Fact Check: ಹರಿಯಾಣದಲ್ಲಿ ಆರ್‌ಎಸ್‌ಎಸ್‌ ಮೆರವಣಿಗೆ ಎಂದು ಕೇರಳದ ಹಳೆಯ ವಿಡಿಯೋ ವೈರಲ್

ಕೇರಳದ ಮಲಪ್ಪುರಂನ ತನೂರ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಸದಸ್ಯರು ಮೆರವಣಿಗೆ ನಡೆಸುತ್ತಿರುವ ಹಳೆಯ ವೀಡಿಯೊವನ್ನು 2024 ರ ಅಕ್ಟೋಬರ್ 1 ರಂದು ರಾಜ್ಯ ಚುನಾವಣೆಗೆ ಮುಂಚಿತವಾಗಿ ಹರಿಯಾಣದ ಇತ್ತೀಚಿನ ಮೆರವಣಿಗೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಆಗಸ್ಟ್ 29, 2024 ರಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದಂತೆ, ಹಿರಿಯ ಆರ್‌ಎಸ್‌ಎಸ್‌ ಕಾರ್ಯಕರ್ತರು ಮತ್ತು ಹರಿಯಾಣ ಚುನಾವಣಾ ನಿರ್ವಹಣಾ ಸಮಿತಿ ಸೇರಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮೂಲ ಗುಂಪು ಬುಧವಾರ ರಾತ್ರಿ ಹರಿಯಾಣದ…

Read More

Fact Check: ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಗೆ ಚೂರಿಯಿಂದ ಇರಿದ ಹಳೆಯ ಪ್ರಕರಣವನ್ನು ಇತ್ತೀಚೆಗೆ ಹರಿಯಾಣದಲ್ಲಿ ನಡೆದಿದೆ ಎಂದು ಹಂಚಿಕೊಳ್ಳಲಾಗಿದೆ

ತೀವ್ರವಾಗಿ ಗಾಯಗೊಂಡ ವ್ಯಕ್ತಿಯು ನೆಲದ ಮೇಲೆ ಮಲಗಿರುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಟೋವನ್ನು ಹಿಂದೂ ದೇವತೆ ಸೀತೆಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಹರಿಯಾಣದ ಮೇವಾತ್‌ನ ಮುಸ್ಲಿಂ ವ್ಯಕ್ತಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹಂಚಿಕೊಳ್ಳುವವರು ಹೇಳಿದ್ದಾರೆ.  ಪೋಸ್ಟ್ ಹಿಂಸಾತ್ಮಕ ಸ್ವರೂಪದಿಂದ ಇರುವುದರಿಂದ ನಾವು ಅದರ ಆರ್ಕೈವ್ ಅನ್ನು ಸೇರಿಸುವುದನ್ನು ತಪ್ಪಿಸಿದ್ದೇವೆ. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆ ಸುಳ್ಳಾಗಿದ್ದು, ಈ ಘಟನೆ 2022 ರಲ್ಲಿ ಕರ್ನಾಟಕದ ಚಿತ್ರದುರ್ಗದಲ್ಲಿ ಹಲ್ಲೆಗೊಳಗಾದ ಮುಸ್ಲಿಂ ವ್ಯಕ್ತಿಯನ್ನು ತೋರಿಸುತ್ತದೆ. ಈ ಪ್ರಕರಣದಲ್ಲಿ ಆರೋಪಿಯನ್ನು…

Read More
ದೀಪೇಂದರ್ ಹೂಡಾ

Fact Check: ದೀಪೇಂದರ್ ಹೂಡಾ ‘ತಡೆರಹಿತ ಹರಿಯಾಣ’ ಘೋಷಣೆಯನ್ನು ಶ್ಲಾಘಿಸಿದ್ದಾರೆ ಎಂದು ಎಡಿಟ್‌ ವೀಡಿಯೋ ಹಂಚಿಕೊಂಡ ಬಿಜೆಪಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಹರಿಯಾಣ ಘಟಕವು ದೀಪೇಂದರ್ ಹೂಡಾ ಅವರ ವೀಡಿಯೊವನ್ನು ಪೋಸ್ಟ್ ಮಾಡಿದೆ ಮತ್ತು ಕಾಂಗ್ರೆಸ್ ನಾಯಕ ಬಿಜೆಪಿಯ ‘ತಡೆರಹಿತ ಹರಿಯಾಣ’ ಚುನಾವಣಾ ಘೋಷಣೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಸುಳ್ಳು ಹೇಳಿಕೊಂಡಿದೆ. ಮೂಲ ಸಂದರ್ಶನದಲ್ಲಿ, ಹೂಡಾ ವಾಸ್ತವವಾಗಿ ಬಿಜೆಪಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದರು ಎಂದು ನಾವು ಕಂಡುಕೊಂಡಿದ್ದೇವೆ, ಇದನ್ನು ವೈರಲ್ ವೀಡಿಯೊದಿಂದ ತೆಗೆದುಹಾಕಲಾಗಿದೆ. ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ ಇತ್ತೀಚೆಗೆ ಆಗಸ್ಟ್ 26, 2024 ರಂದು ಭಿವಾನಿಯ ತೋಶಮ್‌ನಲ್ಲಿ ತಡೆರಹಿತ ಹರಿಯಾಣ ಜನ ಆಶೀರ್ವಾದ್ ರ್ಯಾಲಿಯನ್ನುದ್ದೇಶಿಸಿ…

Read More

Fact Check| ಗುಮಾಸ್ತ-ಟೈಪಿಸ್ಟ್ ನಡುವಿನ ಜಗಳಕ್ಕೆ ನ್ಯಾಯಾಧೀಶರ ಮೇಲೆ ಹಲ್ಲೆ ಎಂದು ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

“ನ್ಯಾಯದ ಬಗ್ಗೆ ಅಸಮಾಧಾನಗೊಂಡ ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ನ್ಯಾಯಾಧೀಶರನ್ನು ಥಳಿಸುತ್ತಿರುವ ದೃಶ್ಯ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದೆ. यमुनानगर जगाधरी हरियाणा एक शख्स डिस्टिक कोर्ट में जज साहब को ही मारने लगा क्योंकि वह न्याय से संतुष्ट नहीं था pic.twitter.com/dkV3koxYFe — 🇮🇳Jitendra pratap singh🇮🇳 (@jpsin1) August 18, 2024 ಈ ವಿಡಿಯೋದಲ್ಲಿ ಕೊಠಡಿಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಹೊಡೆದಾಡಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಒಬ್ಬ ವ್ಯಕ್ತಿ ಇನ್ನೊಬ್ಬನಿಗೆ…

Read More
ಬಿಜೆಪಿ

Fact Check: ಕೇರಳದ ಪೈಪ್ಲೈನ್ ಸ್ಫೋಟದ ಹಳೆಯ ವೀಡಿಯೊವನ್ನು ಬಿಜೆಪಿ ಆಡಳಿತದ ರಾಜ್ಯಗಳ ಪರಿಸ್ಥಿತಿ ಎಂದು ಹಂಚಿಕೆ

ಕಾರಂಜಿಯಂತೆ ರಸ್ತೆಯಿಂದ ನೀರು ಹೊರಬರುತ್ತಿರುವುದನ್ನು ಚಿತ್ರಿಸುವ ವೀಡಿಯೊ ವೈರಲ್ ಆಗಿದ್ದು, ಬಿಜೆಪಿ ಆಡಳಿತದ ಹರಿಯಾಣ ರಾಜ್ಯದಲ್ಲಿ ರಸ್ತೆಯಿಂದ ನೀರು ಹೊರಬರುತ್ತಿರುವುದನ್ನು ತೋರಿಸುವ ವೀಡಿಯೊ. ಎಂದು ಟೀಕೆಗೆ ಗುರಿಯಾಗಿದೆ. ಆದಾಗ್ಯೂ, ಅದೇ ವೀಡಿಯೊವನ್ನು ಇತರ ರಾಜ್ಯಗಳಲ್ಲಿ ಈ ಘಟನೆ ನಡೆದಿದೆ ಎಂದು (ಇಲ್ಲಿ, ಇಲ್ಲಿ ಮತ್ತು ಇಲ್ಲಿ)  ಪ್ರಸಾರ ಮಾಡಲಾಗುತ್ತಿದೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ರಸ್ತೆಯಿಂದ ನೀರು ಹರಿಯುವ ಈ ಚಿತ್ರಗಳು ಕೇರಳದಲ್ಲಿ ನಡೆದ ಹಳೆಯ ಘಟನೆಯಾದಾಗಿದ್ದು ಮತ್ತು ಬಿಜೆಪಿ ಆಡಳಿತದ ಯಾವುದೇ ರಾಜ್ಯದಲ್ಲಿ ಸಂಭವಿಸಿಲ್ಲ….

Read More

Fact Check: ಯುಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನ ಮೂಲದವರೆಂದು ಸುಳ್ಳು ಹರಡಲಾಗುತ್ತಿದೆ

ಭಾರತದಲ್ಲಿ ಪ್ರಸಿದ್ದಿ ಪಡೆದ ಅನೇಕ ಯೂಟೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಶಾಲಿಗಳು(ಸೋಷಿಯಲ್ ಮಿಡಿಯಾ ಇನ್ಫ್ಲುಯೆನ್ಸರ್‌ಗಳು) ಅನೇಕರಿದ್ದಾರೆ. ಅವರುಗಳು ಆಹಾರ, ಪ್ರವಾಸ, ಶಿಕ್ಷಣಕ್ಕೆ ಸಂಬಂದಿಸಿದಂತೆ ಅನೇಕ ವಿಷಯಗಳ ಮೇಲೆ ವಿಡಿಯೋಗಳನ್ನು ಮಾಡುತ್ತಿದ್ದಾರೆ ಆದರೆ ಸಾಮಾಜಿಕ, ರಾಜಕೀಯ ಮತ್ತು ಪರಿಸರಕ್ಕೆ ಸಂಬಂದಿಸಿದಂತೆ ವಿಡಿಯೋಗಳನ್ನು ಮಾಡಿ ಪ್ರಖ್ಯಾತಿ ಪಡೆದ ಯೂಟೂಬರ್‌ಗಳಲ್ಲಿ ಧೃವ್ ರಾಠೀ ಪ್ರಮುಖರು. ಕಾರಣ ಅವರ ಅಧ್ಯಯನಶೀಲತೆ ಮತ್ತು ವಿಷಯದ ನಿಖರತೆಗಾಗಿ ಹೆಚ್ಚೆಚ್ಚು ಜನರನ್ನು ತಲುಪುತ್ತಿದ್ದಾರೆ. ಸಧ್ಯ ಮಾರ್ಚ್ 2024 ರ ಹೊತ್ತಿಗೆ, ಅವರು ಎಲ್ಲಾ ಚಾನೆಲ್ಗಳಲ್ಲಿ ಸುಮಾರು 21.56…

Read More