ದೇವಸ್ಥಾನ

Fact Check: ದೇವಸ್ಥಾನದ ಹಣ ವಕ್ಫ್, ಕ್ರಿಶ್ಚಿಯನ್‌ಗೆ ದಾನ ಎಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಸುವರ್ಣ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2024ರ ಬಜೆಟ್ ಕುರಿತಾಗಿ ಈಗ ಸಾಕಷ್ಟು ಚರ್ಚೆ ನಡೆಯುತ್ತಿದೆ. ಬಿಜೆಪಿ ನಾಯಕರು ಈ ಬಾರಿಯ ಬಜೆಟ್ ಅತ್ಯಂತ ಕೆಟ್ಟ ಬಜೆಟ್, ಇದರಿಂದ ರಾಜ್ಯದ ಅಭಿವೃದ್ಧಿ ಶೂನ್ಯ ಎಂದು ಆರೋಪಿಸುತ್ತಿದ್ದರೆ, ಇನ್ನೂ ಹಲವರು ಎಲ್ಲಾ ಕ್ಷೇತ್ರಗಳಿಗೂ ಬಜೆಟ್ ಹಣವನ್ನು ಸಮರ್ಪಕವಾಗಿ ಬಳಸಿದ್ದಾರೆ ಎಂದು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಆದರೆ  “ದೇವಸ್ಥಾನದ 500 ಕೋಟಿಯಲ್ಲಿ 330 ಕೋಟಿ ರೂ ವಕ್ಫ್, ಕ್ರಿಶ್ಚಿಯನ್‌ಗೆ ದಾನ, ಬಜೆಟ್ ವಿರುದ್ಡ ಆಕ್ರೋಶ! ಎಂಬ ತಲೆಬರಹದೊಂದಿಗೆ ಕನ್ನಡದ ಸುವರ್ಣ ನ್ಯೂಸ್ ವರದಿ ಮಾಡಿದ್ದು…

Read More
ಶಕ್ತಿ ಯೋಜನೆ

Fact Check: ಶಕ್ತಿ ಯೋಜನೆ ಬಂದ್ ಎಂದು ಸುಳ್ಳು ಹರಡಿದ ಜಸ್ಟ್‌ ಕನ್ನಡ ಸುದ್ದಿ ಮಾಧ್ಯಮ

ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕುರಿತು ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಹೀಗಾಗಲೇ ಈ ಗ್ಯಾರಂಟಿ ಯೋಜನೆಗಳ ಪಾಲುದಾರರಾದ ಗ್ರಾಮೀಣ ಮಹಿಳೆಯರು ಸಿದ್ದರಾಮಯ್ಯನವರ ಈ ಯೋಜನೆಗಳ ಕುರಿತು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದರೆ. ಪ್ರತಿಪಕ್ಷಗಳು ಟೀಕೆಗಳನ್ನು ಮಾಡುತ್ತಿವೆ. ಈ ಯೋಜನೆಗಳ ಕುರಿತು ತಪ್ಪು ಮಾಹಿತಿಗಳನ್ನು, ಟೀಕೆಗಳನ್ನು ಬರೆದು ಹಂಚಿಕೊಳ್ಳುವಂತೆ ನೋಡಿಕೊಳ್ಳುತ್ತಿದ್ದಾರೆ. ಈಗ, ಬಿಗ್ ಬ್ರೇಕಿಂಕ್ ನ್ಯೂಸ್,  01 ಮಾರ್ಚ್ 2024ರಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್! – ಸರ್ಕಾರದಿಂದ ಮಹಿಳೆಯರಿಗೆ ಬಿಗ್…

Read More
ಅಂಗನವಾಡಿ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಉರ್ದು ಗೊತ್ತಿರಬೇಕೆಂಬ ಆದೇಶ ಹಿಂದಿನ ಬಿಜೆಪಿ ಸರ್ಕಾರದ್ದು

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ‘ಉರ್ದು ಭಾಷೆ’ ಗೊತ್ತಿರುವುದನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಡ್ಡಾಯಗೊಳಿಸಿದೆ ಎಂದು ಆರೋಪಿಸುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮನೆಹಾಳು ಸರ್ಕಾರದ ಮತ್ತೊಂದು ಆದೇಶ * ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕೇವಲ ಉರ್ದು ಗೊತ್ತಿರೋರು ಅರ್ಜಿ ಹಾಕಬೇಕಂತೆ ? ಅಲ್ಲಿಗೆ ಮತ್ತೊಂದು ಕನ್ನಡದ ಕಗ್ಗೊಲೆ. ಅಂಗನವಾಡಿ ಕೆಲಸಕ್ಕೆ ಅರ್ಜಿ ಹಾಕಿರುವರು ಅತ್ಯಂತ ಕಡುಬಡವ ಹೆಣ್ಣುಮಕ್ಕಳು.. ತನ್ನ ಕುಟುಂಬಕ್ಕೆ ಒಂದೊತ್ತು ಅನ್ನ ಕಂಡುಕೊಳ್ಳುವವರು,,, ಅಲ್ಲಿ ಕೆಲಸಕ್ಕೆ ಕೇವಲ ಮುಸ್ಲಿಂ…

Read More

ಸಿದ್ದರಾಮಯ್ಯನವರು ಐಸಿಸ್‌ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದರು ಎಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಯತ್ನಾಳ್‌

ಸಿಎಂ ಸಿದ್ದರಾಮಯ್ಯನವರು ಐಸಿಸಿ ಭಯೋತ್ಪಾದಕರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಹತ್ವದ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದ ಮುಂದೆ ಮಾತನಾಡಿದ್ದಲ್ಲದೇ ಟ್ವೀಟ್ ಕೂಡ ಮಾಡಿದ್ದು, “ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗು ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ” ಎಂದು ಬರೆದು ನಾಲ್ಕು ಫೋಟೊಗಳನ್ನು…

Read More
ಬಲ್ಗೇರಿಯಾ

ಈ ರಸ್ತೆಯ ಫೋಟೋ ಕರ್ನಾಟಕದ್ದಲ್ಲ, ಬದಲಿಗೆ ಬಲ್ಗೇರಿಯಾ ದೇಶದ್ದು

ಭಾಗ್ಯಗಳಿಂದ ಖಜಾನೆ ಖಾಲಿ ಆಗುತ್ತಿದೆ, ಆದರೂ ನಾವು ಅಭಿವೃದ್ದಿ ಕಾರ್ಯ ನಿಲ್ಲಿಸಲ್ಲ… ದುಂದುವೆಚ್ಚ ಕಮ್ಮಿ ಮಾಡಿ ವಾಹನದ ಚಕ್ರಗಳಿಗೆ ಹಾನಿ ಆಗದಂತೆ ಡಾಂಬರ್ ಹಾಕಿಸಿದ್ದೀವಿ… ನಾವು ಜನರ ಪರ… – ಇಂತಿ ನಿಮ್ಮ ನಿದ್ದೆರಾಮಯ್ಯ ಎಂದು ರಸ್ತೆಯ ಎರಡು ಬದಿಗೆ ಮಾತ್ರ ಡಾಂಬರ್ ಹಾಕಿರುವ ಫೋಟೊವೊಂದನ್ನು ಫೇಸ್‌ಬುಕ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಬಹುತೇಕ ಬಿಜೆಪಿ ಬೆಂಬಲಿಗರು ಈ ಪೋಸ್ಟ್ ಹಂಚಿಕೊಂಡಿದ್ದು, ಆ ಮೂಲಕ ಕರ್ನಾಟಕದ ಬಳಿ  ಹಣ ಇಲ್ಲದೆ ಕಳಪೆ ರಸ್ತೆ ಮಾಡಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್ ಚೆಕ್…

Read More

ವಿಧಾನಸೌಧದಲ್ಲಿ ಅರಿಶಿನ ಕುಂಕುಮ ಬಳಸಬಾರದೆಂಬ ನಿಯಮ ಹೊಸದಲ್ಲ: ಬಿಜೆಪಿ ಸರ್ಕಾರವೂ ಹೊರಡಿಸಿತ್ತು

ಅರಿಶಿನ ಕುಂಕುಮ ಬಳಸದೇ ಆಯುಧ ಪೂಜೆ ಮಾಡಿ ಎಂದು ಕಾಂಗ್ರೆಸ್ ಸರ್ಕಾರ ಹೊಸ ಆದೇಶ ಹೊರಡಿಸಿದೆ ಎಂದು ವಿಜಯವಾಣಿ ವರದಿ ಮಾಡಿದೆ. ಇಂಡಿಯಾ ಒಕ್ಕೂಟ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಿಂದೂಗಳ ವಿರುದ್ಧ ಆದೇಶ ಹೊರಡಿಸಿವೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. 2 states. 2 GOs. One target – Ayudha Puja. There may be hundred differences between I.N.D.I alliance parties, but they are united in…

Read More

ಶೃಂಗೇರಿ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಲು ನಿರಾಕರಿಸಿದ್ದಾರೆ ಎಂಬುದು ಸುಳ್ಳು.

ಶೃಂಗೇರಿ ಶಾರದ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ಭಾರತಿ ತೀರ್ಥರು ಹಿಂದು ವಿರೋಧಿಗಳಾದ ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದ ಮಾಡಲು ನಿರಾಕರಿಸಿದ್ದಾರೆ ಎಂಬ ಸುದ್ಧಿಯೊಂದು ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ, ಸಿದ್ದರಾಮಯ್ಯನವರು ಮತ್ತು ಸಂಸದ ವೇಣುಗೋಪಾಲ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಮಾರ್ಚ್, 2018ರಲ್ಲಿ ಶೃಂಗೇರಿ ಶಾರದ ಪೀಠಕ್ಕೆ ಭೇಟಿಕೊಟ್ಟು ಜಗದ್ಗುರು ಭಾರತಿ ತೀರ್ಥರನ್ನು ಭೇಟಿಯಾಗಿದ್ದರು. ಚರ್ಚೆಯ ನಂತರ ಶ್ರೀಗಳು ರಾಹುಲ್ ಮತ್ತು ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.ನಂತರ ರಾಹುಲ್ ಗಾಂಧಿಯವರಿಗೆ ಅವರ ತಂದೆ ರಾಜೀವ್ ಗಾಂಧಿಯವರ ಚಿತ್ರವನ್ನು…

Read More