ಕರ್ನಾಟಕ ಸರ್ಕಾರ ಬಾಂಗ್ಲಾದೇಶದ ವಲಸಿಗ ಮುಸಲ್ಮಾನರಿಗೆ ತಲಾ 5 ಎಕರೆ ಭೂಮಿ ಕೊಡುತ್ತಿದೆ ಎಂಬುದು ಸುಳ್ಳು

ಬಾಂಗ್ಲಾದೇಶದ ಒಬ್ಬೊಬ್ಬ ವಲಸಿಗ ಮುಸಲ್ಮಾನರಿಗೆ 5 ಎಕರೆ ಭೂಮಿಯನ್ನು ಕೊಡುತ್ತಿರುವ “ರಾಜ್ಯ ಸರ್ಕಾರ”..? ಹಿಂದೂಗಳೇ ಎತ್ತ ಸಾಗುತ್ತಿದೆ ಕರ್ನಾಟಕ.? ಕನ್ನಡ ಮಾದ್ಯಮ ಮಿತ್ರರೇ ಕನ್ನಡಿಗರಿಗೆ ಇಂತಹ ಒಂದು ದೊಡ್ಡ ಅನ್ಯಾಯ ನಡೆಯುತಿದ್ದು ಇದು ನಿಮಗೆ ಕಾಣುತಿಲ್ಲವೆ..? ಈ ವಿಷಯ ನಮಗೆ ಆಂಗ್ಲ ಪತ್ರಿಕೆಯಿಂದಲೇ ಗೊತ್ತಾಗುವುದಾದರೆ ನಿಮ್ಮ ಅಗತ್ಯವೇನು.? ಬಾಂಗ್ಲಾದೇಶದ ಮುಸಲ್ಮಾನರಿಗೆ “SC” ಎಂದು ಕೊಟ್ಟು ದಲಿತರ ಮೀಸಲಾತಿ ಕಸೆದು ಮುಸಲ್ಮಾನರ ಓಲೈಕೆಗೆ ಮುಂದಾಯಿತೇ ಕಾಂಗ್ರೆಸ್..? ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಹಿಂದೂಗಳಿಗೆ ಬಗೆಯುತ್ತಿರುವ ದ್ರೋಹ ಎಲ್ಲರಿಗೂ ಗೊತ್ತಾಗಲಿ “ಷೇರ್…

Read More