Fact Check: ಬಳ್ಳಾರಿಯಲ್ಲಿ ಕಲ್ಯಾಣ್ ಜ್ಯುವೆಲರ್ಸ್ನಲ್ಲಿ ಎಸಿ ಸ್ಪೋಟಗೊಂಡಿದೆಯೇ ಹೊರತು ಉಗ್ರರ ಸ್ಪೋಟವಲ್ಲ
ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೇಫೆಯಲ್ಲಿ ಸ್ಪೋಟ ಸಂಭವಿಸಿ ಅನೇಕರು ಈ ದಾಳಿಯಲ್ಲಿ ಗಾಯಗೊಂಡಿದ್ದರು. ವಿರೋಧ ಪಕ್ಷದವರು ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚು ಸಂಭವಿಸುತ್ತವೆ ಎಂದು ಟೀಕಿಸಿದ್ದರು ಮತ್ತು ಇದಕ್ಕೆ ಕಾರಣ ಮುಸ್ಲಿಮರು ಎಂದು ಆರೋಪಿಸಿದ್ದರು. ಅದರಂತೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮುಸ್ಲಿಂ ಯುವಕರನ್ನೆ ಎನ್ಐಎ ಬಂಧಿಸಿದೆ. ಈಗ, ಮತ್ತೊಂದು ಬ್ಲಾಸ್ಟ್, ಬಳ್ಳಾರಿಯ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಸ್ಫೋಟ. ಫ್ರೀಬೀಸ್ ಕಾಂಗ್ರೆಸ್ ಕರ್ನಾಟಕಕ್ಕೆ ಸುಸ್ವಾಗತ. ಎಂದು ಪ್ರತಿಪಾದಿಸಿ ವಿಡಿಯೋ ಒಂದನ್ನು…