ಹವಮಾನ

Fact Check: ಬಿಸಿಗಾಳಿ ಇರುವ ಕಾರಣ ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ ಎಂದು ಹವಮಾನ ಇಲಾಖೆ ಎಚ್ಚರಿಸಿಲ್ಲ

ಹವಮಾನ ವೈಪರಿತ್ಯದಿಂದಾಗಿ ಮತ್ತು ಈ ಬಾರಿ ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಬಿಸಿ ಹೆಚ್ಚಾಗುತ್ತಿದೆ. ಹವಮಾನ ಇಲಾಖೆ ಸೂಚಿಸಿದಂತೆ ಏಪ್ರಿಲ್ ಎರಡನೇ ವಾರದಲ್ಲಿ ಮಳೆಯಾದರೂ ಸಹ ಕೇವಲ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿ ಧಗೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈಗ, ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ! ಹವಾಮಾನ ಇಲಾಖೆ ಇಂದಿನಿಂದ 5 ದಿನ ರಾಜ್ಯದ ಹಲವೆಡೆ ಬಿಸಿಗಾಳಿ ಎಚ್ಚರಿಕೆ ನೀಡಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು…

Read More