ಹೈಕೋರ್ಟ್

Fact Check: ಕಾಂಗ್ರೆಸ್‌ ಸರ್ಕಾರವನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ ಎಂದು ನಕಲಿ ವರದಿ ಹಂಚಿಕೊಳ್ಳಲಾಗುತ್ತಿದೆ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಕಲಿ ಪತ್ರಿಕಾ ವರದಿಗಳನ್ನೇ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಸುಳ್ಳು ಹೇಳಿಕೆಗಳನ್ನು ಪತ್ರಿಕಾ ವರದಿಯಂತೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗೆ ಹಿಂದು ಮತ ಬೇಡ ಎಂದಿದ್ದಾರೆ ಎಂದು ಸಹ ನಕಲಿ ವರದಿ ಸೃಷ್ಟಿಸಲಾಗಿತ್ತು. ನಂತರ ಈ ಕುರಿತು ಪ್ರಕರಣ ದಾಖಲಾದರೂ ಯಾರನ್ನೂ ಬಂಧಿಸಿದ ವರದಿಯಾಗಿಲ್ಲ. ಈಗ, “ಇಂಥ ಕೆಟ್ಟ ಆಡಳಿತ ನಾವು ನೋಡೇ ಇಲ್ಲ: ಹೈಕೋರ್ಟ್‌, ಹೈಕೋರ್ಟ್ ಸರ್ಕಾರವನ್ನು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡಿದೆ. ಸಿಎಂ ಅವರೇ ಇದು…

Read More
ಕನಕದಾಸ

Fact Check: ತೆಲಂಗಾಣದಲ್ಲಿ ಕನಕದಾಸರ ಪುತ್ಥಳಿ ಸ್ಥಾಪನೆಗೆ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಆರೋಪಕ್ಕೆ ದಾಖಲೆಗಳಿಲ್ಲ

ಮುಸ್ಲಿಂ ಸಮುದಾಯದ ವಿರುದ್ಧ ಹಿಂದುಗಳಲ್ಲಿ ದ್ವೇಷ ಹುಟ್ಟಿಸುವ ಸಲುವಾಗಿ ಕೇಂದ್ರ ಆಢಳಿತಾರೂಢ ಬಿಜೆಪಿ ಸರ್ಕಾರ ನಾನಾ ವಿಧವಾಗಿ ಪ್ರಯತ್ನಿಸುತ್ತಿದೆ. ಈಗ ಪ್ರತಿ ಜಾತಿಗಳನ್ನು ಕೇಂದ್ರವಾಗಿಟ್ಟುಕೊಂಡು ಮುಸ್ಲಿಂ ಸಮುದಾಯದ ಜೊತೆಗೆ ಸಾಮರಸ್ಯದಿಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ನಡುವೆಯೂ ಈ ದ್ವೇಷವನ್ನು ಬಿತ್ತಲು ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಇತ್ತೀಚೆಗಷ್ಟೇ ವಿಜಯಪುರದಲ್ಲಿ ಮಸೀದಿ ಬಳಿ ದಲಿತರ ಸಮುದಾಯ ಭವನ ನಿರ್ಮಾಣಕ್ಕೆ ಮುಸ್ಲಿಮರು ಅಡ್ಡಿ ಪಡಿಸುತ್ತಿದ್ದಾರೆ ಎಂಬ ಸುದ್ದಿಯೊಂದು ವರದಿಯಾಗಿತ್ತು. ಈಗ ಅದೇ ರೀತಿ, “ಕನಕದಾಸರ ಪುತ್ಥಳಿ ಸ್ಥಾಪನೆಗೆ ಮುಸ್ಲಿಮರ…

Read More

ಗದಗದಲ್ಲಿ 200 ಯುನಿಟ್‌ಗಿಂತ ಹೆಚ್ಚು ಕರೆಂಟ್‌ ಬಳಸಿರುವ ಕಾರಣಕ್ಕಾಗಿ ಹೆಚ್ಚಿನ ಬಿಲ್‌ ಬಂದಿದೆಯೇ ಹೊರತು, ಗೃಹಜ್ಯೋತಿ ಯೋಜನೆಯಿಂದಲ್ಲ

ನೆನ್ನೆ 16 ಮೇ 2024 ರಂದು ನ್ಯೂಸ್‌ 18 ಸುದ್ದಿ ಮಾಧ್ಯಮದವರು ಕರ್ನಾಟಕ ಸರ್ಕಾರದ ಗೃಹಜ್ಯೋತಿ ಯೋಜನೆಯ ಕುರಿತಂತೆ ಲೇಖನವೊಂದನ್ನು ಪ್ರಕಟಿಸಿದ್ದು ಇದರಲ್ಲಿ “Gruha Jyothi: ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಶಾಕ್! 80-90 ರೂ ಬದಲಿಗೆ 400-500 ಕರೆಂಟ್ ಬಿಲ್​! ಸರ್ಕಾರದ ವಿರುದ್ಧ ಆಕ್ರೋಶ” ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿದೆ. ಈ ವರದಿಯಲ್ಲಿ “ಗದಗ ನಗರದ ಗಂಗೀಮಡಿ ಬಡಾವಣೆಯ ಬಹುತೇಕ ಮನೆಗಳಿಗೆ ದುಪ್ಪಟ್ಟು ಬಿಲ್ ಬರುತ್ತಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ. ಗೃಹಜ್ಯೋತಿ ಯೋಜನೆ ಜಾರಿಗೂ ಮುನ್ನ ಕೇವಲ…

Read More
ಸಿದ್ದರಾಮಯ್ಯ

Fact Check: ಈಯಾ ಪಬ್‌ನ ಮಾಲೀಕರು ಸಿದ್ದರಾಮಯ್ಯನವರ ಸೊಸೆ ಸ್ಮಿತಾ ರಾಕೇಶ್ ಎಂಬುದು ಸುಳ್ಳು

ಬೆಂಗಳೂರಿನಲ್ಲಿರುವ ಏಷ್ಯಾದ ಅತಿ ದೊಡ್ಡ ಪಬ್ ಎಂದು ಹೆಸರಾದ ‘ಈಯಾ ಪಬ್’ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೊಸೆ ಸ್ಮಿತಾ ರಾಕೇಶ್ ಅವರ ಮಾಲಿಕತ್ವದಲ್ಲಿ ಇದೆ ಎಂಬ ಸುದ್ದಿಯೊಂದು ಅನೇಕ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತಂತೆ ನಮೋ ಕರ್ನಾಟಕ ಮತ್ತು ಸಪೋರ್ಟ್ ಪ್ರತಾಪ್ ಸಿಂಹ ಎಂಬ ಫೇಸ್‌ಬುಕ್ ಪುಟದಿಂದ ಮೊದಲು ಹಂಚಿಕೊಳ್ಳಲಾಗಿತ್ತು. ಈಗ ಇದೇ ಪ್ರತಿಪಾದನೆಯೊಂದರೆ ಗೃಹಲಕ್ಷಿ ಯೋಜನೆಯ ಹಣ ಸಂಗ್ರಹಿಸಿ ಸಿದ್ದರಾಮಯ್ಯನವರ ಸೊಸೆ ಏಷ್ಯಾದ ಅತಿ ದೊಡ್ಡ ಪಬ್‌ ನಿರ್ಮಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ಸತ್ಯವೇನೆಂದರೆ…

Read More
ಸಿದ್ದರಾಮಯ್ಯ

Fact Check: 2018ರಲ್ಲಿ ಸಿದ್ದರಾಮಯ್ಯನವರು 8 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಿಸಿದ್ದಾರೆ ಎಂಬುದು ಸುಳ್ಳು

ಕಳೆದ ಫೆಬ್ರವರಿ ತಿಂಗಳಲ್ಲಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಕಾನೂನು ಹೊರಡಿಸಿ ತೀವ್ರ ಟೀಕೆಗೆ ಗುರಿಯಾಗಿತ್ತು. ಈಗ ಇದನ್ನೇ ಹಿನ್ನಲೆಯಾಗಿಟ್ಟುಕೊಂಡು “ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಇಲ್ವಂತೆ ! ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರೇ ನೀವು ಕನ್ನಡ ರಾಮಯ್ಯ ಅಲ್ಲ ಕನ್ನಡ ದ್ರೋಹಿ ರಾಮಯ್ಯ” ಎಂದು ಆರೋಪಿಸಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಇಲ್ಲ, ಕನ್ನಡ ಭಾವುಟವನ್ನು ರಾಜ್ಯದ ಅಧಿಕೃತ ಭಾವುಟವನ್ನಾಗಿ ಮಾಡುತ್ತೇವೆ ಎಂದಿದ್ದರು…

Read More
Siddaramaiah

Fact Check: 11 ತಿಂಗಳಲ್ಲಿ ಸಿದ್ದರಾಮಯ್ಯನವರು 1,91,000 ಕೋಟಿ ಸಾಲ ಮಾಡಿದ್ದಾರೆ ಎಂಬ ಆರೋಪ ಸುಳ್ಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕರ್ನಾಟಕದಲ್ಲಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಕುರಿತಾಗಿ ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳನ್ನು ಮಾಡುತ್ತಿದ್ದು, ಈ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸುತ್ತಿದ್ದಾರೆ. ಜೊತೆಗೆ ಸುಳ್ಳು ಆರೋಪಗಳನ್ನು ಮತ್ತು ಸುಳ್ಳು ಲೆಕ್ಕಗಳನ್ನು ಹರಿಬಿಡುತ್ತಿದ್ದಾರೆ. ಈಗ, 11 ತಿಂಗಳಲ್ಲಿ ಸಿದ್ದರಾಮಯ್ಯ ಮಾಡಿರುವ ಸಾಲ 1,91,000 ಕೋಟಿ. ಪ್ರತಿ ಕನ್ನಡಿಗನ ತಲೆ ಮೇಲೆ 11ತಿಂಗಳಿಗೆ 31,833ರೂಪಾಯಿ ಸಾಲ ಹೊರಿಸಿದ ಸಿದ್ದಣ್ಣ. 5ವರ್ಷಕ್ಕೆ ಪ್ರತಿ ಕನ್ನಡಿಗನ…

Read More

ರಂಜಾನ್ ಮಾಸದ ಪ್ರಯುಕ್ತ ಮಸೀದಿಗಳಿಗೆ ಮಾತ್ರ ಉಚಿತ ನೀರು: ಈ ಪೋಟೊ 2017ರದು ಮತ್ತು ಸಿದ್ದರಾಮಯ್ಯನವರಿಗೆ ಸಂಬಂಧಿಸಿಲ್ಲ

ಮಾನವಿ ಪಟ್ಟಣದಲ್ಲಿ ಪವಿತ್ರ ರಂಜಾನ್ ಮಾಸದ ಪ್ರಯುಕ್ತ ಉಚಿತ ನೀರು ಸರಬರಾಜು (ಮಸೀದಿಗಳಿಗೆ ಮಾತ್ರ) ಎಂಬ ಬ್ಯಾನರ್ ಹೊಂದಿರುವ ನೀರಿನ ಟ್ಯಾಂಕರ್ ಒಂದರ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡು ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯಲ್ಲಿ ಓಟಿಗಾಗಿ ಮುಸ್ಲಿಮರ ಓಲೈಕೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವೈರಲ್ ಆಗುತ್ತಿರುವ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ ಈ ಫೋಟೊ 2017ರಿಂದಲೇ ಅಂತರ್ಜಾಲದಲ್ಲಿ ಇರುವುದು ಪತ್ತೆಯಾಗಿದೆ. ಗುಜ್ಜಲ ಅಂಜಿ ನಾಯಕ ಕೋಟೆಕಲ್…

Read More

Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ

ಲೋಕಸಭಾ ಚುನಾವಣೆಗಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ನಕಲಿ ವರದಿಗಳನ್ನು, ಹೇಳಿಕೆಗಳನ್ನು ಸೃಷ್ಟಿಸಲಾಗುತ್ತಿದೆ. ಅದೇ ರೀತಿ ಈಗ, “ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.” ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೇಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ…

Read More
ಸಿದ್ದರಾಮಯ್ಯ

ಸಿದ್ದರಾಮಯ್ಯನವರು ಮಹಿಳೆಯೊಬ್ಬರ ಬಟ್ಟೆ ಎಳೆದು ದೌರ್ಜನ್ಯ ನಡೆಸಿದ್ದರು ಎಂದು ಸುಳ್ಳು ಹರಡಿದ ಆರ್. ಅಶೋಕ್

ಇತ್ತೀಚೆಗೆ ಚಾಮರಾಜನಗರದ ಹನೂರು ಕ್ಷೇತ್ರದಲ್ಲಿ ನಡೆದ ಸಭೆಯೊಮದರಲ್ಲಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯನವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ರೌಡಿ. ಆತ ಗುಜರಾತ್ ನಲ್ಲಿ ನರಮೇಧಗಳಿಗೆ ಕಾರಣರಾಗಿದ್ದಾರೆ. ಪ್ರಧಾನಿ ಮೋದಿಯವರು ಅಂತವರನ್ನು ತಮ್ಮ ಜೊತೆಗೆ ಇಟ್ಟುಕೊಳ್ಳುವುದು ಸರಿಯಲ್ಲ ಎಂದಿದ್ದಾರೆ. ಇದಕ್ಕೆ ತೀವ್ರ ವಿರೋದ ವ್ಯಕ್ತವಾಗಿದ್ದು ಸದ್ಯ ಯತೀಂದ್ರ ಸಿದ್ದರಾಮಯ್ಯನವರನ್ನು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಾಕಷ್ಟು ಟೀಕಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ವಿರೋದ ಪಕ್ಷದ ನಾಯಕ ಆರ್. ಅಶೋಕ್ ಅವರು “ಸದನದಲ್ಲಿ ಪೊಲೀಸರನ್ನು ಬೆದರಿಸುವುದು,…

Read More
ಸಾಲ

ಕಾಂಗ್ರೆಸ್ ಸರ್ಕಾರದ 32 ಸಾವಿರ ಕೋಟಿ ರೂ ಸಾಲವನ್ನು 32 ಲಕ್ಷ ಕೋಟಿ ರೂ ಎಂದು ತಿರುಚಿದ ಬಿಜೆಪಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 32 ಲಕ್ಷ ಕೋಟಿ ಸಾಲ ಮಾಡಿದೆ ಎಂದು ಬಿಜೆಪಿ ಸರ್ವಜ್ಞನಗರ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಇನ್ಸ್ಟಾಗ್ರಾಮ್ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದರಲ್ಲಿ ದಿ ಫೈಲ್ ವೆಬ್‌ಸೈಟ್‌ನ ವರದಿಯ ಸ್ಕ್ರೀನ್ ಶಾಟ್ ಬಳಸಿರುವುದು ಕಂಡುಬಂದಿದೆ. ಅದರ ಆಧಾರದಲ್ಲಿ ಹುಡುಕಿದಾಗ ದಿ ಫೈಲ್ ನಲ್ಲಿ ಫೆಬ್ರವರಿ 14ರಂದು ಪ್ರಕಟವಾದ ನಿರಂತರ ಏರಿಕೆ: ಎಂಟೇ ತಿಂಗಳಲ್ಲಿ…

Read More