Sonam Wangchuck

Fact Check: ಸೋನಮ್ ವಾಂಗ್ಚುಕ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು

ಕಳೆದ 21 ದಿನಗಳಿಂದ ಉವವಾಸ ಸತ್ಯಗ್ರಹವನ್ನು ಕೈಗೊಂಡಿರುವ ಸಾಮಾಜಿಕ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರು ಲಡಾಖ್‌ಗೆ ಸ್ವಾಯತ್ತತೆಯನ್ನು ತರಲು ಪ್ರತಿಭಟಿಸುತ್ತಿದ್ದಾರೆ ಮತ್ತು ಕೈಗಾರಿಕೀಕರಣದಿಂದ ಹಿಮಾಲಯ ಪ್ರದೇಶದ ದುರ್ಬಲ ಪರಿಸರ ಮತ್ತು ಹಿಮನದಿಗಳಿಗೆ ಆಗುತ್ತಿರುವ ಹಾನಿಯನ್ನು ದೇಶದ ಜನರಿಗೆ ತೋರಿಸುತ್ತಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ಸಾಂವಿಧಾನಿಕ ರಕ್ಷಣೆ ಮತ್ತು ಕೈಗಾರಿಕಾ ಮತ್ತು ಗಣಿಗಾರಿಕೆ ಲಾಬಿಗಳಿಂದ ಲಡಾಖ್‌ನ ರಕ್ಷಣೆಗಾಗಿ ಅವರು ತಮ್ಮ ಬೇಡಿಕೆಯನ್ನು ಒತ್ತಾಯಿಸುತ್ತಿದ್ದಾರೆ. ಅವರು ಕೇಂದ್ರ ಬಿಜೆಪಿ ಸರ್ಕಾರ 2019ರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಹೀಡೇರಿಸಿಲ್ಲ….

Read More

ಅಯೋಧ್ಯೆಯ ಪ್ರಾಣ ಪ್ರತಿಷ್ಟೆ ಸಂದರ್ಭದ ಚಿತ್ರಗಳು ಎಂದು ಬೇರೆ ಸ್ಥಳಗಳ ಪೋಟೋ ಹಂಚಿಕೆ

ಕೆಲವು ದಿನಗಳ ಹಿಂದೆಯಷ್ಟೇ ಅಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಟೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ. ಈ ಕಾರ್ಯಕ್ರಮಕ್ಕೆ ಮೊದಲು ಸಹ ಅನೇಕ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಮತ್ತು ಕಾರ್ಯಕ್ರಮದ ನಂತರ ಸಹ ಈಗ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಶ್ರೀ ರಾಮನ ಭಕ್ತನೊಬ್ಬ ತನ್ನ ಕೈಗಳ(ತಲೆಕೆಳಗಾಗಿ) ಮೂಲಕ ನಡೆದುಕೊಂಡು ಅಯೋಧ್ಯೆಯನ್ನು ತಲುಪಿದ್ದಾನೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು TV9 ಭಾರತ್‌ವರ್ಷ್‌ ಮತ್ತು ಇಂಡಿಯನ್ ಟಿವಿ ಎಂಬ ಸುದ್ದಿ ಮಾಧ್ಯಮಗಳು ಈ ವಿಡಿಯೋವನ್ನು ಹಂಚಿಕೊಂಡಿವೆ….

Read More

ಕಾಶ್ಮೀರದ ಲಾಲ್‌ ಚೌಕ್‌ನಲ್ಲಿ ಶ್ರೀರಾಮನ ಲೇಸರ್ ಲೈಟಿಂಗ್ ಎಂದು ಡೆಹ್ರಾಡೂನ್‌ ಫೋಟೊ ಹಂಚಿಕೆ

ಅಯೋಧ್ಯೆಯ ರಾಮಮಂದಿರಕ್ಕೆ ಸಂಬಂಧಿಸಿದಂತೆ ಕಳೆದ ಹಲವಾರು ದಿನಗಳಿಂದ ಅನೇಕ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಜನರು ಸಹ ಇವುಗಳನ್ನೇ ಸತ್ಯವೆಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಲೇ ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಇಂತಹ ಹಲವಾರು ಸುಳ್ಳು ಸುದ್ದಿಗಳನ್ನು ಬಯಲುಗೊಳಿಸುವ ಪ್ರಯತ್ನ ಮಾಡಿದ್ದು ಅವುಗಳನ್ನು ನೀವು ಇಲ್ಲಿ ನೋಡಬಹುದು. ಇದರಂತೆ ಇತ್ತೀಚೆಗೆ “ಅವರ(ಕಾಂಗ್ರೆಸ್) ಆಳ್ವಿಕೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಹೆದರುತ್ತಿದ್ದರು. ಅದೆ ಲಾಲ್ ಚೌಕ್ ನಲ್ಲಿ ಇಂದು ಪ್ರಭು ಶ್ರೀರಾಮ ಅಜರಾಮರವಾಗಿ ನಿಂತಿದ್ದಾನೆ ಇದು ಮೋದಿಯವರ ತಾಕತ್ತು..! ಎಂಬ ವಿಡಿಯೋ…

Read More