ಕಾಂಗ್ರೆಸ್

Fact Check: ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಹರಡುತ್ತಿರುವ ಸುಳ್ಳುಗಳೇನು ಮತ್ತು ಸತ್ಯವೇನು?

ಈ ಬಾರಿಯ ಕಾಂಗ್ರೆಸ್‌ ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಸೇರಿದಂತೆ ಅನೇಕರು ಸುಳ್ಳು ಹರಡುತ್ತಿದ್ದಾರೆ. ಈಗ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ವಿವರಿಸಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 2024 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಿದರೆ, 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ರದ್ದುಗೊಳಿಸುತ್ತೇವೆ, ಮತಾಂತರ ವಿರೋಧಿ…

Read More
ರೈಲು

ರೈಲಿನ ಹಾರ್ನ್‌ನಿಂದ ನಮಾಜ್‌ಗೆ ತೊಂದರೆಯೆಂದು ಮುಸ್ಲಿಮರಿಂದ ರೈಲು ನಿಲ್ದಾಣ ಧ್ವಂಸ ಎಂಬುದು ಸುಳ್ಳು

ಪಶ್ಚಿಮ ಬಂಗಾಳದ ಮುಸಲ್ಮಾನರ ಜನಸಂಖ್ಯೆ ಹೆಚ್ಚಾಗಿರುವ ಮುರಿಶಿದಬಾದ್ ಜಿಲ್ಲೆಯಲ್ಲಿ ನಮಾಜ್ ಮಾಡುವಾಗ ಶಬ್ದ ಮಾಲಿನ್ಯದಿಂದ ತೊಂದರೆಯಾಗುತ್ತದೆ ಎಂದು ರೈಲು ಹಳಿಗಳನ್ನು ಕಾನೂನುಬಾಹಿರವಾಗಿ ಕಿತ್ತು ಬಿಸಾಡಿದ್ದಾರೆ, ಇನ್ನು ಮಠ-ಮಂದಿರ ದೇವಸ್ಥಾನಗಳು ಅವರಿಗೆ ಯಾವ ಲೆಕ್ಕ ಎಂದು ಪ್ರತಿಪಾದಿಸಿ ವಿಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ನಮಾಜ್ ಮಾಡಲು ರೈಲಿನ ಶಬ್ದದಿಂದ ತೊಂದರೆ ಆಗುತ್ತದೆ ಎಂದು ರೈಲು ಹಳಿ ಮತ್ತು ರೈಲನ್ನೆ ನಾಶ ಮಾಡಲು ಪ್ರಯತ್ನ ಪಡುತ್ತಿರುವ ಜನ ಎಂದು ಮತ್ತೊಂದು ವಿಡಿಯೋವನ್ನು ಸಹ ಹಂಚಿಕೊಳ್ಳಲಾಗಿದೆ. ಇವುಗಳ ಹಿನ್ನಲೆಯೇನು ಎಂದು…

Read More