ಸಿದ್ದರಾಮಯ್ಯ

Fact Check: 2018ರಲ್ಲಿ ಸಿದ್ದರಾಮಯ್ಯನವರು 8 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಿಸಿದ್ದಾರೆ ಎಂಬುದು ಸುಳ್ಳು

ಕಳೆದ ಫೆಬ್ರವರಿ ತಿಂಗಳಲ್ಲಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಕಾನೂನು ಹೊರಡಿಸಿ ತೀವ್ರ ಟೀಕೆಗೆ ಗುರಿಯಾಗಿತ್ತು. ಈಗ ಇದನ್ನೇ ಹಿನ್ನಲೆಯಾಗಿಟ್ಟುಕೊಂಡು “ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಇಲ್ವಂತೆ ! ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರೇ ನೀವು ಕನ್ನಡ ರಾಮಯ್ಯ ಅಲ್ಲ ಕನ್ನಡ ದ್ರೋಹಿ ರಾಮಯ್ಯ” ಎಂದು ಆರೋಪಿಸಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಇಲ್ಲ, ಕನ್ನಡ ಭಾವುಟವನ್ನು ರಾಜ್ಯದ ಅಧಿಕೃತ ಭಾವುಟವನ್ನಾಗಿ ಮಾಡುತ್ತೇವೆ ಎಂದಿದ್ದರು…

Read More