ಹನುಮಂತ

Fact Check: ಶ್ರೀಲಂಕಾದಲ್ಲಿ ಹನುಮಂತನ ಬೃಹತ್ ಗದೆ ಪತ್ತೆಯಾಗಿದೆ ಎಂದು ಇಂದೋರ್‌ನ ಪಿತ್ರ ಪರ್ವತದ ಹನುಮಂತನ ವಿಗ್ರಹದ ಗದೆ ಚಿತ್ರ ವೈರಲ್

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ “ಬೃಹತ್ ಗದೆಯೊಂದು ಪತ್ತೆಯಾಗಿದ್ದು ಇದು ಹನುಮಂತನಿಗೆ ಸೇರಿದ್ದು ಮತ್ತು ಸೀತೆಯನ್ನು ರಕ್ಷಿಸುವಾಗ ಶ್ರೀಲಂಕಾದಲ್ಲಿ ನಡೆದ ಯುದ್ಧದ ಸಮಯದಲ್ಲಿ ಅದನ್ನು ಬಿಡಲಾಗಿದೆ” ಎಂದು ಹೇಳಲಾಗುತ್ತಿದೆ. ಈ 2 ಟನ್ ಗದೆಯನ್ನು ಇತ್ತೀಚೆಗೆ ಶ್ರೀಲಂಕಾದಲ್ಲಿ ಉತ್ಖನನದ ಸಮಯದಲ್ಲಿ ಕಂಡುಹಿಡಿಯಲಾಗಿದೆ ಮತ್ತು ಕ್ರೇನ್ ಮೂಲಕ ಟ್ರೈಲರ್ಗೆ ಲೋಡ್ ಮಾಡುತ್ತಿರುವುದನ್ನು ತೋರಿಸಲಾಗಿದೆ ಎಂದು ಪೋಸ್ಟ್ ಹೇಳಿದೆ. ವೀಡಿಯೊದ ಆರ್ಕೈವ್ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಯೂಟೂಬ್‌ನಲ್ಲಿ ಸಹ ಈ ಪೋಟೋವನ್ನು ಹಂಚಿಕೊಂಡು ಶ್ರೀಲಂಕಾದ ಬೆಟ್ಟಗಳಲ್ಲಿ ಆಂಜನೇಯನ ಗದೆ ಪತ್ತೆಯಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ….

Read More

Fact Check: ತೆಲಂಗಾಣದಲ್ಲಿ ಮುಸ್ಲಿಮರು ಹನುಮಂತನ ವಿಗ್ರಹವನ್ನು ಧ್ವಂಸಗೊಳಿಸಿದ್ದಾರೆ ಎಂಬುದು ಸುಳ್ಳು

ಕಳೆದ ಐದಾರು ವರ್ಷಗಳಿಂದ ಅನೇಕ ಕಡೆ ಹನುಮಂತನ ವಿಗ್ರಹವನ್ನು ಮುಸ್ಲಿಮರು ಹೊಡೆದು ಹಾಕಿದ್ದಾರೆ ಅಥವಾ ಅಪಮಾನ ಎಸಗಿದ್ದಾರೆ ಎಂದು ಸುಳ್ಳು ಹಬ್ಬಿಸಿ ಕೋಮುಗಲಭೆಗೆ ಪ್ರಚೋದನೆ ನೀಡಲಾಗಿತ್ತು. ನಂತರ ಇಂತಹ ಆರೋಪ ಸುಳ್ಳು ಎಂದು ಪತ್ತೆ ಆದ ನಂತರ ಇದರ ಸುದ್ದಿಯನ್ನು ಕೈಬಿಟ್ಟಿದ್ದರು. ಅಂತಹ ಕೆಲವು ವರದಿಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈಗ ಅದೇ ರೀತಿ, “ನಿನ್ನೆ ಕಾಂಗ್ರೆಸ್ ಪಕ್ಷದ ಸಿಎಂ ರೇವಂತ್ ರೆಡ್ಡಿ ಆಯೋಜಿಸಿದ್ದ ಇಫ್ತಾರ್ ಕೂಟದ ನಂತರ ಅಲ್ಲಿನ ಮುಸಲ್ಮಾನ ಸಮಾಜದವರು ಹನುಮಾನ್…

Read More

ರಾಮನ ಕೆತ್ತನೆ ಎಂದು ಇರಾಕ್‌ ರಾಜ ತಾರ್ದುನ್ನಿ ಫೋಟೊ ಹಂಚಿಕೊಂಡ ಪೋಸ್ಟ್ ಕಾರ್ಡ್ ಕನ್ನಡ

ಇರಾಕ್‌ನ ಸಿಲೆಮೇನಿಯಾದಲ್ಲಿರುವ ಸುಮಾರು 6000 ವರ್ಷಗಳಷ್ಟು ಹಳೆಯದಾದ ಪ್ರಭು ಶ್ರೀರಾಮ ಮತ್ತು ಹನುಮಂತನ ಕೆತ್ತನೆ ಎಂದು ಫೋಟೊವೊಂದನ್ನು ಪೋಸ್ಟ್ ಕಾರ್ಡ್ ಕನ್ನಡ ಹಂಚಿಕೊಂಡಿದೆ. ಅದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಪೋಸ್ಟ್ ಕಾರ್ಡ್ ಕನ್ನಡ ಹಂಚಿಕೊಂಡ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಿದಾಗ 2015ರಲ್ಲಿ ಇರಾಕಿನ ಇತಿಹಾಸಕಾರರಾದ ಒಸಾಮಾ ಎಸ್.ಎಂ. ಅಮೀನ್ ಅವರು etc.worldhistory.org ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಲೇಖನ ದೊರಕಿತು.  ಆ ಲೇಖನದಲ್ಲಿ ವೈರಲ್ ಚಿತ್ರದ ಕೆತ್ತನೆಯನ್ನು “ರಿಲೀಫ್ ತಾರ್ದುನ್ನಿ” ಅಥವಾ “ಬೆಲುಲಾ…

Read More