Fact Check : ದನದ ಕೊಟ್ಟಿಗೆ ಶುಚಿಗೊಳಿಸಿ, ಅಲ್ಲಿ ಮಲಗಿದರೆ ಬಿಪಿ-ಕ್ಯಾನ್ಸರ್ ಗುಣವಾಗುತ್ತದೆ ಎಂಬುದು ಸುಳ್ಳು

ಕ್ಯಾನ್ಸರ್ ರೋಗದಿಂದ ಗುಣಮುಖರಾಗಲು ರೋಗಿಗಳು ಲಕ್ಷಾಂತರ ರೂಪಾಯಿ ಹಣ ವ್ಯಯಿಸಿ ಅತ್ಯಾಧುನಿಕ ವೈದ್ಯಕೀಯ ವಿಜ್ಞಾನದ ಮೊರೆ ಹೋಗುತ್ತಾರೆ. ಆದರೆ, ಉತ್ತರ ಪ್ರದೇಶ ಬಿಜೆಪಿ ಸಚಿವರೊಬ್ಬರು “ಕ್ಯಾನ್ಸರ್ ರೋಗಿಯು ದನದ ಕೊಟ್ಟಿಗೆಯನ್ನು ಶುಚಿಗೊಳಿಸಿ, ಅಲ್ಲಿ ಮಲಗಿದರೆ ಕ್ಯಾನ್ಸರ್ ಕೂಡ ವಾಸಿಯಾಗುತ್ತದೆ ಮತ್ತು ಅಧಿಕ ರಕ್ತದೊತ್ತಡದ ಕಾಯಿಲೆ ಗುಣವಾಗುತ್ತದೆ” ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. “ಅಧಿಕ ರಕ್ತದೊತ್ತಡದ (ಬಿಪಿ) ರೋಗಿಗಳಿದ್ದರೆ ಕೇಳಿ. ಇಲ್ಲಿ ಹಸುಗಳಿವೆ. ನೀವು ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಹಸುಗಳ ಮೈ ನೇವರಿಸುವುದರಿಂದ ಔಷಧವನ್ನು ಅರ್ಧ ಪ್ರಮಾಣಕ್ಕೆ…

Read More