿದೆ. ದಿವ್ಯ ನ್ಯೂಸ್ ಚಾನೆಲ್ ಎಂಬ ಯೂಟ್ಯೂಬ್ ಚಾನೆಲ್‌ನ ವಿಡಿಯೋ ವರದಿಯ ಪ್ರಕಾರ ಗುಜರಾತ್‌ ರಾಜ್ಯದ ಸೂರತ್ ನ…

Read More